AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಕೊಹ್ಲಿಯ ಅಬ್ಬರದ ಶತಕಕ್ಕೆ ಸೋಶಿಯಲ್ ಮೀಡಿಯಾ ರಿಯಾಕ್ಷನ್ ಹೇಗಿದೆ ಗೊತ್ತಾ? ನೀವೇ ನೋಡಿ

Virat Kohli: ಇದು ವಿರಾಟ್ ಕೊಹ್ಲಿಯ 71 ನೇ ಅಂತರಾಷ್ಟ್ರೀಯ ಶತಕವಾಗಿದ್ದರೂ, ಇದು ಅವರ T20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವಾಗಿದೆ.

Asia Cup 2022: ಕೊಹ್ಲಿಯ ಅಬ್ಬರದ ಶತಕಕ್ಕೆ ಸೋಶಿಯಲ್ ಮೀಡಿಯಾ ರಿಯಾಕ್ಷನ್ ಹೇಗಿದೆ ಗೊತ್ತಾ? ನೀವೇ ನೋಡಿ
ವಿರಾಟ್ ಕೊಹ್ಲಿ ಅವರ T20 ವೃತ್ತಿಜೀವನದ ಅತ್ಯುತ್ತಮ ಸ್ಕೋರ್ ಈಗ 122 ರನ್ ಆಗಿದೆ. ಇದಕ್ಕೂ ಮುನ್ನ 2016ರಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 113 ರನ್‌ಗಳ ಇನ್ನಿಂಗ್ಸ್ ಆಡಿದ್ದರು.
TV9 Web
| Updated By: ಪೃಥ್ವಿಶಂಕರ|

Updated on:Sep 08, 2022 | 10:12 PM

Share

ಏಷ್ಯಾಕಪ್​ನಲ್ಲಿ (Asia Cup 2022) ಇಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ನಡೆಯುತ್ತಿದೆ. ಈಗಾಗಲೇ ಎರಡೂ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ (Virat Kohli) ಅವರ ಅದ್ಭುತ ಶತಕ ಸೇರಿದಂತೆ ಎರಡು ವಿಕೆಟ್ ನಷ್ಟಕ್ಕೆ ಒಟ್ಟು 212 ರನ್ ಗಳಿಸಿತು. ‘ರನ್ ಮೆಷಿನ್’ ಎಂದೇ ಕರೆಸಿಕೊಳ್ಳುವ ಕೊಹ್ಲಿಯ ಬ್ಯಾಟ್ ಎಷ್ಟೋ ದಿನಗಳಿಂದ ನಿಶ್ಯಬ್ದವಾಗಿತ್ತು. ಆದರೆ ಇಂದು ಅವರ ಬ್ಯಾಟ್ ಘರ್ಜಿಸಿ ರನ್​ಗಳ ಬಿರುಗಾಳಿ ಎಬ್ಬಿಸಿದೆ.

ಇದು ವಿರಾಟ್ ಕೊಹ್ಲಿಯ 71 ನೇ ಅಂತರಾಷ್ಟ್ರೀಯ ಶತಕವಾಗಿದ್ದರೂ, ಇದು ಅವರ T20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವಾಗಿದೆ. ಅವರ ಬ್ಯಾಟ್‌ನಿಂದ ಒಟ್ಟು 1021 ದಿನಗಳ ನಂತರ, ಅಂತರರಾಷ್ಟ್ರೀಯ ಶತಕ ಹೊರಹೊಮ್ಮಿತು. ಒಟ್ಟು 61 ಎಸೆತಗಳನ್ನು ಎದುರಿಸಿದ ವಿರಾಟ್ 12 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 122 ರನ್ ಗಳಿಸಿದರು.

ಕೊಹ್ಲಿಯ ಈ ಅಮೋಘ ಶತಕಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಅಭಿಮಾನಿಗಳು ಕೂಡ ದಿಗ್ಭ್ರಮೆಗೊಂಡಿದ್ದು, ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

Published On - 10:12 pm, Thu, 8 September 22

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ