AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ನಾಯಿ ಬ್ರುನೊ ಸತ್ತುಹೋಯ್ತಂತೆ!

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್​ ಕೊಹ್ಲಿ ಅವರ ವಿರಾಟರೂಪದ ನಾಯಿ ಬ್ರುನೊ ಇಂದು ಸತ್ತುಹೋಯ್ತಂತೆ! 11 ವರ್ಷಗಳ ಕಾಲ ನನ್ನೊಂದಿಗೆ ಸುದೀರ್ಘ ಜೀವನ ನಡೆಸಿದ ನನ್ನ ಅಚ್ಚುಮೆಚ್ಚಿನ ಸಾಕುನಾಯಿ ಬ್ರುನೊ ಇಂದು ಇಹಲೋಕ ತ್ಯಜಿಸಿದೆ. ನಮ್ಮೊಂದಿಗೆ ಅನುಕ್ಷಣವೂ ಆತ್ಮೀಯ ಒಡನಾಟ ಹೊಂದಿತ್ತು. ಬಹುಶಃ ಬ್ರುನೊ ಇಂದು ಇನ್ನೂ ಒಳ್ಳೆಯ ಜಾಗಕ್ಕೆ ಸೇರಿಕೊಂಡಿರಬಹುದು. ಬ್ರುನೊ ಆತ್ಮಕ್ಕೆ ಶಾಂತಿ ದೊರಕಲಿ, ಸದ್ಗತಿ ಸಿಗುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿರಾಟ್​ […]

ವಿರಾಟ್ ಕೊಹ್ಲಿಯ ನಾಯಿ ಬ್ರುನೊ ಸತ್ತುಹೋಯ್ತಂತೆ!
ಸಾಧು ಶ್ರೀನಾಥ್​
|

Updated on:May 06, 2020 | 3:21 PM

Share

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್​ ಕೊಹ್ಲಿ ಅವರ ವಿರಾಟರೂಪದ ನಾಯಿ ಬ್ರುನೊ ಇಂದು ಸತ್ತುಹೋಯ್ತಂತೆ! 11 ವರ್ಷಗಳ ಕಾಲ ನನ್ನೊಂದಿಗೆ ಸುದೀರ್ಘ ಜೀವನ ನಡೆಸಿದ ನನ್ನ ಅಚ್ಚುಮೆಚ್ಚಿನ ಸಾಕುನಾಯಿ ಬ್ರುನೊ ಇಂದು ಇಹಲೋಕ ತ್ಯಜಿಸಿದೆ. ನಮ್ಮೊಂದಿಗೆ ಅನುಕ್ಷಣವೂ ಆತ್ಮೀಯ ಒಡನಾಟ ಹೊಂದಿತ್ತು. ಬಹುಶಃ ಬ್ರುನೊ ಇಂದು ಇನ್ನೂ ಒಳ್ಳೆಯ ಜಾಗಕ್ಕೆ ಸೇರಿಕೊಂಡಿರಬಹುದು. ಬ್ರುನೊ ಆತ್ಮಕ್ಕೆ ಶಾಂತಿ ದೊರಕಲಿ, ಸದ್ಗತಿ ಸಿಗುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಕೊಹ್ಲಿ ಸಂತಾಪ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿರಾಟ್​ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ಏಕಾಂತ ಜೀವನದಲ್ಲಿದ್ದು, ಇತ್ತೀಚೆಗೆ ಬ್ರುನೊ ಜೊತೆಗಿನ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನನ್ನ ಬ್ರುನೊ ನನಗೆ ಲಕ್ಕಿ ಚಾರ್ಮ್​ ಅಂದ್ರೆ ಅದೃಷ್ಟ ತಂದುಕೊಟ್ಟ ಮುದ್ದು ನಾಯಿಯಾಗಿತ್ತು. ನನಗೆ ಬೇಸರವಾದಾಗಲೆಲ್ಲ ಅದರೊಂದಿಗೆ ಸಮಯ ಕಳೆಯುತ್ತಿದ್ದೆ. ನನ್ನನ್ನು ಅದು ಎಂದಿಗೂ ಉಲ್ಲಸಿತನನ್ನಾಗಿಸುತ್ತಿತ್ತು ಎಂದು ಕೊಹ್ಲಿ ತಮ್ಮ ದುಃಖ ತೋಡಿಕೊಂಡಿದ್ದಾರೆ.

https://www.instagram.com/p/B_1OVhtJyjt/?utm_source=ig_web_copy_link

Published On - 3:16 pm, Wed, 6 May 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು