AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್ ಕ್ರಿಕೆಟ್​ಗೆ ‘ವೇದಿಕೆ’ ನಿರ್ಮಿಸುವ ಪಿಚ್ ಮಲ್ಲೇಶ್​ರ ಶ್ರಮ ಮತ್ತು ಸವಾಲು

ಕ್ರಿಕೆಟ್ ಪಂದ್ಯ ಎಲ್ಲಿಯೇ ನಡೆಯಲಿ ಪಿಚ್ ಇಲ್ಲದೆ ಆಟ ನಡೆಯಲು ಸಾಧ್ಯವೇ ಇಲ್ಲ. ಭಾರತದಲ್ಲಿ ಕ್ರಿಕೆಟ್ ಎಂಬುದು ಧರ್ಮವೇ ಆಗಿಬಿಟ್ಟಿದೆ. ಭಾರತದ ಮೂಲೆ-ಮೂಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಮೊದಲೆಲ್ಲ ಇಂಥಹಾ ಟೂರ್ನಿಗಳ ಪಿಚ್​ನ ಗುಣಮಟ್ಟದ ಬಗ್ಗೆ ಹೆಚ್ಚು ತಲೆಕೆಡೆಸಿಕೊಳ್ಳುತ್ತಿರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಪಿಚ್ ಕ್ಯುರೇಟರ್​ಗಳನ್ನು ಕರೆಸಿ ಗುಣಮಟ್ಟದ ಪಿಚ್ ತಯಾರಿಸಿಕೊಳ್ಳಲಾಗುತ್ತಿದೆ. ಅಂಥಹಾ ಪಿಚ್ ಕ್ಯುರೇಟರ್ ಒಬ್ಬರ ಪರಿಚಯ, ಅವರ ಕೆಲಸದ ವಿಧಾನ, ಶ್ರಮ, ಸವಾಲುಗಳು ಇನ್ನಿತರೆ ಮಾಹಿತಿ ಇಲ್ಲಿದೆ.

ಲೋಕಲ್ ಕ್ರಿಕೆಟ್​ಗೆ ‘ವೇದಿಕೆ’ ನಿರ್ಮಿಸುವ ಪಿಚ್ ಮಲ್ಲೇಶ್​ರ ಶ್ರಮ ಮತ್ತು ಸವಾಲು
ಮಂಜುನಾಥ ಸಿ.
|

Updated on: Jul 19, 2024 | 12:36 PM

Share

ಇತ್ತೀಚೆಗಷ್ಟೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಿತು. ಕಪ್ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಪಂದ್ಯ ನಡೆದ ವೆಸ್ಟ್ ಇಂಡೀಸ್​ನ ಬಾರ್ಬಡೋಸ್ ಕ್ರೀಡಾಂಗಣದ ಪಿಚ್​ ಬದಿ ಕುಳಿತು ಪಿಚ್​ನ ಮಣ್ಣನ್ನು ಬಾಯಿಗೆ ಹಾಕಿಕೊಂಡು ಸಂಭ್ರಮಿಸಿದರು. ಅದಾದ ಬಳಿ ಪ್ರಧಾನಿ ಮೋದಿವರೊಂದಿಗಿನ ಅಭಿನಂದನಾ ಸಭೆಯಲ್ಲಿಯೂ ರೋಹಿತ್ ಶರ್ಮಾ, ಬಾರ್ಬೊಡೋಸ್​ನ ಪಿಚ್​ನ ಬಗ್ಗೆ ಮಾತನಾಡಿದರು. 2011 ರಲ್ಲಿ ಭಾರತ ತಂಡ ವಾಂಖಡೆಯಲ್ಲಿ ವಿಶ್ವಕಪ್ ಗೆದ್ದಾಗಲೂ ಸಹ ಭಾರತ ತಂಡ ಪಿಚ್ ಕ್ಯುರೇಟರ್​ಗಳನ್ನು ಅಪ್ಪಿಕೊಂಡು ಸಂಭ್ರಮಿಸಿತ್ತು. ಬಿಸಿಸಿಐ, ವಾಂಖಡೆ ಪಿಚ್​ ಸಿದ್ಧ ಪಡಿಸಿದ್ದ ಕ್ಯುರೇಟರ್ ಹಾಗೂ ಸಹಾಯಕ ಸಿಬ್ಬಂದಿಗೆ ನಗದು ಪ್ರಶಸ್ತಿಗಳನ್ನು ಘೋಷಿಸಿತ್ತು. ಒಂದು ಕ್ರಿಕೆಟ್ ಪಂದ್ಯಕ್ಕೆ ಪಿಚ್ ಅದೆಷ್ಟು ಅವಶ್ಯಕ ಎಂಬುದಕ್ಕೆ ಈ ಎರಡು ಉದಾಹರಣೆಗಳು ಸಾಕ್ಷಿ. ಕ್ರಿಕೆಟ್ ಪಂದ್ಯ ಎಲ್ಲಿಯೇ ನಡೆಯಲಿ ಪಿಚ್ ಇಲ್ಲದೆ ಆಟ ನಡೆಯಲು ಸಾಧ್ಯವೇ ಇಲ್ಲ. ಭಾರತದಲ್ಲಿ ಕ್ರಿಕೆಟ್ ಎಂಬುದು ಧರ್ಮವೇ ಆಗಿಬಿಟ್ಟಿದೆ. ಭಾರತದ ಮೂಲೆ-ಮೂಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಈ ಯೂಟ್ಯೂಬ್ ಕಾಲದಲ್ಲಿ ಸ್ಥಳೀಯ ಟೂರ್ನಮೆಂಟ್​ಗಳನ್ನೂ ಲೈವ್ ಮಾಡಲಾಗುತ್ತಿದೆ, ಅವಕ್ಕೆ ಲಕ್ಷಾಂತರ ವೀವ್ಸ್ ದೊರೆಯುತ್ತಿವೆ. ಲಕ್ಷಾಂತರ ರೂಪಾಯಿ ಬಹುಮಾನವಿಟ್ಟು ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲ ಊರುಗಳಲ್ಲಿಯೂ ಅಚ್ಚುಕಟ್ಟಾದ ಮೈದಾನಗಳು ಇರುವುದಿಲ್ಲ. ಬಹುತೇಕ ಊರುಗಳಲ್ಲಿ ಪಂದ್ಯಾವಳಿಗಳು ಒಣಗಿದ ಕೆರೆಯಲ್ಲಿಯೋ, ಖಾಲಿ ಬಿಟ್ಟಿರುವ ಜಮೀನುಗಳಲ್ಲಿಯೋ ನಡೆಯುತ್ತವೆ. ಮೊದಲೆಲ್ಲ ಇಂಥಹಾ ಟೂರ್ನಿಗಳ ಪಿಚ್​ಗಳಿಗೆ ಅಷ್ಟೋಂದು ಪ್ರಾಧಾನ್ಯತೆ ನೀಡಲಾಗುತ್ತಿರಲಿಲ್ಲ. ಆಟಗಾರರೆ ಪೊರಕೆ ಹಿಡಿದು ಗುಡಿಸಿ ಅದನ್ನೇ ಪಿಚ್ ಎಂದು ಕರೆದು ಆಟವಾಡುತ್ತಿದ್ದರು. ಆದರೆ ಈಗ ಇಂಥಹಾ ಸ್ಥಳೀಯ ಟೂರ್ನಮೆಂಟ್​ಗಳಿಗೂ ಪಿಚ್​ ತಯಾರು ಮಾಡಿಕೊಡುವ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ