AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ ಟೆಸ್ಟ್ ಕ್ಯಾಪ್ಟನ್ ಮೊಮಿನ್​ಗೆ ಕೊರೊನಾ ಪಾಸಿಟಿವ್ | Bangladesh test captain Mominul Haque tests positive for Corona

ಟೆಸ್ಟ್ ಪಂದ್ಯಗಳಲ್ಲಿ ಬಾಂಗ್ಲಾದೇಶದ ನಾಯಕತ್ವ ನಿಭಾಯಿಸುವ ಮೊಮಿನುಲ್ ಹಕ್ ಕೊವಿಡ್-10 ಸೋಂಕಿಗೊಳಗಾಗಿರುವುದನ್ನು ಆ ದೇಶದ ಕ್ರಿಕೆಟ್ ಸಂಸ್ಥೆ ದೃಢೀಕರಿಸಿದೆ. ಬಾಂಗ್ಲಾದೇಶ ಪರ 40 ಟೆಸ್ಟ್​ಗಳನ್ನಾಡಿರುವ 29 ವರ್ಷ ವಯಸ್ಸಿನ ಹಕ್ ಅವರಲ್ಲಿ ತೀವ್ರವಲ್ಲದ ರೋಗ ಲಕ್ಷಣಗಳು ಕಾಣಿಸಿಕೊಂಡ ನಂತರ ಸೋಮವಾರದಂದು ಟೆಸ್ಟ್ ಮಾಡಿಸಿಕೊಂಡಿದ್ದರು. ಅದರ ರಿಸಲ್ಟ್ ಲಭ್ಯವಾಗಿದ್ದು ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿದೆಯೆಂದು ಬಿಸಿಬಿಯ ಮುಖ್ಯ ವೈದ್ಯ ದೇಬಶೀಷ್ ಇಂದು ಮಾಧ್ಯಮಗಳಿಗೆ ತಿಳಿಸಿದರು. ‘ಮೊಮಿನುಲ್ ಅವರ ಕೊರೊನಾ ಟೆಸ್ಟ್ ಪಾಸಿಟಿವ್ ಬಂದಿದೆ. ಸಮಾಧಾನಕರ ಅಂಶವೆಂದರೆ ಅಷ್ಟೇನೂ ಗಂಭೀರವಲ್ಲದ […]

ಬಾಂಗ್ಲಾದೇಶ ಟೆಸ್ಟ್ ಕ್ಯಾಪ್ಟನ್ ಮೊಮಿನ್​ಗೆ ಕೊರೊನಾ ಪಾಸಿಟಿವ್ | Bangladesh test captain Mominul Haque tests positive for Corona
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 10, 2020 | 10:03 PM

Share

ಟೆಸ್ಟ್ ಪಂದ್ಯಗಳಲ್ಲಿ ಬಾಂಗ್ಲಾದೇಶದ ನಾಯಕತ್ವ ನಿಭಾಯಿಸುವ ಮೊಮಿನುಲ್ ಹಕ್ ಕೊವಿಡ್-10 ಸೋಂಕಿಗೊಳಗಾಗಿರುವುದನ್ನು ಆ ದೇಶದ ಕ್ರಿಕೆಟ್ ಸಂಸ್ಥೆ ದೃಢೀಕರಿಸಿದೆ.

ಬಾಂಗ್ಲಾದೇಶ ಪರ 40 ಟೆಸ್ಟ್​ಗಳನ್ನಾಡಿರುವ 29 ವರ್ಷ ವಯಸ್ಸಿನ ಹಕ್ ಅವರಲ್ಲಿ ತೀವ್ರವಲ್ಲದ ರೋಗ ಲಕ್ಷಣಗಳು ಕಾಣಿಸಿಕೊಂಡ ನಂತರ ಸೋಮವಾರದಂದು ಟೆಸ್ಟ್ ಮಾಡಿಸಿಕೊಂಡಿದ್ದರು. ಅದರ ರಿಸಲ್ಟ್ ಲಭ್ಯವಾಗಿದ್ದು ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿದೆಯೆಂದು ಬಿಸಿಬಿಯ ಮುಖ್ಯ ವೈದ್ಯ ದೇಬಶೀಷ್ ಇಂದು ಮಾಧ್ಯಮಗಳಿಗೆ ತಿಳಿಸಿದರು.

ಮೊಮಿನುಲ್ ಅವರ ಕೊರೊನಾ ಟೆಸ್ಟ್ ಪಾಸಿಟಿವ್ ಬಂದಿದೆ. ಸಮಾಧಾನಕರ ಅಂಶವೆಂದರೆ ಅಷ್ಟೇನೂ ಗಂಭೀರವಲ್ಲದ ಲಕ್ಷಣಗಳು ಅವರಲ್ಲಿ ಗೋಚರಿಸಿವೆ,’ ಎಂದು ದೇಬಶೀಷ್ ಹೇಳಿದರು.

ಸೋಂಕು ತಗುಲಿರುವ ಬಗ್ಗೆ ಖಚಿತವಾದ ನಂತರ ಒಂದು ಹೇಳಿಕೆಯನ್ನು ಬಿಡುಗಡೆ ಮಾಡಿರುವ ಮೊಮಿನ್, ‘ನಿನ್ನೆ ನನಗೆ ಸೋಂಕು ತಗುಲಿರುವುದು ಗೊತ್ತಾದ ನಂತರ ಮನೆಯಲ್ಲಿ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ರೋಗ ಲಕ್ಷಣಗಳು ಮೈಲ್ಡ್ ಅಗಿವೆಯೆಂದು ರಿಪೋರ್ಟ್​ನಿಂದ ಗೊತ್ತಾಗಿದೆ. ಜ್ವರದಿಂದ ಬಳಲುತ್ತಿದ್ದೇನೆ, ಇವತ್ತು ಕೂಡ ಮೈ ಬಿಸಿಯಾಗಿದೆ,’ ಎಂದಿದ್ದಾರೆ.

ನವೆಂಬರ್ ಮೂರನೇ ವಾರದಲ್ಲಿ ಆರಂಭವಾಗಲಿರುವ ಬಂಗಬಂಧು ಟಿ20 ಕ್ರಿಕೆಟ್ ಟೂರ್ನಮೆಂಟ್​ನಲ್ಲಿ ಮೊಮಿನ್ ಆಡುವುದು ಅನುಮಾನಾಸ್ಪದ ಎಂದು ಹೇಳಲಾಗುತ್ತಿದೆ.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್