AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಬಾಬರ್ ಆಝಂ ಇಂಗ್ಲಿಷ್ ಕೇಳಿ ತಲೆಕೆರೆದುಕೊಂಡ ಅಮೆರಿಕ ಮಂದಿ

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್​ಗಳಲ್ಲಿ ಕೇವಲ 159 ರನ್ ಕಲೆ ಹಾಕಿತು. ಈ ಮೊತ್ತ ಬೆನ್ನತ್ತಿದ್ದ ಅಮೆರಿಕ ತಂಡ ಒಳ್ಳೆಯ ಬ್ಯಾಟಿಂಗ್ ಮಾಡಿತು. ಕೊನೆಯ ಬಾಲ್​ಗೆ ಬೇಕಿದ್ದಿದ್ದು 5ರನ್​ಗಳು. ಈ ವೇಳೆ ಬೌಂಡರಿ ಬಂದಿದ್ದರಿಂದ ಸ್ಕೋರ್​ ಸಮ ಆಯಿತು. ಸೂಪರ್ ಓವರ್​ನಲ್ಲಿ ಅಮೆರಿಕ ಗೆದ್ದಿದೆ.

Babar Azam: ಬಾಬರ್ ಆಝಂ ಇಂಗ್ಲಿಷ್ ಕೇಳಿ ತಲೆಕೆರೆದುಕೊಂಡ ಅಮೆರಿಕ ಮಂದಿ
ಬಾಬರ್ ಆಝಂ
ರಾಜೇಶ್ ದುಗ್ಗುಮನೆ
| Edited By: |

Updated on:Jun 07, 2024 | 9:19 AM

Share

ವಿಶ್ವಕಪ್​ನಲ್ಲಿ ಅಮೆರಿಕದ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಂಡಿದೆ. ಈ ಸೋಲಿನಿಂದ ಪಾಕ್ ಸಾಕಷ್ಟು ಹಿನ್ನಡೆ ಅನುಭವಿಸಿದೆ. ಭಾರತದ ಜೊತೆಗೆ ಸೋತರೆ ಪಾಕಿಸ್ತಾನ (Pakistan) ಈ ಬಾರಿಯ ವಿಶ್ವಕಪ್​ನಿಂದ ಬಹುತೇಕ ಹೊರ ಹೋದಂತೆ ಎನ್ನಲಾಗುತ್ತಿದೆ. ಪಾಕ್ ತಂಡ ಸೋತ ಬಳಿಕ ಬಾಬರ್ ಆಝಂ ಅವರು ಮಾತನಾಡಿದ್ದಾರೆ. ಅವರು ಆಡಿದ ಇಂಗ್ಲಿಷ್ ಸಾಕಷ್ಟು ಟ್ರೋಲ್ ಆಗುತ್ತಿದೆ.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್​ಗಳಲ್ಲಿ ಕೇವಲ 159 ರನ್ ಕಲೆ ಹಾಕಿತು. ಈ ಮೊತ್ತ ಬೆನ್ನತ್ತಿದ್ದ ಅಮೆರಿಕ ತಂಡ ಒಳ್ಳೆಯ ಬ್ಯಾಟಿಂಗ್ ಮಾಡಿತು. ಕೊನೆಯ ಬಾಲ್​ಗೆ ಬೇಕಿದ್ದಿದ್ದು 5ರನ್​ಗಳು. ಈ ವೇಳೆ ಬೌಂಡರಿ ಬಂದಿದ್ದರಿಂದ ಸ್ಕೋರ್​ ಸಮ ಆಯಿತು. ಸೂಪರ್ ಓವರ್​ನಲ್ಲಿ ಅಮೆರಿಕ ಗೆದ್ದಿದೆ.

ಈ ಸೋಲಿನ ಬಗ್ಗೆ ಬಾಬರ್ ಆಝಂ ಮಾತನಾಡಿದ್ದಾರೆ. ‘ಮೊದಲ 6 ಓವರ್‌ಗಳಲ್ಲಿ ಬ್ಯಾಟಿಂಗ್ ಮಾಡುವಾಗ ನಮಗೆ ಯಾವುದೇ ಲಾಭ ಆಗಿಲ್ಲ. ಒಂದರ ಹಿಂದೆ ಒಂದರಂತೆ ವಿಕೆಟ್​ಗಳು ಬಿದ್ದವು. ಬ್ಯಾಟ್ಸಮನ್​ಗಳಾಗಿ ನಾವು ಪಾರ್ಟನರ್​ಶಿಪ್​ಗಳನ್ನು ಬೆಳೆಸಬೇಕು. ಆದರೆ, ನಾವು ಅಂದಕೊಂಡಂತೆ ಗೆಲುವು ಸಾಧಿಸಿಲ್ಲ. ನಮ್ಮ ಸ್ಪಿನ್ನರ್​ಗಳು ಕೂಡ ಉತ್ತಮ ಪ್ರದರ್ಶನ ನೀಡಿಲ್ಲ. ಇದು ನಮಗೆ ದುಬಾರಿ ಆಯಿತು’ ಎಂದಿದ್ದಾರೆ ಬಾಬರ್.

View this post on Instagram

A post shared by ICC (@icc)

‘ತುಂಬಾನೇ ಕಷ್ಟ ಇತ್ತು. ಎಲ್ಲಾ ಕ್ರೆಡಿಟ್ ಅಮೆರಿಕ ತಂಡಕ್ಕೆ ಸಲ್ಲಬೇಕು. ಎಲ್ಲಾ ವಿಭಾಗಗಳಲ್ಲಿ ನಮಗಿಂತ ಉತ್ತಮವಾಗಿ ಆಡಿದರು. ಪ್ರೊಫೆಷನಲ್ ಕ್ರಿಕೆಟರ್ ಆಗಿ ಮೈದಾನವನ್ನು ನೀವು ಅರ್ಥೈಸಿಕೊಳ್ಳಬೇಕು’ ಎಂದಿದ್ದಾರೆ ಬಾಬರ್.

ಇದನ್ನೂ ಓದಿ: ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ

ಬಾಬರ್ ಅವರ ಮಾತನಾಡಿದ್ದು ಬಟ್ಲರ್ ಇಂಗ್ಲಿಷ್ ಆಗಿತ್ತು. ಹೀಗಾಗಿ, ಎಲ್ಲರೂ ಇದನ್ನು ಟೀಕೆ ಮಾಡಿದ್ದಾರೆ. ‘ಪಾಕಿಸ್ತಾನದ ಬೌಲಿಂಗ್​ಗಿಂತ ಬಾಬರ್ ಆಜಮ್ ಇಂಗ್ಲಿಷ್ ಉತ್ತಮವಾಗಿದೆ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:08 am, Fri, 7 June 24

Follow Us
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ