AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?

Arjun Tendulkar: ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Feb 06, 2021 | 5:59 PM

Share

ಈ ಬಾರಿಯ ಐಪಿಎಲ್​ನಲ್ಲಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ. ವಿಶೇಷ ಎಂದರೆ, ಈ ಆಟಗಾರರ ಪೈಕಿ ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಕೂಡ ಇದ್ದಾರೆ. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಸದ್ಯದ್ದು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು. ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿದೆ.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ.

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ. ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

Decision Review System ವಿರುದ್ಧ ಕ್ರಿಕೆಟ್​ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು