AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Copa America Final: ಬ್ರೆಜಿಲ್ ಮಣಿಸಿ 28 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಅರ್ಜೆಂಟಿನಾ

ಅರ್ಜೆಂಟಿನಾ ತಂಡದ ಗೆಲುವಿನ ಗೋಲು 22ನೇ ನಿಮಿಷದಲ್ಲಿ ರೊಡ್ರಿಗೋ ಡಿ ಪಾಲ್, ಏಂಜೆಲ್ ಡಿ ಮಾರಿಯಾ ಅವರಿಗೆ ಲಾಂಗ್ ಪಾಸ್ ನೀಡಿದ ನಂತರ ಬಂತು.

Copa America Final: ಬ್ರೆಜಿಲ್ ಮಣಿಸಿ 28 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಅರ್ಜೆಂಟಿನಾ
Copa America
TV9 Web
| Edited By: |

Updated on: Jul 11, 2021 | 10:02 AM

Share

ಕೋಪಾ ಅಮೆರಿಕಾ ಫುಟ್​ಬಾಲ್ ಟೂರ್ನಿಯ ರೋಚಕ ಫೈನಲ್ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟಿನಾ ತಂಡ ಬ್ರೆಜಿಲ್ ತಂಡದ ವಿರುದ್ಧ ಗೆಲುವು ಸಾಧಿಸಿದೆ. ಈ ಮೂಲಕ ಅರ್ಜೆಂಟಿನಾ ಬರೋಬ್ಬರಿ 28 ವರ್ಷಗಳ ನಂತರ ಮಹತ್ವದ ಅಂತರರಾಷ್ಟ್ರೀಯ ಕ್ರೀಡಾಕೂಟದ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಅಂತರರಾಷ್ಟ್ರೀಯ ಕ್ರೀಡಾಕೂಟದ ಚಾಂಪಿಯನ್ ಆಗಿ ಬ್ರೆಜಿಲ್ 1993 ರಲ್ಲಿ ಕೊನೆಯ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದಾದ ಬಳಿಕ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರಲಿಲ್ಲ. ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನೆಲ್ ಮೆಸ್ಸಿ ಅವರಿಗೂ ಇದು ಪ್ರಥಮ ಮಹತ್ವದ ಅಂತರರಾಷ್ಟ್ರೀಯ ಟ್ರೋಫಿಯಾಗಿದೆ.

ಭಾರೀ ಕುತೂಹಲ ಕೆರಳಿಸಿದ್ದ ಫೈನಲ್‌ ಪಂದ್ಯದಲ್ಲಿ ಮೆಸ್ಸಿಯ ಪ್ರದರ್ಶನವು ಹಿಂದಿನ ಪಂದ್ಯಗಳಂತೆ ಪ್ರಭಾವಶಾಲಿಯಾಗಿ ಮೂಡಿಬರಲಿಲ್ಲ. 88ನೇ ನಿಮಿಷದಲ್ಲಿ ಗೋಲ್ ದಾಖಲಿಸುವ ಅವಕಾಶ ಇತ್ತಾದರೂ ಬ್ರೆಜಿಲ್‌ನ ಗೋಲ್‌ಕೀಪರ್ ಅವರನ್ನು ತಡೆದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ಅರ್ಜೆಂಟಿನಾ ತಂಡದ ಗೆಲುವಿನ ಗೋಲು 22ನೇ ನಿಮಿಷದಲ್ಲಿ ರೊಡ್ರಿಗೋ ಡಿ ಪಾಲ್, ಏಂಜೆಲ್ ಡಿ ಮಾರಿಯಾ ಅವರಿಗೆ ಲಾಂಗ್ ಪಾಸ್ ನೀಡಿದ ನಂತರ ಬಂತು. ಪಂದ್ಯಾವಳಿಯಲ್ಲಿ ಬ್ರೆಜಿಲ್ ಬಿಟ್ಟುಕೊಟ್ಟ ಮೂರನೇ ಗೋಲು ಇದಾಗಿತ್ತು.

ಈ ರೋಚಕ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಸಂಭ್ರಮಾಚರಣೆಯಲ್ಲಿ ತೊಡಗಿದ ಅರ್ಜೆಂಟಿನಾ ತಂಡದ ಆಟಗಾರರು ಮೆಸ್ಸಿಯನ್ನು ಹಿಡಿದು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದರು. ಈ ಮೂಲಕ ಫುಟ್ಬಾಲ್ ಜಗತ್ತಿನಲ್ಲಿ ಅತ್ಯಂತ ಮಹತ್ವದ ಟ್ರೋಫಿಯನ್ನು ಲಿಯೋನೆಲ್ ಮೆಸ್ಸಿ ಹಾಗೂ ಅವರ ತಂಡ ಗೆದ್ದು ತಮ್ಮದಾಗಿಸಿತು.

ಕೊಲಂಬಿಯಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟಿನಾ ತಂಡ ಶೂಟೌಟ್​ನಲ್ಲಿ 3-2 ಅಂತರದಿಂದ ಜಯಭೇರಿ ಬಾರಿಸಿ ಫೈನಲ್ ಪ್ರವೇಶ ಪಡೆದಿಯತ್ತು.

Tokyo Olympics: ನಿಮ್ಮ ದೇಶಕ್ಕೆ ವಾಪಸ್ ಹೋಗಿ, ನಮಗೆ ಒಲಂಪಿಕ್ಸ್ ಬೇಡ; ಹೆಚ್ಚಾಯ್ತು ಜಪಾನಿಗರ ಪ್ರತಿಭಟನೆ

ಮಂಡಳಿ ವಿರುದ್ಧ ಆರೋಪ; ಪಾಕ್ ಮಾಜಿ ಕ್ರಿಕೆಟಿಗನ ಮಾಸಿಕ ಪಿಂಚಣಿ ರದ್ದು ಮಾಡಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!