AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡ ಸಖತ್ ಟ್ರೋಲ್ ಆದ ಪಾಕ್ ನಾಯಕ ಬಾಬರ್ ಅಜಮ್

ಬಾಬರ್ ಅಜಮ್ ಈಗಾಗಲೇ ಕ್ರಿಕೆಟ್ ಲೋಕದಲ್ಲಿ ಅನೇಕ ಸಾಧನೆ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಇವರು ಈಗ ಟ್ರೋಲ್ (Troll) ಆಗುವ ಮೂಲಕ ಸುದ್ದಿಯಲ್ಲಿದ್ದಾರೆ.

Babar Azam: ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡ ಸಖತ್ ಟ್ರೋಲ್ ಆದ ಪಾಕ್ ನಾಯಕ ಬಾಬರ್ ಅಜಮ್
Babar Azam
TV9 Web
| Edited By: |

Updated on: Aug 19, 2022 | 9:36 AM

Share

ಪಾಕಿಸ್ತಾನ (Pakistan) ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ (Babar Azam) ವಿಶ್ವಶ್ರೇಷ್ಠ ಬ್ಯಾಟರ್ ಆಗಿ ಎಷ್ಟು ಸುದ್ದಿಯಲ್ಲಿರುತ್ತಾರೊ ಅದೇರೀತಿ ಕೆಲವೊಂದು ಬಾರಿ ಟ್ರೋಲ್​ಗಳ ಮೂಲಕವೂ ಇವರ ಹೆಸರು ಟ್ರೆಂಡ್​ನಲ್ಲಿರುತ್ತದೆ. ಮೈದಾನದಲ್ಲಿ ಸದಾ ನೂತನ ದಾಖಲೆ ಬರೆಯುವ ಬಾಬರ್ ಈಗಾಗಲೇ ಕ್ರಿಕೆಟ್ ಲೋಕದಲ್ಲಿ ಅನೇಕ ಸಾಧನೆ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಇವರು ಈಗ ಟ್ರೋಲ್ (Troll) ಆಗುವ ಮೂಲಕ ಸುದ್ದಿಯಲ್ಲಿದ್ದಾರೆ.

ಸದ್ಯ ನೆದರ್ಲೆಂಡ್ ಪ್ರವಾಸದಲ್ಲಿ ಪಾಕಿಸ್ತಾನ ತಂಡ ಬಿಡುವಿನ ಸಮಯದಲ್ಲಿ ಸುತ್ತಾಟ ನಡೆಸುತ್ತಿದೆ. ಹೀಗಿರುವಾಗ ಬಾಬರ್ ಅಜಮ್ ತಮ್ಮ ಟ್ವಿಟರ್​ನಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆರೆಸ್ಟೋರೆಂಟ್​ನಲ್ಲಿ ಬಾಬರ್ ಫೋಟೋ ತೆಗೆದು ಶೇರ್ ಮಾಡಿದ್ದಾರೆ. ಈ ಫೋಟೋದಲ್ಲಿ ಇವರ ತೂಕ ಹೆಚ್ಚಾದಂತೆ ಕಾಣುತ್ತಿದ್ದು ಅನೇಕರು ಮೊದಲು ಫಿಟ್​ನೆಸ್ ಕಾಪಾಡಿಕೊಳ್ಳಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
KL Rahul: 10 ವಿಕೆಟ್​ಗಳ ಭರ್ಜರಿ ಗೆಲುವಿನ ಬಳಿಕ ನಾಯಕ ಕೆಎಲ್ ರಾಹುಲ್ ಏನು ಹೇಳಿದ್ರು ನೋಡಿ
Image
IND vs ZIM: ಭಾರತ ಭರ್ಜರಿ ಶುಭಾರಂಭ: ಎಲ್ಲರ ಮೆಚ್ಚಿಗೆಗೆ ಕಾರಣವಾದ ಕೆಎಲ್ ರಾಹುಲ್ ನಡೆ
Image
IND vs ZIM: ಜಿಂಬಾಬ್ವೆ ಮಣಿಸಿದ ಭಾರತ; ಮೊದಲ ಏಕದಿನ ಪಂದ್ಯದಲ್ಲಿ ಸೃಷ್ಟಿಯಾದ ದಾಖಲೆಗಳಿವು
Image
IPL2023: ಪಂಜಾಬ್ ಜೊತೆಗಿನ ಅನಿಲ್ ಕುಂಬ್ಳೆ ಪ್ರಯಾಣ ಅಂತ್ಯ; ಹೊಸ ಕೋಚ್‌ಗಾಗಿ ಕಿಂಗ್ಸ್ ಹುಡುಕಾಟ

ಪಾಕಿಸ್ತಾನದ ನಾಯಕ ಬಾಬರ್ ಸದ್ಯ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಟಿ20 ರ್ಯಾಂಕಿಂಗ್​ನಲ್ಲಿ ಹಲವು ದಿನಗಳಿಂದ ನಂಬರ್.1 ಸ್ಥಾನದಲ್ಲಿದ್ದಾರೆ. ನೆದರ್ಲೆಂಡ್​ ವಿರುದ್ಧವೂ ಬಾಬರ್ ಅತ್ಯುತ್ತಮ ಆಟ ಪ್ರದರ್ಶಿಸುತ್ತಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿ ಪೈಕಿ ಮೊದಲು ಪಂದ್ಯದಲ್ಲಿ ಪಾಕ್ 16 ರನ್​ಗಳಿಂದ ಗೆದ್ದರೆ, ಎರಡನೇ ಪಂದ್ಯದಲ್ಲಿ 7 ವಿಕೆಟ್​ಗಳ ಜಯ ಸಾಧಿಸಿತ್ತು. ಬಾಬರ್ ಕ್ರಮವಾಗಿ 74 ಹಾಗೂ 57 ರನ್ ಸಿಡಿಸಿದ್ದರು.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!