AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..

ಕಾಂಗರೂ ಪಡೆಯ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್​ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..
ಗೆಲುವಿನ ಸಂಭ್ರಾಮಚರಣೆ
Skanda
| Edited By: |

Updated on:Jan 19, 2021 | 3:36 PM

Share

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್​ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ.. ಕಾಂಗರೂ ಪಡೆ ವಿರುದ್ಧ ಸರಣಿ ಗೆದ್ದಿರುವ ಭಾರತ ಕ್ರಿಕೆಟ್​ ತಂಡಕ್ಕೆ ಬಿಸಿಸಿಐ ಭರ್ಜರಿ ಕೊಡುಗೆ ನೀಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಘೋಷಣೆ ಮಾಡಿದ್ದು, ಟೀಂ ಇಂಡಿಯಾಕ್ಕೆ ₹5 ಕೋಟಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ಅವಮಾನಕ್ಕೆ ಗೆಲುವಿನ ಮೂಲಕ ತಿರುಗೇಟು: ಕೊಹ್ಲಿ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ವಿರಾಟ್​ ಕೊಹ್ಲಿ ಶುಭಾಶಯ ಸಲ್ಲಿಸಿದ್ದಾರೆ. ನಮ್ಮ ಪಾಲಿಗೆ ಇದೊಂದು ಅತ್ಯದ್ಭುತ ಗೆಲುವಾಗಿದೆ. ಅಡಿಲೇಡ್​ನಲ್ಲಿ ನಮ್ಮನ್ನು ಅವಮಾನಿಸಿದವರಿಗೆ ಇದು ತಕ್ಕ ತಿರುಗೇಟು ಎಂದು ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

Published On - 1:52 pm, Tue, 19 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್