Asia Cup 2022: ಕೊಹ್ಲಿಯ ಅಬ್ಬರದ ಶತಕಕ್ಕೆ ಸೋಶಿಯಲ್ ಮೀಡಿಯಾ ರಿಯಾಕ್ಷನ್ ಹೇಗಿದೆ ಗೊತ್ತಾ? ನೀವೇ ನೋಡಿ

Virat Kohli: ಇದು ವಿರಾಟ್ ಕೊಹ್ಲಿಯ 71 ನೇ ಅಂತರಾಷ್ಟ್ರೀಯ ಶತಕವಾಗಿದ್ದರೂ, ಇದು ಅವರ T20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವಾಗಿದೆ.

Asia Cup 2022: ಕೊಹ್ಲಿಯ ಅಬ್ಬರದ ಶತಕಕ್ಕೆ ಸೋಶಿಯಲ್ ಮೀಡಿಯಾ ರಿಯಾಕ್ಷನ್ ಹೇಗಿದೆ ಗೊತ್ತಾ? ನೀವೇ ನೋಡಿ
ವಿರಾಟ್ ಕೊಹ್ಲಿ ಅವರ T20 ವೃತ್ತಿಜೀವನದ ಅತ್ಯುತ್ತಮ ಸ್ಕೋರ್ ಈಗ 122 ರನ್ ಆಗಿದೆ. ಇದಕ್ಕೂ ಮುನ್ನ 2016ರಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 113 ರನ್‌ಗಳ ಇನ್ನಿಂಗ್ಸ್ ಆಡಿದ್ದರು.
Follow us
| Updated By: ಪೃಥ್ವಿಶಂಕರ

Updated on:Sep 08, 2022 | 10:12 PM

ಏಷ್ಯಾಕಪ್​ನಲ್ಲಿ (Asia Cup 2022) ಇಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ನಡೆಯುತ್ತಿದೆ. ಈಗಾಗಲೇ ಎರಡೂ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ (Virat Kohli) ಅವರ ಅದ್ಭುತ ಶತಕ ಸೇರಿದಂತೆ ಎರಡು ವಿಕೆಟ್ ನಷ್ಟಕ್ಕೆ ಒಟ್ಟು 212 ರನ್ ಗಳಿಸಿತು. ‘ರನ್ ಮೆಷಿನ್’ ಎಂದೇ ಕರೆಸಿಕೊಳ್ಳುವ ಕೊಹ್ಲಿಯ ಬ್ಯಾಟ್ ಎಷ್ಟೋ ದಿನಗಳಿಂದ ನಿಶ್ಯಬ್ದವಾಗಿತ್ತು. ಆದರೆ ಇಂದು ಅವರ ಬ್ಯಾಟ್ ಘರ್ಜಿಸಿ ರನ್​ಗಳ ಬಿರುಗಾಳಿ ಎಬ್ಬಿಸಿದೆ.

ಇದು ವಿರಾಟ್ ಕೊಹ್ಲಿಯ 71 ನೇ ಅಂತರಾಷ್ಟ್ರೀಯ ಶತಕವಾಗಿದ್ದರೂ, ಇದು ಅವರ T20 ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಶತಕವಾಗಿದೆ. ಅವರ ಬ್ಯಾಟ್‌ನಿಂದ ಒಟ್ಟು 1021 ದಿನಗಳ ನಂತರ, ಅಂತರರಾಷ್ಟ್ರೀಯ ಶತಕ ಹೊರಹೊಮ್ಮಿತು. ಒಟ್ಟು 61 ಎಸೆತಗಳನ್ನು ಎದುರಿಸಿದ ವಿರಾಟ್ 12 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 122 ರನ್ ಗಳಿಸಿದರು.

ಕೊಹ್ಲಿಯ ಈ ಅಮೋಘ ಶತಕಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಅಭಿಮಾನಿಗಳು ಕೂಡ ದಿಗ್ಭ್ರಮೆಗೊಂಡಿದ್ದು, ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

Published On - 10:12 pm, Thu, 8 September 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ