AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ಗೆ ಬಂದಿದ್ದ ಪಾಕ್​ ಕ್ರಿಕೆಟಿಗರಿಗೆ ಕೊರೊನಾ ಸೋಂಕು: ತರಬೇತಿಗೆ ನಿರ್ಬಂಧ

ಇಬ್ಬರು ಆಟಗಾರರಲ್ಲಿ ಸೋಂಕು ಮರುಕಳಿಸಿದೆ. ನಾಲ್ವರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಎಲ್ಲ ಆರು ಆಟಗಾರರನ್ನು ಇದೀಗ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ

ನ್ಯೂಜಿಲೆಂಡ್​ಗೆ ಬಂದಿದ್ದ ಪಾಕ್​ ಕ್ರಿಕೆಟಿಗರಿಗೆ ಕೊರೊನಾ ಸೋಂಕು: ತರಬೇತಿಗೆ ನಿರ್ಬಂಧ
ಪಾಕಿಸ್ತಾನ ಕ್ರಿಕೆಟ್ ತಂಡ (ಸಂಗ್ರಹ ಚಿತ್ರ)
sandhya thejappa
sandhya thejappa| Edited By: |

Updated on:Nov 26, 2020 | 4:25 PM

Share

ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧದ ಕ್ರಿಕೆಟ್ ಸರಣಿಗೆಂದು ಬಂದಿದ್ದ ಪಾಕಿಸ್ತಾನ ತಂಡದ ಆರು ಆಟಗಾರರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಸ್ಪಷ್ಟಪಡಿಸಿದೆ.

ಈ ಪೈಕಿ ಇಬ್ಬರು ಆಟಗಾರರಲ್ಲಿ ಸೋಂಕು ಮರುಕಳಿಸಿದೆ. ನಾಲ್ವರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಎಲ್ಲ ಆರು ಆಟಗಾರರನ್ನು ಇದೀಗ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಹೇಳಿದೆ.

ಲಾಹೋರ್​ನಿಂದ ಹೊರಡುವ ಮೊದಲು ಎಲ್ಲ ಆಟಗಾರರನ್ನು ನಾಲ್ಕು ಬಾರಿ ತಪಾಸಣೆಗೆ ಒಳಪಡಿಸಲಾಗಿತ್ತು. ಪ್ರತಿಸಲವೂ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೆ ನ್ಯೂಜಿಲೆಂಡ್​ನಲ್ಲಿ ತಪಾಸಣೆ ನಡೆಸಿದ ವೇಳೆ ಆರು ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ.

ಸೋಂಕಿತರನ್ನು ಕಟ್ಟುನಿಟ್ಟಿನ ಏಕಾಂತವಾಸದಲ್ಲಿ ಇರಿಸಲಾಗಿದೆ. ಕ್ವಾರಂಟೈನ್ ಅವಧಿಯಲ್ಲಿ ತರಬೇತಿ ಪಡೆಯಲು ನೀಡಿದ್ದ ಅವಕಾಶವನ್ನು ಹಿಂಪಡೆಯಲಾಗಿದೆ.

ನ್ಯೂಝಿಲೆಂಡ್ ವಿರುದ್ಧ ಪಾಕಿಸ್ತಾನವು ಮೂರು T20 ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

Published On - 4:01 pm, Thu, 26 November 20

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!