AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaheen Afridi: ಅಳಿಯ ಶಾಹೀನ್‌ನ ಗಾಯವನ್ನು ಗೇಲಿ ಮಾಡಿದ ಮಾವ ಆಫ್ರಿದಿ..!

Asia Cup 2022: ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಶಾಹೀನ್ ಅಫ್ರಿದಿ ಬದಲಿಗೆ ಪಾಕ್ ತಂಡದಲ್ಲಿ ಇದೀಗ ಮೊಹಮ್ಮದ್ ಹಸ್ನೈನ್ ಸ್ಥಾನ ಪಡೆದಿದ್ದಾರೆ.

Shaheen Afridi: ಅಳಿಯ ಶಾಹೀನ್‌ನ ಗಾಯವನ್ನು ಗೇಲಿ ಮಾಡಿದ ಮಾವ ಆಫ್ರಿದಿ..!
shaheen afridi and shahid afridi
TV9 Web
| Edited By: |

Updated on: Aug 22, 2022 | 3:00 PM

Share

ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಅಫ್ರಿದಿ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಆಗಸ್ಟ್ 28 ರಂದು ಭಾರತದ ವಿರುದ್ದ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಇದರ ಬೆನ್ನಲ್ಲೇ ಭಾರತ-ಪಾಕ್ ಅಭಿಮಾನಿಗಳ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಕಿಚಾಯಿಸುವಿಕೆ ಶುರುವಾಗಿತ್ತು. ಇದೀಗ ಶಾಹೀನ್ ಅಫ್ರಿದಿ ಅವರ ಭಾವಿ ಮಾವ ಶಾಹಿದ್ ಅಫ್ರಿದಿ ಕೂಡ ಹಾಸ್ಯಚಟಾಕಿ ಹಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಶಾಹೀನ್ ಅಫ್ರಿದಿ ಗಾಯದ ಬಗ್ಗೆ ಟ್ವೀಟ್ ಮಾಡಿರುವ ಶಾಹೀದ್ ಅಫ್ರಿದಿ, ಶಾಹೀನ್ ತನ್ನ ಮಾತನ್ನು ಕೇಳಲಿಲ್ಲ. ತಾನು ಮೊದಲೇ ಆತನಿಗೆ ಡೈವ್ ಹೊಡೆಯದಂತೆ ಸೂಚಿಸಿದ್ದೆ. ನೀನು ಫಾಸ್ಟ್ ಬೌಲರ್. ಡೈವ್ ಹೊಡೆದ್ರೆ ಗಾಯಗೊಳ್ಳುತ್ತೀಯಾ ಎಂದು ತಿಳಿಸಿದ್ದೆ. ಆದರೆ ಆ ಬಳಿಕ ಅರಿವಾಯಿತು, ಆತ ಕೂಡ ಅಫ್ರಿದಿ ಎಂಬುದು…ಈ ಮೂಲಕ ಶಾಹೀನ್ ಅಫ್ರಿದಿಯ ನಡೆಯನ್ನು ಕಿಚಾಯಿಸುವ ಪೋಸ್ಟ್​ ಹಾಕಿದ್ದಾರೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಶಾಹಿದ್ ಅಫ್ರಿದಿಯ ಅಳಿಯನಾಗಲಿರುವ ಶಾಹೀನ್:

ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಹಿರಿಯ ಮಗಳು ಅಕ್ಷಾ ಅವರನ್ನು ಶಾಹೀನ್ ಶಾ ಅಫ್ರಿದಿ ಮದುವೆಯಾಗಲಿದ್ದಾರೆ. ಆದರೆ ಈ ವಿವಾಹಕ್ಕೆ ಇನ್ನೂ ಕೂಡ ದಿನಾಂಕ ನಿಗದಿಪಡಿಸಲಾಗಿಲ್ಲ. ತನ್ನ ಮಗಳು ವೈದ್ಯೆಯಾಗಲು ಬಯಸಿದ್ದಾಳೆ. ಅವಳು ಪಾಕಿಸ್ತಾನದಲ್ಲಿ ಅಥವಾ ಇಂಗ್ಲೆಂಡ್‌ನಲ್ಲಿ ಶಿಕ್ಷಣವನ್ನು ಮುಂದುವರಿಸಬೇಕೆ ಎಂದು ಇನ್ನೂ ನಿರ್ಧರಿಸಲಾಗಿಲ್ಲ. ಹೀಗಾಗಿ ಮಗಳ ಶಿಕ್ಷಣ ಹಾಗೂ ಮದುವೆ ವಿಚಾರಗಳ ತೀರ್ಮಾನಗಳನ್ನು ಇನ್ನಷ್ಟೇ ನಿರ್ಧರಿಸಬೇಕಿಸಬೇಕೆಂದು ಅಫ್ರಿದಿ ತಿಳಿಸಿದ್ದಾರೆ.

ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಶಾಹೀನ್ ಅಫ್ರಿದಿ ಬದಲಿಗೆ ಪಾಕ್ ತಂಡದಲ್ಲಿ ಇದೀಗ ಮೊಹಮ್ಮದ್ ಹಸ್ನೈನ್ ಸ್ಥಾನ ಪಡೆದಿದ್ದಾರೆ. 22 ರ ಹರೆಯದ ಯುವ ವೇಗಿ ಸದ್ಯ ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿದ್ದು, ಅದರಂತೆ ಏಷ್ಯಾಕಪ್​ ವೇಳೆಗೆ ಪಾಕ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ