AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ನಾಯಿ ಬ್ರುನೊ ಸತ್ತುಹೋಯ್ತಂತೆ!

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್​ ಕೊಹ್ಲಿ ಅವರ ವಿರಾಟರೂಪದ ನಾಯಿ ಬ್ರುನೊ ಇಂದು ಸತ್ತುಹೋಯ್ತಂತೆ! 11 ವರ್ಷಗಳ ಕಾಲ ನನ್ನೊಂದಿಗೆ ಸುದೀರ್ಘ ಜೀವನ ನಡೆಸಿದ ನನ್ನ ಅಚ್ಚುಮೆಚ್ಚಿನ ಸಾಕುನಾಯಿ ಬ್ರುನೊ ಇಂದು ಇಹಲೋಕ ತ್ಯಜಿಸಿದೆ. ನಮ್ಮೊಂದಿಗೆ ಅನುಕ್ಷಣವೂ ಆತ್ಮೀಯ ಒಡನಾಟ ಹೊಂದಿತ್ತು. ಬಹುಶಃ ಬ್ರುನೊ ಇಂದು ಇನ್ನೂ ಒಳ್ಳೆಯ ಜಾಗಕ್ಕೆ ಸೇರಿಕೊಂಡಿರಬಹುದು. ಬ್ರುನೊ ಆತ್ಮಕ್ಕೆ ಶಾಂತಿ ದೊರಕಲಿ, ಸದ್ಗತಿ ಸಿಗುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿರಾಟ್​ […]

ವಿರಾಟ್ ಕೊಹ್ಲಿಯ ನಾಯಿ ಬ್ರುನೊ ಸತ್ತುಹೋಯ್ತಂತೆ!
ಸಾಧು ಶ್ರೀನಾಥ್​
|

Updated on:May 06, 2020 | 3:21 PM

Share

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್​ ಕೊಹ್ಲಿ ಅವರ ವಿರಾಟರೂಪದ ನಾಯಿ ಬ್ರುನೊ ಇಂದು ಸತ್ತುಹೋಯ್ತಂತೆ! 11 ವರ್ಷಗಳ ಕಾಲ ನನ್ನೊಂದಿಗೆ ಸುದೀರ್ಘ ಜೀವನ ನಡೆಸಿದ ನನ್ನ ಅಚ್ಚುಮೆಚ್ಚಿನ ಸಾಕುನಾಯಿ ಬ್ರುನೊ ಇಂದು ಇಹಲೋಕ ತ್ಯಜಿಸಿದೆ. ನಮ್ಮೊಂದಿಗೆ ಅನುಕ್ಷಣವೂ ಆತ್ಮೀಯ ಒಡನಾಟ ಹೊಂದಿತ್ತು. ಬಹುಶಃ ಬ್ರುನೊ ಇಂದು ಇನ್ನೂ ಒಳ್ಳೆಯ ಜಾಗಕ್ಕೆ ಸೇರಿಕೊಂಡಿರಬಹುದು. ಬ್ರುನೊ ಆತ್ಮಕ್ಕೆ ಶಾಂತಿ ದೊರಕಲಿ, ಸದ್ಗತಿ ಸಿಗುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಕೊಹ್ಲಿ ಸಂತಾಪ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿರಾಟ್​ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ಏಕಾಂತ ಜೀವನದಲ್ಲಿದ್ದು, ಇತ್ತೀಚೆಗೆ ಬ್ರುನೊ ಜೊತೆಗಿನ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನನ್ನ ಬ್ರುನೊ ನನಗೆ ಲಕ್ಕಿ ಚಾರ್ಮ್​ ಅಂದ್ರೆ ಅದೃಷ್ಟ ತಂದುಕೊಟ್ಟ ಮುದ್ದು ನಾಯಿಯಾಗಿತ್ತು. ನನಗೆ ಬೇಸರವಾದಾಗಲೆಲ್ಲ ಅದರೊಂದಿಗೆ ಸಮಯ ಕಳೆಯುತ್ತಿದ್ದೆ. ನನ್ನನ್ನು ಅದು ಎಂದಿಗೂ ಉಲ್ಲಸಿತನನ್ನಾಗಿಸುತ್ತಿತ್ತು ಎಂದು ಕೊಹ್ಲಿ ತಮ್ಮ ದುಃಖ ತೋಡಿಕೊಂಡಿದ್ದಾರೆ.

https://www.instagram.com/p/B_1OVhtJyjt/?utm_source=ig_web_copy_link

Published On - 3:16 pm, Wed, 6 May 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ