AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..

ಕಾಂಗರೂ ಪಡೆಯ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್​ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..
ಗೆಲುವಿನ ಸಂಭ್ರಾಮಚರಣೆ
Skanda
| Edited By: ಸಾಧು ಶ್ರೀನಾಥ್​|

Updated on:Jan 19, 2021 | 3:36 PM

Share

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್​ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ.. ಕಾಂಗರೂ ಪಡೆ ವಿರುದ್ಧ ಸರಣಿ ಗೆದ್ದಿರುವ ಭಾರತ ಕ್ರಿಕೆಟ್​ ತಂಡಕ್ಕೆ ಬಿಸಿಸಿಐ ಭರ್ಜರಿ ಕೊಡುಗೆ ನೀಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಘೋಷಣೆ ಮಾಡಿದ್ದು, ಟೀಂ ಇಂಡಿಯಾಕ್ಕೆ ₹5 ಕೋಟಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ಅವಮಾನಕ್ಕೆ ಗೆಲುವಿನ ಮೂಲಕ ತಿರುಗೇಟು: ಕೊಹ್ಲಿ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ವಿರಾಟ್​ ಕೊಹ್ಲಿ ಶುಭಾಶಯ ಸಲ್ಲಿಸಿದ್ದಾರೆ. ನಮ್ಮ ಪಾಲಿಗೆ ಇದೊಂದು ಅತ್ಯದ್ಭುತ ಗೆಲುವಾಗಿದೆ. ಅಡಿಲೇಡ್​ನಲ್ಲಿ ನಮ್ಮನ್ನು ಅವಮಾನಿಸಿದವರಿಗೆ ಇದು ತಕ್ಕ ತಿರುಗೇಟು ಎಂದು ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

Published On - 1:52 pm, Tue, 19 January 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ