AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್

ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್​ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು? ಎಂದು ಕೆಲವು ನೆಟ್ಟಿಗರು ಪ್ರಶ್ನಿಸಿದ್ದು ಇನ್ನು ಕೆಲವರು ರೋಹಿತ್ ಶರ್ಮಾ ಬೀಫ್ ಸೇವನೆ ಮಾಡುತ್ತಾರೆಯೇ ಎಂದು ಹುಬ್ಬೇರಿಸಿದ್ದಾರೆ.

ಮೆಲ್ಬರ್ನ್​ನಲ್ಲಿ ಭಾರತೀಯ ಕ್ರಿಕೆಟಿಗರಿಂದ ಬೀಫ್ ಸೇವನೆ? ಟ್ವಿಟರ್​ನಲ್ಲಿ ವೈರಲ್ ಆಯ್ತು ಊಟದ ಬಿಲ್
ರೋಹಿತ್ ಶರ್ಮಾ (ಎಡಚಿತ್ರ) ಮತ್ತು ವೈರಲ್ ಆಗಿರುವ ಬಿಲ್
ರಶ್ಮಿ ಕಲ್ಲಕಟ್ಟ
| Edited By: |

Updated on:Jan 03, 2021 | 3:02 PM

Share

ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮ, ರಿಷಭ್ ಪಂತ್, ನವದೀಪ್ ಸೈನಿ ಮತ್ತು ಶುಭಮನ್ ಗಿಲ್ ಹೊಸವರ್ಷದ ಮೊದಲ ದಿನದಂದು ಮೆಲ್ಬರ್ನ್ ನಗರದ ಹೋಟೆಲ್​ನಲ್ಲಿ ಊಟ ಮಾಡಿದ ಬಿಲ್​ನ್ನು ಅಭಿಮಾನಿಯೊಬ್ಬರು ಪಾವತಿಸಿದ್ದು ಸುದ್ದಿಯಾದ ಬೆನ್ನಲ್ಲೇ ಇದೀಗ ಅದೇ ಬಿಲ್ ಟ್ವಿಟರ್​ನಲ್ಲಿ ವೈರಲ್ ಆಗಿದೆ.

ಬಿಲ್​ನಲ್ಲಿ ಬೀಫ್ ಇದೆ. ಭಾರತೀಯ ಆಟಗಾರರು ವಿದೇಶದಲ್ಲಿ ಬೀಫ್ ತಿಂದಿದ್ದಾರೆ ಎಂದು ಆರೋಪಿಸಿ ನೆಟ್ಟಿಗರು ಕ್ರಿಕೆಟಿಗರನ್ನು ಟ್ರೋಲ್ ಮಾಡಿದ್ದಾರೆ. ಟ್ವಿಟರ್​ನಲ್ಲಿ ವೈರಲ್ ಆಗಿರುವ ಬಿಲ್ ನಲ್ಲಿ ಪೋರ್ಕ್ ಕೂಡಾ ಇದೆ. ಹೋಟೆಲ್​ಗೆ ಹೋಗಿ ಬೀಫ್ ಮತ್ತು ಪೋರ್ಕ್ ತಿಂದವರು ಯಾರು ಎಂದು ಟ್ವೀಟಿಗರು ಪ್ರಶ್ನಿಸಿದ್ದಾರೆ.

ಕ್ರಿಕೆಟಿಗರು ಹೋಟೆಲ್​ನಲ್ಲಿರುವ ವಿಡಿಯೊವನ್ನು ಕ್ರಿಕೆಟ್ ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್ ಮಾಡಿದ್ದರು. ಏತನ್ಮಧ್ಯೆ, ಕ್ರಿಕೆಟಿಗರು ಬಯೋ ಸೆಕ್ಯುರಿಟಿ ಪ್ರೊಟೊಕಾಲ್ (ಕೋವಿಡ್ ಸುರಕ್ಷಾ ನಿಯಮ) ಉಲ್ಲಂಘಿಸಿ ಹೋಟೆಲ್​ಗೆ ಹೋಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಡಿಯೊ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ತನಿಖೆ ನಡೆಸುತ್ತಿದ್ದು, ನಮ್ಮ ಆಟಗಾರರು ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಬಿಸಿಸಿಐ ಹೇಳಿದೆ.

India vs Australia Test Series |ಮೆಲ್ಬರ್ನ್​ನಲ್ಲಿ ಭಾರತೀಯ ಆಟಗಾರರ ಊಟದ ಬಿಲ್ ನೀಡಿದ ಭಾರತೀಯ ಅಭಿಮಾನಿ

Published On - 11:36 am, Sun, 3 January 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ