AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆ ಅವಧಿ ಪಟ್ಟಿಯಿಂದ ಧೋನಿ ಹೆಸರು ಕೈಬಿಟ್ಟಿದ್ದಕ್ಕೆ ಬಿಸಿಸಿಐ ಸ್ಪಷ್ಟನೆ

ಬಿಸಿಸಿಐ ವಾರ್ಷಿಕ ಗುತ್ತಿಗೆ ಅವಧಿ ಪಟ್ಟಿಯಿಂದ ಎಂ.ಎಸ್. ಧೋನಿ ಹೆಸರನ್ನ ಕೈಬಿಟ್ಟಿದ್ದಕ್ಕೆ ಉದ್ಭವಿಸಿದ್ದ ಹಲವು ಊಹಾಪೋಹಗಳಿಗೆ ಇದೀಗ ಬ್ರೇಕ್ ಬಿದ್ದಿದೆ. ಒಪ್ಪಂದ ಪಟ್ಟಿಯಿಂದ ಧೋನಿಯನ್ನ ಕೈಬಿಟ್ಟಿದ್ದಕ್ಕೆ, ಧೋನಿ ಆಟ ಯುಗಾಂತ್ಯವಾಯ್ತು ಅಂತ ಎಲ್ರೂ ಅಂದುಕೊಂಡಿದ್ರು. ಆದ್ರೆ ಬಿಸಿಸಿಐನ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದು, ಒಪ್ಪಂದದಿಂದ ಧೋನಿ ಹೆಸರು ಕೈಬಿಟ್ಟಿದ್ದಕ್ಕೂ ಹಾಗೂ ಧೋನಿ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ ಅಂತ ತಿಳಿಸಿದ್ದಾರೆ. ಮಾಹಿ ಕಳೆದ ಆರು ತಿಂಗಳಿನಿಂದ ಯಾವುದೇ ಪಂದ್ಯವನ್ನ ಆಡಿಲ್ಲ. ಹಾಗಾಗಿ ಬಿಸಿಸಿಐ ನಿಯಮದ ಪ್ರಕಾರ ಹೆಸರನ್ನ ಕೈಬಿಡಲಾಗಿದೆ. ಈ […]

ಗುತ್ತಿಗೆ ಅವಧಿ ಪಟ್ಟಿಯಿಂದ ಧೋನಿ ಹೆಸರು ಕೈಬಿಟ್ಟಿದ್ದಕ್ಕೆ ಬಿಸಿಸಿಐ ಸ್ಪಷ್ಟನೆ
ಸಾಧು ಶ್ರೀನಾಥ್​
|

Updated on:Jan 17, 2020 | 3:07 PM

Share

ಬಿಸಿಸಿಐ ವಾರ್ಷಿಕ ಗುತ್ತಿಗೆ ಅವಧಿ ಪಟ್ಟಿಯಿಂದ ಎಂ.ಎಸ್. ಧೋನಿ ಹೆಸರನ್ನ ಕೈಬಿಟ್ಟಿದ್ದಕ್ಕೆ ಉದ್ಭವಿಸಿದ್ದ ಹಲವು ಊಹಾಪೋಹಗಳಿಗೆ ಇದೀಗ ಬ್ರೇಕ್ ಬಿದ್ದಿದೆ. ಒಪ್ಪಂದ ಪಟ್ಟಿಯಿಂದ ಧೋನಿಯನ್ನ ಕೈಬಿಟ್ಟಿದ್ದಕ್ಕೆ, ಧೋನಿ ಆಟ ಯುಗಾಂತ್ಯವಾಯ್ತು ಅಂತ ಎಲ್ರೂ ಅಂದುಕೊಂಡಿದ್ರು. ಆದ್ರೆ ಬಿಸಿಸಿಐನ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದು, ಒಪ್ಪಂದದಿಂದ ಧೋನಿ ಹೆಸರು ಕೈಬಿಟ್ಟಿದ್ದಕ್ಕೂ ಹಾಗೂ ಧೋನಿ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ ಅಂತ ತಿಳಿಸಿದ್ದಾರೆ.

ಮಾಹಿ ಕಳೆದ ಆರು ತಿಂಗಳಿನಿಂದ ಯಾವುದೇ ಪಂದ್ಯವನ್ನ ಆಡಿಲ್ಲ. ಹಾಗಾಗಿ ಬಿಸಿಸಿಐ ನಿಯಮದ ಪ್ರಕಾರ ಹೆಸರನ್ನ ಕೈಬಿಡಲಾಗಿದೆ. ಈ ವಿಷ್ಯವನ್ನ ಧೋನಿಗೂ ತಿಳಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ, ಧೋನಿ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ರೆ, ಟಿ-ಟ್ವೆಂಟಿ ವಿಶ್ವಕಪ್ ಆಡಲಿದ್ದಾರೆ ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

Published On - 2:12 pm, Fri, 17 January 20

ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!