AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆ; ಸ್ಪಿನ್ ಮಾಂತ್ರಿಕ ಬಿಶನ್ ಸಿಂಗ್ ಬೇಡಿಗೆ ಬೇಸರ, ಕಾರಣವೇನು?

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್‌ನ (ಡಿಡಿಸಿಎ) ಸಂಸ್ಕೃತಿಯನ್ನು ಖಂಡಿಸಿರುವ ಬಿಶನ್ ಸಿಂಗ್ ಬೇಡಿ, ಡಿಡಿಸಿಎ ಸ್ವಜನಪಕ್ಷಪಾತವನ್ನು ಉತ್ತೇಜಿಸುತ್ತಿದೆ ಜೊತೆಗೆ ನಿರ್ವಾಹಕರನ್ನು ಕ್ರಿಕೆಟಿಗರಿಗಿಂತ ಮುಂದಿಡುತ್ತಿದೆ ಎಂದು ಆರೋಪಿಸಿದ್ದಾರೆ.

ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆ; ಸ್ಪಿನ್ ಮಾಂತ್ರಿಕ ಬಿಶನ್ ಸಿಂಗ್ ಬೇಡಿಗೆ ಬೇಸರ, ಕಾರಣವೇನು?
ಬಿಶನ್ ಸಿಂಗ್ ಬೇಡಿ ಮತ್ತು ಅರುಣ್ ಜೇಟ್ಲಿ
ಪೃಥ್ವಿಶಂಕರ
|

Updated on: Dec 23, 2020 | 1:39 PM

Share

ನವದೆಹಲಿ: ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ದಿವಂಗತ ಮಾಜಿ ಅಧ್ಯಕ್ಷ ಅರುಣ್ ಜೇಟ್ಲಿಯ ಪ್ರತಿಮೆ ಸ್ಥಾಪನೆಗೆ ಡಿಡಿಸಿಎ ವಿರುದ್ಧ ಸ್ಪಿನ್ ದಂತಕಥೆ ಬಿಶನ್ ಸಿಂಗ್ ಬೇಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ.. ಕೋಟ್ಲಾ ಮೈದಾನದಲ್ಲಿ 2017 ರಲ್ಲಿ ಪ್ರೇಕ್ಷಕರ ಸ್ಟಾಂಡ್​ಗೆ ತಮ್ಮ ಹೆಸರಿಡಲಾಗಿದ್ದು, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ.

DDCA ಸದಸ್ಯತ್ವವನ್ನೂ ತ್ಯಜಿಸುವೆ ಬಿಡಿ ಎಂದ ಬೇಡಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್‌ನ (ಡಿಡಿಸಿಎ) ಸಂಸ್ಕೃತಿಯನ್ನು ಖಂಡಿಸಿರುವ ಬಿಶನ್ ಸಿಂಗ್ ಬೇಡಿ, ಡಿಡಿಸಿಎ ಸ್ವಜನ ಪಕ್ಷಪಾತವನ್ನು ಉತ್ತೇಜಿಸುತ್ತಿದೆ. ಜೊತೆಗೆ ಆಡಳಿತ ನಿರ್ವಾಹಕರನ್ನು ಆಟಗಾರರಿಗಿಂತ ಹೆಚ್ಚು ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನನ್ನ ಡಿಡಿಸಿಎ ಸದಸ್ಯತ್ವವನ್ನೂ ನಾನು ತ್ಯಜಿಸುತ್ತೇನೆ ಎಂದು ಬೇಡಿ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ತಾನು ಎಂದಿಗೂ ಅರುಣ್ ಜೇಟ್ಲಿ ಕಾರ್ಯಶೈಲಿಯ ಅಭಿಮಾನಿಯಲ್ಲ ಬೇಡಿ ಇನ್ನೂ ಮುಂದುವರೆದು, ತನ್ನ ನಿರ್ಧಾರವನ್ನು ಸಂದರ್ಭಕ್ಕೆ ತಕ್ಕಂತೆ ಹೇಳುವುದಾದರೆ.. ತಾನು ಎಂದಿಗೂ ಅರುಣ್ ಜೇಟ್ಲಿ ಕಾರ್ಯಶೈಲಿಯ ಅಭಿಮಾನಿಯಲ್ಲ ಮತ್ತು ನನಗೆ ಒಪ್ಪದ ಯಾವುದೇ ನಿರ್ಧಾರವನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ ಎಂದಿದ್ದಾರೆ.

ದಿವಂಗತ ಅರುಣ್ ಜೇಟ್ಲಿ 1999 ರಿಂದ 2013 ರವರೆಗೆ ಅಂದರೆ 14 ವರ್ಷಗಳ ಕಾಲ ಡಿಡಿಸಿಎ ಅಧ್ಯಕ್ಷರಾಗಿದ್ದರು. ಅವರ ಸ್ಮರಣೆಯನ್ನು ಗೌರವಿಸಲು ಕೋಟ್ಲಾದಲ್ಲಿ ಆರು ಅಡಿ ಪ್ರತಿಮೆಯನ್ನು ಸ್ಥಾಪಿಸಲು ಡಿಡಿಸಿಎ ಯೋಜಿಸಿದೆ. ಈ ತೀರ್ಮಾನದಿಂದ ಕೋಪಗೊಂಡಿರುವ ಬಿಶನ್ ಸಿಂಗ್ ಬೇಡಿ ಪ್ರೇಕ್ಷಕರ ಗ್ಯಾಲರಿಯಲ್ಲಿರುವ ತಮ್ಮ ಹೆಸರನ್ನು ತೆಗೆಯುವಂತೆ ಡಿಡಿಸಿಎಗೆ ಇದೀಗ ಮನವಿ ಮಾಡಿದ್ದಾರೆ.

ಅರುಣ್ ಜೇಟ್ಲಿ ಮೈದಾನ ಉದಯ, ಭಾವುಕ ಪತ್ನಿ ಕಣ್ಣೀರು

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!