AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಸೂಪರ್​ ಕಿಂಗ್ಸ್​ನ ಪ್ರಮುಖ ಆಟಗಾರರು ತಂಡದಿಂದ ಔಟ್​

2021ನೇ ಸಾಲಿನ ಐಪಿಎಲ್​ ನಡೆಯೋಕೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದೆ. ಇದಕ್ಕೂ ಮೊದಲೇ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪ್ರಮುಖ ಆರು ಆಟಗಾರರನ್ನು ಕೈಬಿಟ್ಟಿದೆ. ಅವರು ಯಾವ ಆಟಗಾರರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
| Edited By: |

Updated on:Jan 20, 2021 | 11:37 PM

Share
2021ನೇ ಸಾಲಿನ ಐಪಿಎಲ್​ ನಡೆಯೋಕೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದೆ. ಇದಕ್ಕೂ ಮೊದಲೇ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪ್ರಮುಖ ಆರು ಆಟಗಾರರನ್ನು ಕೈಬಿಟ್ಟಿದೆ. ಅವರು ಯಾವ ಆಟಗಾರರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

2021ನೇ ಸಾಲಿನ ಐಪಿಎಲ್​ ನಡೆಯೋಕೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದೆ. ಇದಕ್ಕೂ ಮೊದಲೇ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪ್ರಮುಖ ಆರು ಆಟಗಾರರನ್ನು ಕೈಬಿಟ್ಟಿದೆ. ಅವರು ಯಾವ ಆಟಗಾರರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

1 / 7
ಹರ್ಭಜನ್​ ಸಿಂಗ್​ : ಚೆನ್ನೈ ಸೂಪರ್​ ಕಿಂಗ್ಸ್ ​ನ ಪ್ರಮುಖ ಸ್ಪಿನ್ನರ್​ ಎನಿಸಿಕೊಂಡಿದ್ದ ಹರ್ಭಜನ್​ ಸಿಂಗ್​ ಟೀಂ ಇಂಡಿಯಾಗೆ ಗುಡ್​ ಬಾಯ್​ ಹೇಳಿ ತುಂಬಾನೇ ಸಮಯ ಕಳೆದಿದೆ. ಆದರೆ, ಐಪಿಎಲ್​ನಲ್ಲಿ ಇದ್ದರು. 2020ರ ಮ್ಯಾಚ್​​ನಲ್ಲಿ ಚೆನ್ನೈ ತಂಡದಲ್ಲಿದ್ದರೂ ಅವರು ಆಡಿರಲಿಲ್ಲ. ಈಗ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಹರ್ಭಜನ್​ ಸಿಂಗ್​ : ಚೆನ್ನೈ ಸೂಪರ್​ ಕಿಂಗ್ಸ್ ​ನ ಪ್ರಮುಖ ಸ್ಪಿನ್ನರ್​ ಎನಿಸಿಕೊಂಡಿದ್ದ ಹರ್ಭಜನ್​ ಸಿಂಗ್​ ಟೀಂ ಇಂಡಿಯಾಗೆ ಗುಡ್​ ಬಾಯ್​ ಹೇಳಿ ತುಂಬಾನೇ ಸಮಯ ಕಳೆದಿದೆ. ಆದರೆ, ಐಪಿಎಲ್​ನಲ್ಲಿ ಇದ್ದರು. 2020ರ ಮ್ಯಾಚ್​​ನಲ್ಲಿ ಚೆನ್ನೈ ತಂಡದಲ್ಲಿದ್ದರೂ ಅವರು ಆಡಿರಲಿಲ್ಲ. ಈಗ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

2 / 7
ಪೀಯೂಶ್​ ಚಾವ್ಲಾ: ಪೀಯೂಷ್​ ಚಾವ್ಲಾ ಅಷ್ಟಾಗಿ ಉತ್ತಮ ಪ್ರದರ್ಶನ ನೀಡದ ಕಾರಣ ತಂಡ ಅವರ ಜೊತೆಗಿನ ಒಪ್ಪಂದ ಅಂತ್ಯ ಮಾಡಿಕೊಳ್ಳಲು ನಿರ್ಧರಿಸಿದೆ.

ಪೀಯೂಶ್​ ಚಾವ್ಲಾ: ಪೀಯೂಷ್​ ಚಾವ್ಲಾ ಅಷ್ಟಾಗಿ ಉತ್ತಮ ಪ್ರದರ್ಶನ ನೀಡದ ಕಾರಣ ತಂಡ ಅವರ ಜೊತೆಗಿನ ಒಪ್ಪಂದ ಅಂತ್ಯ ಮಾಡಿಕೊಳ್ಳಲು ನಿರ್ಧರಿಸಿದೆ.

3 / 7
ಶೇನ್​ ವಾಟ್ಸನ್​: ಶೇನ್​ ವಾಟ್ಸನ್​ ವಯಸ್ಸು 40 ಸಮೀಪಿಸಿದೆ. ಅಲ್ಲದೆ, ಅವರು ಉತ್ತಮವಾಗಿ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ, ಅವರನ್ನು ತಂಡದಿಂದ ರಿಲೀಸ್​ ಮಾಡಲಾಗಿದೆ.

ಶೇನ್​ ವಾಟ್ಸನ್​: ಶೇನ್​ ವಾಟ್ಸನ್​ ವಯಸ್ಸು 40 ಸಮೀಪಿಸಿದೆ. ಅಲ್ಲದೆ, ಅವರು ಉತ್ತಮವಾಗಿ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ, ಅವರನ್ನು ತಂಡದಿಂದ ರಿಲೀಸ್​ ಮಾಡಲಾಗಿದೆ.

4 / 7
ಮುರುಳಿ ವಿಜಯ್​: ಆರಂಭದಲ್ಲಿ ಸಿಎಸ್​​ ಕೆ ಪರವಾಗಿ ಉತ್ತಮವಾಗಿ ಆಡಿದ್ದ ಮುರುಳಿ ವಿಜಯ್​ ನಂತರ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ, ಇವರನ್ನು ಕೈ ಬಿಡಲಾಗಿದೆ.

ಮುರುಳಿ ವಿಜಯ್​: ಆರಂಭದಲ್ಲಿ ಸಿಎಸ್​​ ಕೆ ಪರವಾಗಿ ಉತ್ತಮವಾಗಿ ಆಡಿದ್ದ ಮುರುಳಿ ವಿಜಯ್​ ನಂತರ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ, ಇವರನ್ನು ಕೈ ಬಿಡಲಾಗಿದೆ.

5 / 7
ಮೋನು ಸಿಂಗ್​ ಚೆನ್ನೈ ತಂಡದ ಪರವಾಗಿ ಆಡುತ್ತಿಲ್ಲ.

ಮೋನು ಸಿಂಗ್​ ಚೆನ್ನೈ ತಂಡದ ಪರವಾಗಿ ಆಡುತ್ತಿಲ್ಲ.

6 / 7
ಕಳೆದ ಬಾರಿ ಹೀನಾಯ ಪ್ರದರ್ಶನ ನೀಡಿದ್ದ ಕೇದಾರ್ ಜಾಧವ್​ರನ್ನು ಸಿಎಸ್​ಕೆ ಇಂದ ರಿಲೀಸ್​ ಮಾಡಲಾಗಿದೆ.

ಕಳೆದ ಬಾರಿ ಹೀನಾಯ ಪ್ರದರ್ಶನ ನೀಡಿದ್ದ ಕೇದಾರ್ ಜಾಧವ್​ರನ್ನು ಸಿಎಸ್​ಕೆ ಇಂದ ರಿಲೀಸ್​ ಮಾಡಲಾಗಿದೆ.

7 / 7

Published On - 8:18 pm, Wed, 20 January 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್