AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..

ಕಾಂಗರೂ ಪಡೆಯ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್​ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..
ಗೆಲುವಿನ ಸಂಭ್ರಾಮಚರಣೆ
Skanda
| Edited By: |

Updated on:Jan 19, 2021 | 3:36 PM

Share

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್​ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ.. ಕಾಂಗರೂ ಪಡೆ ವಿರುದ್ಧ ಸರಣಿ ಗೆದ್ದಿರುವ ಭಾರತ ಕ್ರಿಕೆಟ್​ ತಂಡಕ್ಕೆ ಬಿಸಿಸಿಐ ಭರ್ಜರಿ ಕೊಡುಗೆ ನೀಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಘೋಷಣೆ ಮಾಡಿದ್ದು, ಟೀಂ ಇಂಡಿಯಾಕ್ಕೆ ₹5 ಕೋಟಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ಅವಮಾನಕ್ಕೆ ಗೆಲುವಿನ ಮೂಲಕ ತಿರುಗೇಟು: ಕೊಹ್ಲಿ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ವಿರಾಟ್​ ಕೊಹ್ಲಿ ಶುಭಾಶಯ ಸಲ್ಲಿಸಿದ್ದಾರೆ. ನಮ್ಮ ಪಾಲಿಗೆ ಇದೊಂದು ಅತ್ಯದ್ಭುತ ಗೆಲುವಾಗಿದೆ. ಅಡಿಲೇಡ್​ನಲ್ಲಿ ನಮ್ಮನ್ನು ಅವಮಾನಿಸಿದವರಿಗೆ ಇದು ತಕ್ಕ ತಿರುಗೇಟು ಎಂದು ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

Published On - 1:52 pm, Tue, 19 January 21

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!