AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 ವಿಶ್ವಕಪ್: ICC ನಿರ್ಧಾರಕ್ಕೆ ಕಾಯಲು ಸಾಧ್ಯವಿಲ್ಲ ಎಂದು ಗುಡುಗಿದ BCCI

T20 ವಿಶ್ವಕಪ್ ಆಯೋಜನೆ ಬಗ್ಗೆ ಐಸಿಸಿ ಇನ್ನೂ ಸ್ಪಷ್ಟವಾದ ನಿರ್ಧಾರವನ್ನ ಕೈಗೊಳ್ಳಲು ವಿಳಂಬ ಮಾಡ್ತಿರೋದಕ್ಕೆ ಬಿಸಿಸಿಐ ಬೇಸರ ವ್ಯಕ್ತಪಡಿಸಿದೆ. ಆದ್ದರಿಂದ, ಇನ್ಮೇಲೆ ಐಸಿಸಿ ನಿರ್ಧಾರಕ್ಕೆ ಕಾಯದೇ ಪಂದ್ಯಾವಳಿಯ ಆಯೋಜನೆಯ ಬಗ್ಗೆ ನಿರ್ಧಾರ ಕೈಗೊಳ್ಳೋದಕ್ಕೆ ಮುಂದಾಗಿದೆ. ಜೂನ್​ನಲ್ಲಿ ಸಭೆ ಸೇರಿದ್ದ ಐಸಿಸಿ, ಜುಲೈ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ T20 ವಿಶ್ವಕಪ್ ಬಗ್ಗೆ ಅಂತಿಮ ನಿರ್ಧಾರವನ್ನ ಪ್ರಕಟಿಸೋದಾಗಿ ತಿಳಿಸಿತ್ತು. ಆದರೆ ಈ ಬಗ್ಗೆ ಇನ್ನೂ ಸಹ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ, T20 ವಿಶ್ವಕಪ್ ಬಗ್ಗೆ ಮುಂದುವರಿಯುವ ನಿರ್ಧಾರವನ್ನ ಬಿಸಿಸಿಐ ಕೈಗೊಂಡಿದೆ. […]

T20 ವಿಶ್ವಕಪ್: ICC ನಿರ್ಧಾರಕ್ಕೆ ಕಾಯಲು ಸಾಧ್ಯವಿಲ್ಲ ಎಂದು ಗುಡುಗಿದ BCCI
KUSHAL V
| Edited By: |

Updated on:Jul 06, 2020 | 4:49 PM

Share

T20 ವಿಶ್ವಕಪ್ ಆಯೋಜನೆ ಬಗ್ಗೆ ಐಸಿಸಿ ಇನ್ನೂ ಸ್ಪಷ್ಟವಾದ ನಿರ್ಧಾರವನ್ನ ಕೈಗೊಳ್ಳಲು ವಿಳಂಬ ಮಾಡ್ತಿರೋದಕ್ಕೆ ಬಿಸಿಸಿಐ ಬೇಸರ ವ್ಯಕ್ತಪಡಿಸಿದೆ. ಆದ್ದರಿಂದ, ಇನ್ಮೇಲೆ ಐಸಿಸಿ ನಿರ್ಧಾರಕ್ಕೆ ಕಾಯದೇ ಪಂದ್ಯಾವಳಿಯ ಆಯೋಜನೆಯ ಬಗ್ಗೆ ನಿರ್ಧಾರ ಕೈಗೊಳ್ಳೋದಕ್ಕೆ ಮುಂದಾಗಿದೆ.

ಜೂನ್​ನಲ್ಲಿ ಸಭೆ ಸೇರಿದ್ದ ಐಸಿಸಿ, ಜುಲೈ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ T20 ವಿಶ್ವಕಪ್ ಬಗ್ಗೆ ಅಂತಿಮ ನಿರ್ಧಾರವನ್ನ ಪ್ರಕಟಿಸೋದಾಗಿ ತಿಳಿಸಿತ್ತು. ಆದರೆ ಈ ಬಗ್ಗೆ ಇನ್ನೂ ಸಹ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ, T20 ವಿಶ್ವಕಪ್ ಬಗ್ಗೆ ಮುಂದುವರಿಯುವ ನಿರ್ಧಾರವನ್ನ ಬಿಸಿಸಿಐ ಕೈಗೊಂಡಿದೆ.

ಕೆಲವು ಪ್ರಕಟಣೆಗಳ ವಿಳಂಬದಿಂದಾಗಿ ಬಿಸಿಸಿಐ ಈಗಾಗಲೇ ಸಾಕಷ್ಟು ಸಮಯವನ್ನ ಕಳೆದುಕೊಂಡಿದೆ. ಯಾವಾಗ ಏನು ಮಾಡ್ಬೇಕು ಎಂದು ಬೇರೆಯವರು ನಿರ್ಧರಿಸೋವರೆಗೂ ನಾವು ಕಾಯುವುದಕ್ಕೆ ಸಾಧ್ಯವಿಲ್ಲ ಅನ್ನೋದು ನಮಗೆ ಮನವರಿಕೆಯಾಗಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸ್ಪಷ್ಟಪಡಿಸಿದ್ದಾರೆ.

ಅಮೆರಿಕದಲ್ಲಿ NBA ಸಂರಕ್ಷಿತ ವಲಯದಲ್ಲಿ ಪ್ರಾರಂಭವಾಗುತ್ತಿದೆ. ಇಂಗ್ಲಿಷ್ ಪ್ರೀಮಿಯರ್ ಲೀಗ್ ನಡೆಯುತ್ತಿದೆ. ಮತ್ತು FA ಕಪ್ ಪಂದ್ಯಾವಳಿಯೂ ಕೂಡ ಆರಂಭವಾಗಿದೆ. ಆಸ್ಟ್ರೇಲಿಯಾದ ದೇಶೀಯ ರಗ್ಬಿ ಲೀಗ್ ಕೂಡ ಪ್ರಾರಂಭವಾಗಲಿದೆ. ಹಾಗಾಗಿ ಸೆಪ್ಟೆಂಬರ್‌ನಿಂದ ಯೋಜನೆಗಳನ್ನು ರೂಪಿಸುವ ಅವಶ್ಯಕತೆಯ ಬಗ್ಗೆ ಬಿಸಿಸಿಐ ಎದುರುನೋಡುತ್ತಿದೆ ಎಂದು ಅರುಣ್ ಧುಮಾಲ್ ಹೇಳಿದ್ದಾರೆ.

ಈ ವರ್ಷ ನಡೆಯಬೇಕಾದ T20 ವಿಶ್ವಕಪ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳೋದಕ್ಕೆ ಐಸಿಸಿ ವಿಳಂಬ ಧೋರಣೆ ತಳೆದಿರೋದು ಉದ್ದೇಶ ಪೂರ್ವಕವೋ ಅನ್ನೋದು ಗೊತ್ತಿಲ್ಲ. ಆದರೆ, ಇದರ ಬಗ್ಗೆ ಚಿಂತಿಸದೆ, ಬಿಸಿಸಿಐ IPL ಆಯೋಜಿಸುವ ಬಗ್ಗೆ ಯೋಜನೆ ರೂಪಿಸಿದೆ.

Published On - 4:36 pm, Mon, 6 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ