AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್ ಕ್ರಿಕೆಟ್​ಗೆ ‘ವೇದಿಕೆ’ ನಿರ್ಮಿಸುವ ಪಿಚ್ ಮಲ್ಲೇಶ್​ರ ಶ್ರಮ ಮತ್ತು ಸವಾಲು

ಕ್ರಿಕೆಟ್ ಪಂದ್ಯ ಎಲ್ಲಿಯೇ ನಡೆಯಲಿ ಪಿಚ್ ಇಲ್ಲದೆ ಆಟ ನಡೆಯಲು ಸಾಧ್ಯವೇ ಇಲ್ಲ. ಭಾರತದಲ್ಲಿ ಕ್ರಿಕೆಟ್ ಎಂಬುದು ಧರ್ಮವೇ ಆಗಿಬಿಟ್ಟಿದೆ. ಭಾರತದ ಮೂಲೆ-ಮೂಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಮೊದಲೆಲ್ಲ ಇಂಥಹಾ ಟೂರ್ನಿಗಳ ಪಿಚ್​ನ ಗುಣಮಟ್ಟದ ಬಗ್ಗೆ ಹೆಚ್ಚು ತಲೆಕೆಡೆಸಿಕೊಳ್ಳುತ್ತಿರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಪಿಚ್ ಕ್ಯುರೇಟರ್​ಗಳನ್ನು ಕರೆಸಿ ಗುಣಮಟ್ಟದ ಪಿಚ್ ತಯಾರಿಸಿಕೊಳ್ಳಲಾಗುತ್ತಿದೆ. ಅಂಥಹಾ ಪಿಚ್ ಕ್ಯುರೇಟರ್ ಒಬ್ಬರ ಪರಿಚಯ, ಅವರ ಕೆಲಸದ ವಿಧಾನ, ಶ್ರಮ, ಸವಾಲುಗಳು ಇನ್ನಿತರೆ ಮಾಹಿತಿ ಇಲ್ಲಿದೆ.

ಲೋಕಲ್ ಕ್ರಿಕೆಟ್​ಗೆ ‘ವೇದಿಕೆ’ ನಿರ್ಮಿಸುವ ಪಿಚ್ ಮಲ್ಲೇಶ್​ರ ಶ್ರಮ ಮತ್ತು ಸವಾಲು
ಮಂಜುನಾಥ ಸಿ.
|

Updated on: Jul 19, 2024 | 12:36 PM

Share

ಇತ್ತೀಚೆಗಷ್ಟೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಿತು. ಕಪ್ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಪಂದ್ಯ ನಡೆದ ವೆಸ್ಟ್ ಇಂಡೀಸ್​ನ ಬಾರ್ಬಡೋಸ್ ಕ್ರೀಡಾಂಗಣದ ಪಿಚ್​ ಬದಿ ಕುಳಿತು ಪಿಚ್​ನ ಮಣ್ಣನ್ನು ಬಾಯಿಗೆ ಹಾಕಿಕೊಂಡು ಸಂಭ್ರಮಿಸಿದರು. ಅದಾದ ಬಳಿ ಪ್ರಧಾನಿ ಮೋದಿವರೊಂದಿಗಿನ ಅಭಿನಂದನಾ ಸಭೆಯಲ್ಲಿಯೂ ರೋಹಿತ್ ಶರ್ಮಾ, ಬಾರ್ಬೊಡೋಸ್​ನ ಪಿಚ್​ನ ಬಗ್ಗೆ ಮಾತನಾಡಿದರು. 2011 ರಲ್ಲಿ ಭಾರತ ತಂಡ ವಾಂಖಡೆಯಲ್ಲಿ ವಿಶ್ವಕಪ್ ಗೆದ್ದಾಗಲೂ ಸಹ ಭಾರತ ತಂಡ ಪಿಚ್ ಕ್ಯುರೇಟರ್​ಗಳನ್ನು ಅಪ್ಪಿಕೊಂಡು ಸಂಭ್ರಮಿಸಿತ್ತು. ಬಿಸಿಸಿಐ, ವಾಂಖಡೆ ಪಿಚ್​ ಸಿದ್ಧ ಪಡಿಸಿದ್ದ ಕ್ಯುರೇಟರ್ ಹಾಗೂ ಸಹಾಯಕ ಸಿಬ್ಬಂದಿಗೆ ನಗದು ಪ್ರಶಸ್ತಿಗಳನ್ನು ಘೋಷಿಸಿತ್ತು. ಒಂದು ಕ್ರಿಕೆಟ್ ಪಂದ್ಯಕ್ಕೆ ಪಿಚ್ ಅದೆಷ್ಟು ಅವಶ್ಯಕ ಎಂಬುದಕ್ಕೆ ಈ ಎರಡು ಉದಾಹರಣೆಗಳು ಸಾಕ್ಷಿ. ಕ್ರಿಕೆಟ್ ಪಂದ್ಯ ಎಲ್ಲಿಯೇ ನಡೆಯಲಿ ಪಿಚ್ ಇಲ್ಲದೆ ಆಟ ನಡೆಯಲು ಸಾಧ್ಯವೇ ಇಲ್ಲ. ಭಾರತದಲ್ಲಿ ಕ್ರಿಕೆಟ್ ಎಂಬುದು ಧರ್ಮವೇ ಆಗಿಬಿಟ್ಟಿದೆ. ಭಾರತದ ಮೂಲೆ-ಮೂಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಈ ಯೂಟ್ಯೂಬ್ ಕಾಲದಲ್ಲಿ ಸ್ಥಳೀಯ ಟೂರ್ನಮೆಂಟ್​ಗಳನ್ನೂ ಲೈವ್ ಮಾಡಲಾಗುತ್ತಿದೆ, ಅವಕ್ಕೆ ಲಕ್ಷಾಂತರ ವೀವ್ಸ್ ದೊರೆಯುತ್ತಿವೆ. ಲಕ್ಷಾಂತರ ರೂಪಾಯಿ ಬಹುಮಾನವಿಟ್ಟು ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲ ಊರುಗಳಲ್ಲಿಯೂ ಅಚ್ಚುಕಟ್ಟಾದ ಮೈದಾನಗಳು ಇರುವುದಿಲ್ಲ. ಬಹುತೇಕ ಊರುಗಳಲ್ಲಿ ಪಂದ್ಯಾವಳಿಗಳು ಒಣಗಿದ ಕೆರೆಯಲ್ಲಿಯೋ, ಖಾಲಿ ಬಿಟ್ಟಿರುವ ಜಮೀನುಗಳಲ್ಲಿಯೋ ನಡೆಯುತ್ತವೆ. ಮೊದಲೆಲ್ಲ ಇಂಥಹಾ ಟೂರ್ನಿಗಳ ಪಿಚ್​ಗಳಿಗೆ ಅಷ್ಟೋಂದು ಪ್ರಾಧಾನ್ಯತೆ ನೀಡಲಾಗುತ್ತಿರಲಿಲ್ಲ. ಆಟಗಾರರೆ ಪೊರಕೆ ಹಿಡಿದು ಗುಡಿಸಿ ಅದನ್ನೇ ಪಿಚ್ ಎಂದು ಕರೆದು ಆಟವಾಡುತ್ತಿದ್ದರು. ಆದರೆ ಈಗ ಇಂಥಹಾ ಸ್ಥಳೀಯ ಟೂರ್ನಮೆಂಟ್​ಗಳಿಗೂ ಪಿಚ್​ ತಯಾರು ಮಾಡಿಕೊಡುವ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್