AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ನಿಯಮ ಉಲ್ಲಂಘನೆ: ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದಿಂದ ಗಡಿಪಾರು

ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದ ಸೆವೆನ್ ನೆಟ್​ವರ್ಕ್ ಲಿಮಿಟೆಡ್ ನಲ್ಲಿ ಪ್ರಸಾರವಾಗುವ ಬಿಗ್ ಬ್ರದರ್ ವಿಐಪಿ ಎಂಬ ಕಾರ್ಯಕ್ರಮಕ್ಕೆಂದು ಬಂದಿದ್ದರು.

ಕ್ವಾರಂಟೈನ್ ನಿಯಮ ಉಲ್ಲಂಘನೆ: ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದಿಂದ ಗಡಿಪಾರು
Katie Hopkins
TV9 Web
| Edited By: |

Updated on: Jul 19, 2021 | 11:03 AM

Share

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣ ಖ್ಯಾತ ಬ್ರಿಟಿಷ್ ವೀಕ್ಷಕ ವಿವರಣೆಗಾರ್ತಿ ಕ್ಯಾಟಿ ಹಾಪ್​ಕಿನ್ಸ್ (Katie Hopkins) ಅವರನ್ನು ಆಸ್ಟ್ರೇಲಿಯಾದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾದ ಗೃಹ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಕ್ಯಾಟಿ ಹಾಪ್​ಕಿನ್ಸ್ ಆಸ್ಟ್ರೇಲಿಯಾದ ಸೆವೆನ್ ನೆಟ್​ವರ್ಕ್ ಲಿಮಿಟೆಡ್ ನಲ್ಲಿ ಪ್ರಸಾರವಾಗುವ ಬಿಗ್ ಬ್ರದರ್ ವಿಐಪಿ ಎಂಬ ಕಾರ್ಯಕ್ರಮಕ್ಕೆಂದು ಬಂದಿದ್ದರು. ಆಸ್ಟ್ರೇಲಿಯಾದ ನಿಯಮದ ಪ್ರಕಾರ ಬೇರೆ ದೇಶದಿಂದ ಬಂದವರು ಎರಡು ವಾರಗಳ ಕ್ವಾರಂಟೈನ್ ನಿಯಮವನ್ನು ಪಾಲಿಸಬೇಕು.

ಆದರೆ, ಹಾಪ್​ಕಿನ್ಸ್ ಹೊಟೇಲ್​ನಲ್ಲಿ ಕ್ವಾರಂಟೈನ್​ನಲ್ಲಿ ಇರುವಾಗಲೇ ಊಟ ತಂದಿದ್ದ ಡೆಲಿವರಿ ಬಾಯ್ ಜೊತೆ ಬಾಗಿಲ ಬಳಿ ಮಾಸ್ಕ್ ಇಲ್ಲದೆ ಬೆತ್ತಲೆಯಾಗಿ ನಿಂತು ಮಾತನಾಡಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದು ವೈರಲ್ ಆಗಿದೆ. ಬಳಿಕ ಡಿಲೀಟ್ ಮಾಡಿದ್ದಾರೆ.

ಈ ವಿಚಾರ ಆಸ್ಟ್ರೇಲಿಯಾದ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ತಿಳಿದಿದ್ದು ಖಚಿತ ಮಾಹಿತಿ ಪಡೆದು ಹಾಪ್​ಕಿನ್ಸ್ ಅವರನ್ನು ಗಡಿಪಾರು ಮಾಡಿದೆ.

IND vs SL: ಎರಡನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದಿಂದ ಇಬ್ಬರು ಪ್ಲೇಯರ್ಸ್ ಔಟ್: ಯಾರು ಗೊತ್ತಾ?

Prithvi Shaw: ಧವನ್ 86, ಕಿಶನ್ 59 ರನ್: ಆದ್ರೂ ಪಂದ್ಯಶ್ರೇಷ್ಠ 43 ರನ್ ಗಳಿಸಿದ ಪೃಥ್ವಿ ಶಾ: ಯಾಕೆ ಗೊತ್ತಾ?

(British Commentator Katie Hopkins To Be Deported From Australia Over Quarantine Breach)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್