ಅಪ್ಘಾನ್​ Vs ಭಾರತ ಪಂದ್ಯದ ವೇಳೆ ಕಿರಿಕ್; ಸೂರ್ಯನ ಹೊಡೆತಕ್ಕೆ ರಶೀದ್ ಕೋಪ

ರಶೀದ್ ಖಾನ್ ಅವರು ಎಕಾನಮಿ ಬೌಲರ್ ಎನಿಸಿಕೊಂಡಿದ್ದಾರೆ. ಅವರು ನಾಲ್ಕು ಓವರ್​ನಲ್ಲಿ ನೀಡಿದ್ದು ಕೇವಲ 26 ರನ್​ಗಳು. ಇಷ್ಟೇ ಅಲ್ಲ ರಿಷಭ್ ಪಂತ್, ವಿರಾಟ್ ಕೊಹ್ಲಿ, ಶಿವಮ್ ದೂಬೆ ವಿಕೆಟ್​ನ ಪಡೆದು ತಂಡಕ್ಕೆ ನೆರವಾದರು. ಸೂರ್ಯಕುಮಾರ್ ಯಾದವ್​ಗೆ ಬೌಲ್ ಹಾಕುವಾಗ ಮಾತ್ರ ರಶೀದ್ ಖಾನ್ ವಿಫಲರಾಗುತ್ತಿದ್ದರು.

ಅಪ್ಘಾನ್​ Vs ಭಾರತ ಪಂದ್ಯದ ವೇಳೆ ಕಿರಿಕ್; ಸೂರ್ಯನ ಹೊಡೆತಕ್ಕೆ ರಶೀದ್ ಕೋಪ
ಸೂರ್ಯನ ಹೊಡೆತಕ್ಕೆ ರಶೀದ್ ಕೋಪ
Follow us
|

Updated on: Jun 21, 2024 | 7:40 AM

2024ನೇ ಸಾಲಿನ ಟಿ20 ವಿಶ್ವಕಪ್​ನ ಸೂಪರ್ 8ನಲ್ಲಿ ಭಾರತ ಮೊದಲ ಪಂದ್ಯವನ್ನಾಡಿದೆ. ಲೀಗ್ ಪಂದ್ಯದಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದ ಅಪ್ಘಾನಿಸ್ತಾನ ತಂಡವನ್ನು ರೋಹಿತ್ ಶರ್ಮಾ (Rohit Sharma) ಪಡೆ ಮಣಿಸಿದೆ. ಈ ಮೂಲಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ ಬೀರಿದೆ. ಈ ಪಂದ್ಯದ ವೇಳೆ ಸೂರ್ಯಕುಮಾರ್ ಹಾಗೂ ರಶೀದ್ ಖಾನ್ ಮಧ್ಯೆ ಕಿರಿಕ್ ಆಗಿತ್ತು. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ರಶೀದ್ ಖಾನ್ ಅವರು ಎಕಾನಮಿ ಬೌಲರ್ ಎನಿಸಿಕೊಂಡಿದ್ದಾರೆ. ಅವರು ನಾಲ್ಕು ಓವರ್​ನಲ್ಲಿ ನೀಡಿದ್ದು ಕೇವಲ 26 ರನ್​ಗಳು. ಇಷ್ಟೇ ಅಲ್ಲ ರಿಷಭ್ ಪಂತ್, ವಿರಾಟ್ ಕೊಹ್ಲಿ, ಶಿವಮ್ ದೂಬೆ ವಿಕೆಟ್​ನ ಪಡೆದು ತಂಡಕ್ಕೆ ನೆರವಾದರು. ಸೂರ್ಯಕುಮಾರ್ ಯಾದವ್​ಗೆ ಬೌಲ್ ಹಾಕುವಾಗ ಮಾತ್ರ ರಶೀದ್ ಖಾನ್ ವಿಫಲರಾಗುತ್ತಿದ್ದರು.

ರಶೀದ್ ಖಾನ್ ಅವರು ಎಸೆದ ಬಾಲ್​ಗಳಲ್ಲಿ ಆರು ಬೌಲ್​ಗಳನ್ನು ಸೂರ್ಯ ಅವರು ಎದುರಿಸಿದರು. ಈ ಪೈಕಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿದರು. ಎಲ್ಲವೂ ಸ್ವೀಪ್ ಶಾಟ್​ನಲ್ಲೇ ಹೊಡೆದರು. ಹೀಗಾಗಿ, ಪಂದ್ಯದ ಮಧ್ಯೆ ಇಬ್ಬರೂ ಮಾತುಕತೆ ನಡೆಸಿಕೊಂಡಿದ್ದಾರೆ.

ಇದನ್ನೂ ಓದಿ: Afghanistan: ಅಫ್ಘಾನಿಸ್ತಾನ್ ಟೆಸ್ಟ್ ತಂಡ ಪ್ರಕಟ: ರಶೀದ್ ಖಾನ್ ಔಟ್..!

ಈ ವಿಡಿಯೋನ ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಕೆಲವರು ಇದನ್ನು ಮಾತಿನ ಚಕಮಕಿ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಇದನ್ನು ಗೆಳೆತನದಲ್ಲಿ ನಡೆದ ಮಾತುಕತೆ ಎಂದಿದ್ದಾರೆ. ರಶೀದ್ ಖಾನ್​ಗೆ ಭಾರತೀಯ ಆಟಗಾರರ ಜೊತೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಕಾರಣ ಆಗಿರುವುದು ಐಪಿಎಲ್. ಹೀಗಾಗಿ, ಇಬ್ಬರೂ ಫ್ರೆಂಡ್​ಶಿಪ್​ನಲ್ಲಿ ಮಾತನಾಡಿಕೊಂಡಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್