AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಘಾನ್​ Vs ಭಾರತ ಪಂದ್ಯದ ವೇಳೆ ಕಿರಿಕ್; ಸೂರ್ಯನ ಹೊಡೆತಕ್ಕೆ ರಶೀದ್ ಕೋಪ

ರಶೀದ್ ಖಾನ್ ಅವರು ಎಕಾನಮಿ ಬೌಲರ್ ಎನಿಸಿಕೊಂಡಿದ್ದಾರೆ. ಅವರು ನಾಲ್ಕು ಓವರ್​ನಲ್ಲಿ ನೀಡಿದ್ದು ಕೇವಲ 26 ರನ್​ಗಳು. ಇಷ್ಟೇ ಅಲ್ಲ ರಿಷಭ್ ಪಂತ್, ವಿರಾಟ್ ಕೊಹ್ಲಿ, ಶಿವಮ್ ದೂಬೆ ವಿಕೆಟ್​ನ ಪಡೆದು ತಂಡಕ್ಕೆ ನೆರವಾದರು. ಸೂರ್ಯಕುಮಾರ್ ಯಾದವ್​ಗೆ ಬೌಲ್ ಹಾಕುವಾಗ ಮಾತ್ರ ರಶೀದ್ ಖಾನ್ ವಿಫಲರಾಗುತ್ತಿದ್ದರು.

ಅಪ್ಘಾನ್​ Vs ಭಾರತ ಪಂದ್ಯದ ವೇಳೆ ಕಿರಿಕ್; ಸೂರ್ಯನ ಹೊಡೆತಕ್ಕೆ ರಶೀದ್ ಕೋಪ
ಸೂರ್ಯನ ಹೊಡೆತಕ್ಕೆ ರಶೀದ್ ಕೋಪ
ರಾಜೇಶ್ ದುಗ್ಗುಮನೆ
|

Updated on: Jun 21, 2024 | 7:40 AM

Share

2024ನೇ ಸಾಲಿನ ಟಿ20 ವಿಶ್ವಕಪ್​ನ ಸೂಪರ್ 8ನಲ್ಲಿ ಭಾರತ ಮೊದಲ ಪಂದ್ಯವನ್ನಾಡಿದೆ. ಲೀಗ್ ಪಂದ್ಯದಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದ ಅಪ್ಘಾನಿಸ್ತಾನ ತಂಡವನ್ನು ರೋಹಿತ್ ಶರ್ಮಾ (Rohit Sharma) ಪಡೆ ಮಣಿಸಿದೆ. ಈ ಮೂಲಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ ಬೀರಿದೆ. ಈ ಪಂದ್ಯದ ವೇಳೆ ಸೂರ್ಯಕುಮಾರ್ ಹಾಗೂ ರಶೀದ್ ಖಾನ್ ಮಧ್ಯೆ ಕಿರಿಕ್ ಆಗಿತ್ತು. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ರಶೀದ್ ಖಾನ್ ಅವರು ಎಕಾನಮಿ ಬೌಲರ್ ಎನಿಸಿಕೊಂಡಿದ್ದಾರೆ. ಅವರು ನಾಲ್ಕು ಓವರ್​ನಲ್ಲಿ ನೀಡಿದ್ದು ಕೇವಲ 26 ರನ್​ಗಳು. ಇಷ್ಟೇ ಅಲ್ಲ ರಿಷಭ್ ಪಂತ್, ವಿರಾಟ್ ಕೊಹ್ಲಿ, ಶಿವಮ್ ದೂಬೆ ವಿಕೆಟ್​ನ ಪಡೆದು ತಂಡಕ್ಕೆ ನೆರವಾದರು. ಸೂರ್ಯಕುಮಾರ್ ಯಾದವ್​ಗೆ ಬೌಲ್ ಹಾಕುವಾಗ ಮಾತ್ರ ರಶೀದ್ ಖಾನ್ ವಿಫಲರಾಗುತ್ತಿದ್ದರು.

ರಶೀದ್ ಖಾನ್ ಅವರು ಎಸೆದ ಬಾಲ್​ಗಳಲ್ಲಿ ಆರು ಬೌಲ್​ಗಳನ್ನು ಸೂರ್ಯ ಅವರು ಎದುರಿಸಿದರು. ಈ ಪೈಕಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿದರು. ಎಲ್ಲವೂ ಸ್ವೀಪ್ ಶಾಟ್​ನಲ್ಲೇ ಹೊಡೆದರು. ಹೀಗಾಗಿ, ಪಂದ್ಯದ ಮಧ್ಯೆ ಇಬ್ಬರೂ ಮಾತುಕತೆ ನಡೆಸಿಕೊಂಡಿದ್ದಾರೆ.

ಇದನ್ನೂ ಓದಿ: Afghanistan: ಅಫ್ಘಾನಿಸ್ತಾನ್ ಟೆಸ್ಟ್ ತಂಡ ಪ್ರಕಟ: ರಶೀದ್ ಖಾನ್ ಔಟ್..!

ಈ ವಿಡಿಯೋನ ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಕೆಲವರು ಇದನ್ನು ಮಾತಿನ ಚಕಮಕಿ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಇದನ್ನು ಗೆಳೆತನದಲ್ಲಿ ನಡೆದ ಮಾತುಕತೆ ಎಂದಿದ್ದಾರೆ. ರಶೀದ್ ಖಾನ್​ಗೆ ಭಾರತೀಯ ಆಟಗಾರರ ಜೊತೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಕಾರಣ ಆಗಿರುವುದು ಐಪಿಎಲ್. ಹೀಗಾಗಿ, ಇಬ್ಬರೂ ಫ್ರೆಂಡ್​ಶಿಪ್​ನಲ್ಲಿ ಮಾತನಾಡಿಕೊಂಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ