AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket Betting: ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: 5 ಲಕ್ಷ ರೂ. ವಶಕ್ಕೆ

IPL 2021, RCB vs KKR: ಅತ್ತ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಎಲಿಮಿನೇಟರ್ ಪಂದ್ಯ ನಡೆಯುತ್ತಿದ್ದರೆ ಇತ್ತ ಬೆಟ್ಟಿಂಗ್ ಜೋರಾಗಿಯೇ ನಡೆಯುತ್ತಿತ್ತು. ಇದನ್ನರಿತ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Cricket Betting: ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: 5 ಲಕ್ಷ ರೂ. ವಶಕ್ಕೆ
Cricket Betting
TV9 Web
| Edited By: |

Updated on: Oct 12, 2021 | 9:59 AM

Share

ಈಗ ಎಲ್ಲೆಲ್ಲೂ ಇಂಡಿಯನ್‌ ಪ್ರಿಮೀಯರ್‌ ಲೀಗ್‌ (Indian Premier League) ಫೀವರ್‌ ಜೋರಾಗಿದೆ. ಯಾಕಂದ್ರೆ ಐಪಿಎಲ್‌ 2021 (IPL 2021) ಫೈನಲ್ ಹಂತಕ್ಕೆ ಬಂದು ನಿಂತಿದೆ. ಸೋಮವಾರ ಆರ್​ಸಿಬಿ ಹಾಗು ಕೆಕೆಆರ್ (RCB vs KKR) ನಡುವೆ ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ ನಡೆದಿತ್ತು. ಇದರಲ್ಲಿ ಆರ್​ಸಿಬಿ ಸೋಲು ಕಂಡಿದ್ದು ಈ ಬಾರಿಯೂ ಕಪ್ ಗೆಲ್ಲುವಲ್ಲಿ ಎಡವಿದೆ.

ಹೀಗಿರುವಾಗ ಇತ್ತ ಬೆಂಗಳೂರಿನಲ್ಲಿ ಬೆಟ್ಟಿಂಗ್ ಜೋರಾಗಿಯೇ ನಡೆಯುತ್ತಿತ್ತು. ಇದನ್ನರಿತ ಸಿಸಿಬಿ ಪೊಲೀಸರು ಹುಮ್ಮಸ್ಸಿನಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಗಳ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 5 ಲಕ್ಷ ರೂ. ನಗದು ಹಾಗೂ ಒಂದು ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಇನ್ನು ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಪ್ರತಿ ಬಾಲ್, ಓವರ್ ಹಾಗೂ ಪಂದ್ಯದ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಆರೋಪಿಗಳು ಹಲವರಿಂದ ಹಣ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು. Allexchbet.com ವೆಬ್ ಸೈಟ್ ಮೂಲಕ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ ಎಂಬುದು ತಿಳಿದುಬಂದಿದೆ.

RCB vs KKR, IPL 2021 Eliminator: ಪಂದ್ಯ ಮುಗಿದ ಬಳಿಕ ವಿರಾಟ್ ಕೊಹ್ಲಿ ಆಡಿದ ಬೇಸರದ ಮಾತು ಕೇಳಿ: ಸೋಲಿಗೆ ಇದುವೇ ಕಾರಣವಂತೆ

Virat Kohli: ಎರಡೆರಡು ನೋವು ತುಂಬಿಕೊಂಡು ದುಃಖದಿಂದ ಮೈದಾನದಲ್ಲೇ ಕಣ್ಣೀರಿಟ್ಟ ವಿರಾಟ್ ಕೊಹ್ಲಿ

(Bangalore CCB Police arrested a RCB vs KKR cricket betting accused today in Bengaluru)

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ