AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ಗೆ ಬಂದಿದ್ದ ಪಾಕ್​ ಕ್ರಿಕೆಟಿಗರಿಗೆ ಕೊರೊನಾ ಸೋಂಕು: ತರಬೇತಿಗೆ ನಿರ್ಬಂಧ

ಇಬ್ಬರು ಆಟಗಾರರಲ್ಲಿ ಸೋಂಕು ಮರುಕಳಿಸಿದೆ. ನಾಲ್ವರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಎಲ್ಲ ಆರು ಆಟಗಾರರನ್ನು ಇದೀಗ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ

ನ್ಯೂಜಿಲೆಂಡ್​ಗೆ ಬಂದಿದ್ದ ಪಾಕ್​ ಕ್ರಿಕೆಟಿಗರಿಗೆ ಕೊರೊನಾ ಸೋಂಕು: ತರಬೇತಿಗೆ ನಿರ್ಬಂಧ
ಪಾಕಿಸ್ತಾನ ಕ್ರಿಕೆಟ್ ತಂಡ (ಸಂಗ್ರಹ ಚಿತ್ರ)
sandhya thejappa
sandhya thejappa| Edited By: |

Updated on:Nov 26, 2020 | 4:25 PM

Share

ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧದ ಕ್ರಿಕೆಟ್ ಸರಣಿಗೆಂದು ಬಂದಿದ್ದ ಪಾಕಿಸ್ತಾನ ತಂಡದ ಆರು ಆಟಗಾರರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಸ್ಪಷ್ಟಪಡಿಸಿದೆ.

ಈ ಪೈಕಿ ಇಬ್ಬರು ಆಟಗಾರರಲ್ಲಿ ಸೋಂಕು ಮರುಕಳಿಸಿದೆ. ನಾಲ್ವರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಎಲ್ಲ ಆರು ಆಟಗಾರರನ್ನು ಇದೀಗ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಹೇಳಿದೆ.

ಲಾಹೋರ್​ನಿಂದ ಹೊರಡುವ ಮೊದಲು ಎಲ್ಲ ಆಟಗಾರರನ್ನು ನಾಲ್ಕು ಬಾರಿ ತಪಾಸಣೆಗೆ ಒಳಪಡಿಸಲಾಗಿತ್ತು. ಪ್ರತಿಸಲವೂ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೆ ನ್ಯೂಜಿಲೆಂಡ್​ನಲ್ಲಿ ತಪಾಸಣೆ ನಡೆಸಿದ ವೇಳೆ ಆರು ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ.

ಸೋಂಕಿತರನ್ನು ಕಟ್ಟುನಿಟ್ಟಿನ ಏಕಾಂತವಾಸದಲ್ಲಿ ಇರಿಸಲಾಗಿದೆ. ಕ್ವಾರಂಟೈನ್ ಅವಧಿಯಲ್ಲಿ ತರಬೇತಿ ಪಡೆಯಲು ನೀಡಿದ್ದ ಅವಕಾಶವನ್ನು ಹಿಂಪಡೆಯಲಾಗಿದೆ.

ನ್ಯೂಝಿಲೆಂಡ್ ವಿರುದ್ಧ ಪಾಕಿಸ್ತಾನವು ಮೂರು T20 ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

Published On - 4:01 pm, Thu, 26 November 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ