AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PV Sindhu: ಮೊದಲ ಮ್ಯಾಚ್​ನಲ್ಲೇ ಪಾಕ್ ಆಟಗಾರ್ತಿಗೆ ಮಣ್ಣು ಮುಕ್ಕಿಸಿದ ಪಿವಿ ಸಿಂಧು: ಭರ್ಜರಿ ಗೆಲುವು

CWG 2022: ಬಹುನಿರೀಕ್ಷಿತ ಕಾಮಲ್​ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಮೊದಲ ದಿನವೇ ಪರಾಕ್ರಮ ಮೆರೆದಿದೆ. ಅದರಲ್ಲೂ ಪಾಕಿಸ್ತಾನ ವಿರುದ್ಧ ನಡೆದ ಎಲ್ಲ ಕ್ರೀಡೆಯಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಮೊದಲಿಗೆ ಎ ವಿಭಾಗದ ಬ್ಯಾಡ್ಮಿಂಟನ್‌ ತಂಡ ಸ್ಪರ್ಧೆಯಲ್ಲಿ ಭಾರತ ತಂಡ ಪಾಕಿಸ್ಥಾನವನ್ನು ಕೆಡವಿತು.

TV9 Web
| Edited By: |

Updated on:Jul 30, 2022 | 8:09 AM

Share
ಬಹುನಿರೀಕ್ಷಿತ ಕಾಮಲ್​ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಮೊದಲ ದಿನವೇ ಪರಾಕ್ರಮ ಮೆರೆದಿದೆ. ಅದರಲ್ಲೂ ಪಾಕಿಸ್ತಾನ ವಿರುದ್ಧ ನಡೆದ ಎಲ್ಲ ಕ್ರೀಡೆಯಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಮೊದಲಿಗೆ ಎ ವಿಭಾಗದ ಬ್ಯಾಡ್ಮಿಂಟನ್‌ ತಂಡ ಸ್ಪರ್ಧೆಯಲ್ಲಿ ಭಾರತ ತಂಡ ಪಾಕಿಸ್ಥಾನವನ್ನು ಕೆಡವಿತು.

ಬಹುನಿರೀಕ್ಷಿತ ಕಾಮಲ್​ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಮೊದಲ ದಿನವೇ ಪರಾಕ್ರಮ ಮೆರೆದಿದೆ. ಅದರಲ್ಲೂ ಪಾಕಿಸ್ತಾನ ವಿರುದ್ಧ ನಡೆದ ಎಲ್ಲ ಕ್ರೀಡೆಯಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಮೊದಲಿಗೆ ಎ ವಿಭಾಗದ ಬ್ಯಾಡ್ಮಿಂಟನ್‌ ತಂಡ ಸ್ಪರ್ಧೆಯಲ್ಲಿ ಭಾರತ ತಂಡ ಪಾಕಿಸ್ಥಾನವನ್ನು ಕೆಡವಿತು.

1 / 7
ಮಿಶ್ರ ಡಬಲ್ಸ್‌ ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಬಿ. ಸುಮೀತ್‌ ರೆಡ್ಡಿ 21-9, 21-12 ಅಂತರದ ಗೆಲುವು ಒಲಿಸಿಕೊಂಡರು. ಬಳಿಕ ಪುರುಷರ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್‌ 21-16, 22-20 ಅಂತರದಿಂದ ಮುಹಮ್ಮದ್‌ ಅಲಿ ಅವರನ್ನು ಕೆಡವಿದರು.

ಮಿಶ್ರ ಡಬಲ್ಸ್‌ ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಬಿ. ಸುಮೀತ್‌ ರೆಡ್ಡಿ 21-9, 21-12 ಅಂತರದ ಗೆಲುವು ಒಲಿಸಿಕೊಂಡರು. ಬಳಿಕ ಪುರುಷರ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್‌ 21-16, 22-20 ಅಂತರದಿಂದ ಮುಹಮ್ಮದ್‌ ಅಲಿ ಅವರನ್ನು ಕೆಡವಿದರು.

2 / 7
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಪಾಕಿಸ್ತಾನಿ ಮಹೂರ್ ಶೆಹಜಾದಿ ಅವರನ್ನು ಸೋಲಿಸಿ ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ವಿಭಾಗದಲ್ಲಿ ಶುಭಾರಂಭ ಮಾಡಿದರು. ವನಿತೆಯರ ಸಿಂಗಲ್ಸ್ ವಿಭಾಗದ ಮೊದಲ ಪಂದ್ಯದಲ್ಲೇ ಸಿಂಧು 21-7, 21-6 ಸೆಟ್ ಗಳಿಂದ ಮಹೂರ್ ಶೆಹಜಾದಿ ಅವರನ್ನು ಸೋಲಿಸಿದರು.

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಪಾಕಿಸ್ತಾನಿ ಮಹೂರ್ ಶೆಹಜಾದಿ ಅವರನ್ನು ಸೋಲಿಸಿ ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ವಿಭಾಗದಲ್ಲಿ ಶುಭಾರಂಭ ಮಾಡಿದರು. ವನಿತೆಯರ ಸಿಂಗಲ್ಸ್ ವಿಭಾಗದ ಮೊದಲ ಪಂದ್ಯದಲ್ಲೇ ಸಿಂಧು 21-7, 21-6 ಸೆಟ್ ಗಳಿಂದ ಮಹೂರ್ ಶೆಹಜಾದಿ ಅವರನ್ನು ಸೋಲಿಸಿದರು.

3 / 7
ಇನ್ನು ಪುರುಷರ ಡಬಲ್ಸ್‌ ನಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ 21-12, 21-9 ಅಂತರದಿಂದ ಮುರಾದ್‌ ಅಲಿ-ಮುಹಮ್ಮದ್‌ ಇರ್ಫಾನ್‌ ವಿರುದ್ಧ ಗೆಲುವು ಸಾಧಿಸಿದರು.

ಇನ್ನು ಪುರುಷರ ಡಬಲ್ಸ್‌ ನಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ 21-12, 21-9 ಅಂತರದಿಂದ ಮುರಾದ್‌ ಅಲಿ-ಮುಹಮ್ಮದ್‌ ಇರ್ಫಾನ್‌ ವಿರುದ್ಧ ಗೆಲುವು ಸಾಧಿಸಿದರು.

4 / 7
ಇತ್ತ ಪುರುಷರ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಶಿವ ಥಾಪ ಅಮೋಘ ಆರಂಭ ಪಡೆದರು. 63.5 ಕೆಜಿ ವಿಭಾಗದಲ್ಲಿ ಪಾಕಿಸ್ಥಾನದ ಸುಲೇಮಾನ್‌ ಬಲೋಕ್‌ ಅವರನ್ನು 5-0 ಅಂತರದಿಂದ ಮಣಿಸಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. 5 ಬಾರಿಯ ಏಷ್ಯನ್‌ ಚಾಂಪಿಯನ್‌ ಶಿಪ್‌ ಪದಕ ವಿಜೇತ ಶಿವ ಥಾಮ ಅವರಿಗೆ ಪಾಕಿಸ್ಥಾನಿ ಎದುರಾಳಿ ಯಾವ ರೀತಿಯಲ್ಲೂ ಸಾಟಿಯಾಗಲಿಲ್ಲ.

ಇತ್ತ ಪುರುಷರ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಶಿವ ಥಾಪ ಅಮೋಘ ಆರಂಭ ಪಡೆದರು. 63.5 ಕೆಜಿ ವಿಭಾಗದಲ್ಲಿ ಪಾಕಿಸ್ಥಾನದ ಸುಲೇಮಾನ್‌ ಬಲೋಕ್‌ ಅವರನ್ನು 5-0 ಅಂತರದಿಂದ ಮಣಿಸಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. 5 ಬಾರಿಯ ಏಷ್ಯನ್‌ ಚಾಂಪಿಯನ್‌ ಶಿಪ್‌ ಪದಕ ವಿಜೇತ ಶಿವ ಥಾಮ ಅವರಿಗೆ ಪಾಕಿಸ್ಥಾನಿ ಎದುರಾಳಿ ಯಾವ ರೀತಿಯಲ್ಲೂ ಸಾಟಿಯಾಗಲಿಲ್ಲ.

5 / 7
ಈಜು ಸರ್ಧೆಯಲ್ಲಿ ಭಾರತದ ಶ್ರೀಹರಿ ನಟರಾಜನ್‌ ಅವರು 100 ಮೀ. ಬ್ಯಾಕ್‌ಸ್ಟ್ರೋಕ್​ ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದರು. 54.68 ಸೆಕೆಂಡ್‌ ಗಳಲ್ಲಿ ದೂರವನ್ನು ಕ್ರಮಿಸಿದ ಶ್ರೀಹರಿ ಹೀಟ್‌ ನಲ್ಲಿ 3ನೇ ಹಾಗೂ ಒಟ್ಟಾರೆ 5ನೇ ಸ್ಥಾನದೊಂದಿಗೆ ಸ್ಪರ್ಧೆ ಮುಗಿಸಿದರು.

ಈಜು ಸರ್ಧೆಯಲ್ಲಿ ಭಾರತದ ಶ್ರೀಹರಿ ನಟರಾಜನ್‌ ಅವರು 100 ಮೀ. ಬ್ಯಾಕ್‌ಸ್ಟ್ರೋಕ್​ ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದರು. 54.68 ಸೆಕೆಂಡ್‌ ಗಳಲ್ಲಿ ದೂರವನ್ನು ಕ್ರಮಿಸಿದ ಶ್ರೀಹರಿ ಹೀಟ್‌ ನಲ್ಲಿ 3ನೇ ಹಾಗೂ ಒಟ್ಟಾರೆ 5ನೇ ಸ್ಥಾನದೊಂದಿಗೆ ಸ್ಪರ್ಧೆ ಮುಗಿಸಿದರು.

6 / 7
ಭಾರತ ಮಹಿಳಾ ಹಾಕಿ ತಂಡ ಕೂಡ ಭರ್ಜರಿ ಶುಭಾರಂಭ ಮಾಡಿದೆ. ಗುರ್ಜಿತ್ ಕೌರ್ ಗಳಿಸಿದ ಸೊಗಸಾದ ಎರಡು ಗೋಲುಗಳ ಬಲದಿಂದ ಸವಿತಾ ಪೂನಿಯಾ ನಾಯಕತ್ವದ ಭಾರತ 5-0ಯಿಂದ ತನಗಿಂತ ಕೆಳ ರ‍್ಯಾಂಕಿನ ಘಾನಾ ವಿರುದ್ಧ ಜಯಭೇರಿ ಮೊಳಗಿಸಿತು.

ಭಾರತ ಮಹಿಳಾ ಹಾಕಿ ತಂಡ ಕೂಡ ಭರ್ಜರಿ ಶುಭಾರಂಭ ಮಾಡಿದೆ. ಗುರ್ಜಿತ್ ಕೌರ್ ಗಳಿಸಿದ ಸೊಗಸಾದ ಎರಡು ಗೋಲುಗಳ ಬಲದಿಂದ ಸವಿತಾ ಪೂನಿಯಾ ನಾಯಕತ್ವದ ಭಾರತ 5-0ಯಿಂದ ತನಗಿಂತ ಕೆಳ ರ‍್ಯಾಂಕಿನ ಘಾನಾ ವಿರುದ್ಧ ಜಯಭೇರಿ ಮೊಳಗಿಸಿತು.

7 / 7

Published On - 8:09 am, Sat, 30 July 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ