AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm ಫಸ್ಟ್​ ಗೇಮ್ಸ್​ ಌಪ್​ಗೆ ಸಚಿನ್​ ಜಾಹೀರಾತು ನೀಡಿರುವುದು ಜಿಗುಪ್ಸೆ ತರುತ್ತಿದೆ -CAIT

ದೆಹಲಿ: ಚೀನಾ ಕಂಪನಿಯಿಂದ ಹೂಡಿಕೆ ಪಡೆದಿರುವ Paytm ಫಸ್ಟ್​ ಗೇಮ್​ ಌಪ್​ಗೆ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಜಾಹೀರಾತು ನೀಡಿರುವುದು ನಿಜಕ್ಕೂ ಜಿಗುಪ್ಸೆ ತರುತ್ತಿದೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಹೇಳಿಕೆ ನೀಡಿದೆ. ಫಸ್ಟ್​ ಗೇಮ್​ ಌಪ್ Paytm ಹಾಗೂ ಚೀನಾದ ಅಲಿಬಾಬಾ ಕಂಪನಿಯ ಜಂಟಿ ಹೂಡಿಕೆಯಲ್ಲಿ ಸ್ಥಾಪಿತವಾದ ಯೋಜನೆ. ಇದಕ್ಕೆ ಸಚಿವ್​ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದು ಬಾನೇ ಬೇಸರ ತಂದಿದೆ ಎಂದು ಒಕ್ಕೂಟವು ತಿಳಿಸಿದೆ. ಜೊತೆಗೆ, ಈ ಕುರಿತು ಟೆಂಡೂಲ್ಕರ್​ಗೆ ಪತ್ರ ಸಹ ಬರೆದ್ದಿದ್ದಾರೆ ಎಂಬ […]

Paytm ಫಸ್ಟ್​ ಗೇಮ್ಸ್​ ಌಪ್​ಗೆ ಸಚಿನ್​ ಜಾಹೀರಾತು ನೀಡಿರುವುದು ಜಿಗುಪ್ಸೆ ತರುತ್ತಿದೆ -CAIT
KUSHAL V
|

Updated on: Sep 18, 2020 | 7:28 PM

Share

ದೆಹಲಿ: ಚೀನಾ ಕಂಪನಿಯಿಂದ ಹೂಡಿಕೆ ಪಡೆದಿರುವ Paytm ಫಸ್ಟ್​ ಗೇಮ್​ ಌಪ್​ಗೆ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಜಾಹೀರಾತು ನೀಡಿರುವುದು ನಿಜಕ್ಕೂ ಜಿಗುಪ್ಸೆ ತರುತ್ತಿದೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಹೇಳಿಕೆ ನೀಡಿದೆ.

ಫಸ್ಟ್​ ಗೇಮ್​ ಌಪ್ Paytm ಹಾಗೂ ಚೀನಾದ ಅಲಿಬಾಬಾ ಕಂಪನಿಯ ಜಂಟಿ ಹೂಡಿಕೆಯಲ್ಲಿ ಸ್ಥಾಪಿತವಾದ ಯೋಜನೆ. ಇದಕ್ಕೆ ಸಚಿವ್​ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದು ಬಾನೇ ಬೇಸರ ತಂದಿದೆ ಎಂದು ಒಕ್ಕೂಟವು ತಿಳಿಸಿದೆ. ಜೊತೆಗೆ, ಈ ಕುರಿತು ಟೆಂಡೂಲ್ಕರ್​ಗೆ ಪತ್ರ ಸಹ ಬರೆದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚೀನಾದೊಂದಿಗೆ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ತಾವು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಸಹ ಒಕ್ಕೂಟವು ಸಚಿನ್​ಗೆ ಮನವಿ ಮಾಡಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್