AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm ಫಸ್ಟ್​ ಗೇಮ್ಸ್​ ಌಪ್​ಗೆ ಸಚಿನ್​ ಜಾಹೀರಾತು ನೀಡಿರುವುದು ಜಿಗುಪ್ಸೆ ತರುತ್ತಿದೆ -CAIT

ದೆಹಲಿ: ಚೀನಾ ಕಂಪನಿಯಿಂದ ಹೂಡಿಕೆ ಪಡೆದಿರುವ Paytm ಫಸ್ಟ್​ ಗೇಮ್​ ಌಪ್​ಗೆ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಜಾಹೀರಾತು ನೀಡಿರುವುದು ನಿಜಕ್ಕೂ ಜಿಗುಪ್ಸೆ ತರುತ್ತಿದೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಹೇಳಿಕೆ ನೀಡಿದೆ. ಫಸ್ಟ್​ ಗೇಮ್​ ಌಪ್ Paytm ಹಾಗೂ ಚೀನಾದ ಅಲಿಬಾಬಾ ಕಂಪನಿಯ ಜಂಟಿ ಹೂಡಿಕೆಯಲ್ಲಿ ಸ್ಥಾಪಿತವಾದ ಯೋಜನೆ. ಇದಕ್ಕೆ ಸಚಿವ್​ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದು ಬಾನೇ ಬೇಸರ ತಂದಿದೆ ಎಂದು ಒಕ್ಕೂಟವು ತಿಳಿಸಿದೆ. ಜೊತೆಗೆ, ಈ ಕುರಿತು ಟೆಂಡೂಲ್ಕರ್​ಗೆ ಪತ್ರ ಸಹ ಬರೆದ್ದಿದ್ದಾರೆ ಎಂಬ […]

Paytm ಫಸ್ಟ್​ ಗೇಮ್ಸ್​ ಌಪ್​ಗೆ ಸಚಿನ್​ ಜಾಹೀರಾತು ನೀಡಿರುವುದು ಜಿಗುಪ್ಸೆ ತರುತ್ತಿದೆ -CAIT
KUSHAL V
|

Updated on: Sep 18, 2020 | 7:28 PM

Share

ದೆಹಲಿ: ಚೀನಾ ಕಂಪನಿಯಿಂದ ಹೂಡಿಕೆ ಪಡೆದಿರುವ Paytm ಫಸ್ಟ್​ ಗೇಮ್​ ಌಪ್​ಗೆ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಜಾಹೀರಾತು ನೀಡಿರುವುದು ನಿಜಕ್ಕೂ ಜಿಗುಪ್ಸೆ ತರುತ್ತಿದೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಹೇಳಿಕೆ ನೀಡಿದೆ.

ಫಸ್ಟ್​ ಗೇಮ್​ ಌಪ್ Paytm ಹಾಗೂ ಚೀನಾದ ಅಲಿಬಾಬಾ ಕಂಪನಿಯ ಜಂಟಿ ಹೂಡಿಕೆಯಲ್ಲಿ ಸ್ಥಾಪಿತವಾದ ಯೋಜನೆ. ಇದಕ್ಕೆ ಸಚಿವ್​ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದು ಬಾನೇ ಬೇಸರ ತಂದಿದೆ ಎಂದು ಒಕ್ಕೂಟವು ತಿಳಿಸಿದೆ. ಜೊತೆಗೆ, ಈ ಕುರಿತು ಟೆಂಡೂಲ್ಕರ್​ಗೆ ಪತ್ರ ಸಹ ಬರೆದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚೀನಾದೊಂದಿಗೆ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ತಾವು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಸಹ ಒಕ್ಕೂಟವು ಸಚಿನ್​ಗೆ ಮನವಿ ಮಾಡಿದೆ.

Follow Us
KUSHAL V
KUSHAL V
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ