AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..

ಕಾಂಗರೂ ಪಡೆಯ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್​ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..
ಗೆಲುವಿನ ಸಂಭ್ರಾಮಚರಣೆ
Skanda
| Updated By: ಸಾಧು ಶ್ರೀನಾಥ್​|

Updated on:Jan 19, 2021 | 3:36 PM

Share

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್​ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ.. ಕಾಂಗರೂ ಪಡೆ ವಿರುದ್ಧ ಸರಣಿ ಗೆದ್ದಿರುವ ಭಾರತ ಕ್ರಿಕೆಟ್​ ತಂಡಕ್ಕೆ ಬಿಸಿಸಿಐ ಭರ್ಜರಿ ಕೊಡುಗೆ ನೀಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಘೋಷಣೆ ಮಾಡಿದ್ದು, ಟೀಂ ಇಂಡಿಯಾಕ್ಕೆ ₹5 ಕೋಟಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ಅವಮಾನಕ್ಕೆ ಗೆಲುವಿನ ಮೂಲಕ ತಿರುಗೇಟು: ಕೊಹ್ಲಿ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ವಿರಾಟ್​ ಕೊಹ್ಲಿ ಶುಭಾಶಯ ಸಲ್ಲಿಸಿದ್ದಾರೆ. ನಮ್ಮ ಪಾಲಿಗೆ ಇದೊಂದು ಅತ್ಯದ್ಭುತ ಗೆಲುವಾಗಿದೆ. ಅಡಿಲೇಡ್​ನಲ್ಲಿ ನಮ್ಮನ್ನು ಅವಮಾನಿಸಿದವರಿಗೆ ಇದು ತಕ್ಕ ತಿರುಗೇಟು ಎಂದು ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

Published On - 1:52 pm, Tue, 19 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ