AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ತಂಡದಿಂದ ನಾಲ್ವರು ಔಟ್: ಟೀಮ್​ನಲ್ಲಿ ಮೂರು ಬದಲಾವಣೆ..!

RCB Team: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಪವನ್ ದೇಶಪಾಂಡೆ, ಮೊಹಮ್ಮದ್ ಸಿರಾಜ್.

TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2021 | 4:17 PM

ಕಳೆದ ಬಾರಿಯ ಪ್ರದರ್ಶನ ಹಾಗೂ ಈ ಸಲದ ಪ್ರದರ್ಶನಗಳ ಒಟ್ಟಾರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ ಪ್ರಸ್ತುತ ಟಾಪ್ 4 ನಲ್ಲಿರುವ ಮೂರು ತಂಡಗಳೇ ಗೆಲ್ಲುವ ಹಾಟ್ ಫೇವರೇಟ್ ಎನಿಸಿಕೊಂಡಿದೆ. ಅದರಂತೆ ಯುಎಇನಲ್ಲಿ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಆರ್​ಸಿಬಿ ಬಲಿಷ್ಠ ಎನ್ನಬಹುದು.

ಕಳೆದ ಬಾರಿಯ ಪ್ರದರ್ಶನ ಹಾಗೂ ಈ ಸಲದ ಪ್ರದರ್ಶನಗಳ ಒಟ್ಟಾರೆ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ ಪ್ರಸ್ತುತ ಟಾಪ್ 4 ನಲ್ಲಿರುವ ಮೂರು ತಂಡಗಳೇ ಗೆಲ್ಲುವ ಹಾಟ್ ಫೇವರೇಟ್ ಎನಿಸಿಕೊಂಡಿದೆ. ಅದರಂತೆ ಯುಎಇನಲ್ಲಿ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಆರ್​ಸಿಬಿ ಬಲಿಷ್ಠ ಎನ್ನಬಹುದು.

1 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು

Virat Kohli's RCB take on SRH with eye on 100th win in IPL history

2 / 7
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗೆ ಎಲ್ಲ ತಂಡಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇದರ ಸಲುವಾಗಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿಲಿಕಾನ್ ಸಿಟಿಗೆ ಬಂದಿಳಿದಿದೆ. ಆಗಸ್ಟ್ 29 ರಂದು ದುಬೈ ಪ್ಲೈಟ್ ಏರಲಿದ್ದಾರೆ.

IPL 2021 Virat Kohli Team RCB assemble in Bengaluru team to fly out UAE on August 29th

3 / 7
ಅದರಂತೆ ಆ್ಯಡಂ ಝಂಪಾ ಬದಲಿಗೆ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಬಂದಿದ್ದಾರೆ. ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಸ್ಪಿನ್ ಮೋಡಿ ಮಾಡಿದ್ದ ವನಿಂದು ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ.

ಅದರಂತೆ ಆ್ಯಡಂ ಝಂಪಾ ಬದಲಿಗೆ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಬಂದಿದ್ದಾರೆ. ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಸ್ಪಿನ್ ಮೋಡಿ ಮಾಡಿದ್ದ ವನಿಂದು ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ.

4 / 7
ಇನ್ನು ಕೇನ್ ರಿಚರ್ಡ್ಸನ್ ಸ್ಥಾನದಲ್ಲಿ ಮತ್ತೋರ್ವ ಶ್ರೀಲಂಕಾ ಆಟಗಾರ  ದುಷ್ಮಂತ ಚಮೀರಾ ಸ್ಥಾನ ಪಡೆದಿದ್ದಾರೆ. ಚಮೀರಾ ಕೂಡ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಚೊಚ್ಚಲ ಬಾರಿ ಐಪಿಎಲ್ ಅವಕಾಶ ಪಡೆದಿದ್ದಾರೆ.

ಇನ್ನು ಕೇನ್ ರಿಚರ್ಡ್ಸನ್ ಸ್ಥಾನದಲ್ಲಿ ಮತ್ತೋರ್ವ ಶ್ರೀಲಂಕಾ ಆಟಗಾರ ದುಷ್ಮಂತ ಚಮೀರಾ ಸ್ಥಾನ ಪಡೆದಿದ್ದಾರೆ. ಚಮೀರಾ ಕೂಡ ಟೀಮ್ ಇಂಡಿಯಾ ವಿರುದ್ದದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಚೊಚ್ಚಲ ಬಾರಿ ಐಪಿಎಲ್ ಅವಕಾಶ ಪಡೆದಿದ್ದಾರೆ.

5 / 7
ಹಾಗೆಯೇ ಫಿನ್ ಅಲೆನ್ ಬದಲಾಗಿ ಆಸ್ಟ್ರೇಲಿಯಾ ಮೂಲದ ಸಿಂಗಪೂರ್ ಕ್ರಿಕೆಟಿಗ  ಟಿಮ್ ಡೇವಿಡ್ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಬಿಗ್ ಬ್ಯಾಶ್ ಲೀಗ್​ನಲ್ಲಿ ಮಿಂಚಿದ್ದ ಡೇವಿಡ್ ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ.

ಹಾಗೆಯೇ ಫಿನ್ ಅಲೆನ್ ಬದಲಾಗಿ ಆಸ್ಟ್ರೇಲಿಯಾ ಮೂಲದ ಸಿಂಗಪೂರ್ ಕ್ರಿಕೆಟಿಗ ಟಿಮ್ ಡೇವಿಡ್ ಸ್ಥಾನ ಪಡೆದಿದ್ದಾರೆ. ಈ ಹಿಂದೆ ಬಿಗ್ ಬ್ಯಾಶ್ ಲೀಗ್​ನಲ್ಲಿ ಮಿಂಚಿದ್ದ ಡೇವಿಡ್ ಈ ಬಾರಿ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ.

6 / 7
ಐಪಿಎಲ್​ 2021ರ ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಪವನ್ ದೇಶಪಾಂಡೆ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಾಬಾಜ್ ಅಹ್ಮದ್, ವನಿಂದು ಹಸರಂಗ, ದುಷ್ಮಂತ ಚಮೀರಾ, ಗ್ಲೆನ್ ಮ್ಯಾಕ್ಸ್ ವೆಲ್, ಟಿಮ್ ಡೇವಿಡ್, ಕೈಲಿ ಜೇಮಿಸನ್, ಮೊಹಮ್ಮದ್ ಅಜರುದ್ದೀನ್, ರಜತ್ ಪಾಟೀದಾರ್, ಸಚಿನ್ ಬೇಬಿ, ಡೇನಿಯಲ್ ಕ್ರಿಶ್ಚಿಯನ್.

ಐಪಿಎಲ್​ 2021ರ ಆರ್​ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಪವನ್ ದೇಶಪಾಂಡೆ, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಶಾಬಾಜ್ ಅಹ್ಮದ್, ವನಿಂದು ಹಸರಂಗ, ದುಷ್ಮಂತ ಚಮೀರಾ, ಗ್ಲೆನ್ ಮ್ಯಾಕ್ಸ್ ವೆಲ್, ಟಿಮ್ ಡೇವಿಡ್, ಕೈಲಿ ಜೇಮಿಸನ್, ಮೊಹಮ್ಮದ್ ಅಜರುದ್ದೀನ್, ರಜತ್ ಪಾಟೀದಾರ್, ಸಚಿನ್ ಬೇಬಿ, ಡೇನಿಯಲ್ ಕ್ರಿಶ್ಚಿಯನ್.

7 / 7
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್