AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮರ್ಜಿಂಗ್​ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ್ ಮುಖಾಮುಖಿ

ACC T20 Emerging Asia Cup 2024: ಎಮರ್ಜಿಂಗ್ ಏಷ್ಯಾಕಪ್ ಟೂರ್ನಿ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ. ಈ ಟೂರ್ನಿಯಲ್ಲಿ ಆಯಾ ದೇಶಗಳ ಕಿರಿಯರ ತಂಡ ಅಥವಾ A ತಂಡಗಳು ಕಣಕ್ಕಿಳಿಯುತ್ತವೆ. ಈ ಹಿಂದೆ ಏಕದಿನ ಮಾದರಿಯಲ್ಲಿ ಆಯೋಜಿಸಲಾಗಿದ್ದ ಈ ಟೂರ್ನಿಯು ಈ ಬಾರಿ ಟಿ20 ಸ್ವರೂಪದಲ್ಲಿ ಜರುಗಲಿದೆ.

ಎಮರ್ಜಿಂಗ್​ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ್ ಮುಖಾಮುಖಿ
IND vs PAK
ಝಾಹಿರ್ ಯೂಸುಫ್
|

Updated on: Oct 08, 2024 | 12:03 PM

Share

ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಒಮಾನ್​ನಲ್ಲಿ ನಡೆಯಲಿರುವ ಈ ಟೂರ್ನಿಯು ಅಕ್ಟೋಬರ್ 18 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 27 ರಂದು ನಡೆಯಲಿದೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಈ ಎಂಟು ತಂಡಗಳನ್ನು ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪೈಪೋಟಿ ನಡೆಯಲಿದೆ.

ಎಮರ್ಜಿಂಗ್​ ಏಷ್ಯಾ ಕಪ್ 2024ರ ತಂಡಗಳು:

  • ಗ್ರೂಪ್- A
  • ಶ್ರೀಲಂಕಾ ಎ
  • ಬಾಂಗ್ಲಾದೇಶ್ ಎ
  • ಅಫ್ಘಾನಿಸ್ತಾನ್ ಎ
  • ಹಾಂಗ್ ಕಾಂಗ್ ಎ

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಸಿಕ್ಸರ್​ಗೆ ಕೆಳಗೆ ಬಿದ್ದ ವಿರಾಟ್ ಕೊಹ್ಲಿಯ ದಾಖಲೆ

  • ಗ್ರೂಪ್-B
  • ಭಾರತ ಎ
  • ಪಾಕಿಸ್ತಾನ್ ಎ
  • ಯುಎಇ ಎ
  • ಒಮಾನ್ ಎ

ಭಾರತ vs ಪಾಕಿಸ್ತಾನ್ ಮುಖಾಮುಖಿ:

ಎಮರ್ಜಿಂಗ್ ಏಷ್ಯಾಕಪ್ ಟೂರ್ನಿಯ ಗ್ರೂಪ್ ಬಿ ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಾಣಿಸಿಕೊಂಡಿವೆ. ಹೀಗಾಗಿ ಮೊದಲ ಸುತ್ತಿನಲ್ಲೇ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಅದರಂತೆ ಅಕ್ಟೋಬರ್ 19 ರಂದು ನಡೆಯಲಿರುವ 4ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಎದುರು ಬದುರಾಗಲಿದೆ.

ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:

  1. ಅಕ್ಟೋಬರ್ 18: ಬಾಂಗ್ಲಾದೇಶ್ ಎ vs ಹಾಂಗ್ ಕಾಂಗ್ ಎ
  2. ಅಕ್ಟೋಬರ್ 18: ಶ್ರೀಲಂಕಾ ಎ vs ಅಫ್ಘಾನಿಸ್ತಾನ ಎ
  3. ಅಕ್ಟೋಬರ್ 19: ಒಮಾನ್ vs ಯುಎಇ ಎ
  4. ಅಕ್ಟೋಬರ್ 19: ಭಾರತ ಎ vs ಪಾಕಿಸ್ತಾನ್ ಎ
  5. ಅಕ್ಟೋಬರ್ 20: ಶ್ರೀಲಂಕಾ ಎ vs ಹಾಂಗ್ ಕಾಂಗ್ ಎ
  6. ಅಕ್ಟೋಬರ್ 20: ಬಾಂಗ್ಲಾದೇಶ್ ಎ vs ಅಫ್ಘಾನಿಸ್ತಾನ್ ಎ
  7. ಅಕ್ಟೋಬರ್ 21: ಒಮಾನ್ vs ಪಾಕಿಸ್ತಾನ ಎ
  8. ಅಕ್ಟೋಬರ್ 21: ಭಾರತ ಎ vs ಯುಎಇ ಎ
  9. ಅಕ್ಟೋಬರ್ 22: ಅಫ್ಘಾನಿಸ್ತಾನ್ ಎ vs ಹಾಂಗ್ ಕಾಂಗ್ ಎ
  10. ಅಕ್ಟೋಬರ್ 22: ಶ್ರೀಲಂಕಾ ಎ vs ಬಾಂಗ್ಲಾದೇಶ್ ಎ
  11. ಅಕ್ಟೋಬರ್ 23: ಪಾಕಿಸ್ತಾನ್ ಎ vs ಯುಎಇ ಎ
  12. ಅಕ್ಟೋಬರ್ 23: ಒಮಾನ್ vs ಭಾರತ ಎ
  13. ಅಕ್ಟೋಬರ್ 25: ಸೆಮಿಫೈನಲ್ 1
  14. ಅಕ್ಟೋಬರ್ 25: ಸೆಮಿಫೈನಲ್ 2
  15. ಅಕ್ಟೋಬರ್ 27: ಫೈನಲ್
Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ