AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm ಫಸ್ಟ್​ ಗೇಮ್ಸ್​ ಌಪ್​ಗೆ ಸಚಿನ್​ ಜಾಹೀರಾತು ನೀಡಿರುವುದು ಜಿಗುಪ್ಸೆ ತರುತ್ತಿದೆ -CAIT

ದೆಹಲಿ: ಚೀನಾ ಕಂಪನಿಯಿಂದ ಹೂಡಿಕೆ ಪಡೆದಿರುವ Paytm ಫಸ್ಟ್​ ಗೇಮ್​ ಌಪ್​ಗೆ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಜಾಹೀರಾತು ನೀಡಿರುವುದು ನಿಜಕ್ಕೂ ಜಿಗುಪ್ಸೆ ತರುತ್ತಿದೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಹೇಳಿಕೆ ನೀಡಿದೆ. ಫಸ್ಟ್​ ಗೇಮ್​ ಌಪ್ Paytm ಹಾಗೂ ಚೀನಾದ ಅಲಿಬಾಬಾ ಕಂಪನಿಯ ಜಂಟಿ ಹೂಡಿಕೆಯಲ್ಲಿ ಸ್ಥಾಪಿತವಾದ ಯೋಜನೆ. ಇದಕ್ಕೆ ಸಚಿವ್​ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದು ಬಾನೇ ಬೇಸರ ತಂದಿದೆ ಎಂದು ಒಕ್ಕೂಟವು ತಿಳಿಸಿದೆ. ಜೊತೆಗೆ, ಈ ಕುರಿತು ಟೆಂಡೂಲ್ಕರ್​ಗೆ ಪತ್ರ ಸಹ ಬರೆದ್ದಿದ್ದಾರೆ ಎಂಬ […]

Paytm ಫಸ್ಟ್​ ಗೇಮ್ಸ್​ ಌಪ್​ಗೆ ಸಚಿನ್​ ಜಾಹೀರಾತು ನೀಡಿರುವುದು ಜಿಗುಪ್ಸೆ ತರುತ್ತಿದೆ -CAIT
KUSHAL V
|

Updated on: Sep 18, 2020 | 7:28 PM

Share

ದೆಹಲಿ: ಚೀನಾ ಕಂಪನಿಯಿಂದ ಹೂಡಿಕೆ ಪಡೆದಿರುವ Paytm ಫಸ್ಟ್​ ಗೇಮ್​ ಌಪ್​ಗೆ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಜಾಹೀರಾತು ನೀಡಿರುವುದು ನಿಜಕ್ಕೂ ಜಿಗುಪ್ಸೆ ತರುತ್ತಿದೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ (CAIT) ಹೇಳಿಕೆ ನೀಡಿದೆ.

ಫಸ್ಟ್​ ಗೇಮ್​ ಌಪ್ Paytm ಹಾಗೂ ಚೀನಾದ ಅಲಿಬಾಬಾ ಕಂಪನಿಯ ಜಂಟಿ ಹೂಡಿಕೆಯಲ್ಲಿ ಸ್ಥಾಪಿತವಾದ ಯೋಜನೆ. ಇದಕ್ಕೆ ಸಚಿವ್​ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದು ಬಾನೇ ಬೇಸರ ತಂದಿದೆ ಎಂದು ಒಕ್ಕೂಟವು ತಿಳಿಸಿದೆ. ಜೊತೆಗೆ, ಈ ಕುರಿತು ಟೆಂಡೂಲ್ಕರ್​ಗೆ ಪತ್ರ ಸಹ ಬರೆದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚೀನಾದೊಂದಿಗೆ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ತಾವು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಸಹ ಒಕ್ಕೂಟವು ಸಚಿನ್​ಗೆ ಮನವಿ ಮಾಡಿದೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ