AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ್ರಾ ಭುವನೇಶ್ವರ್? ಅನುಮಾನ ಹೆಚ್ಚಿಸಿದ ಇನ್ಸ್ಟಾಗ್ರಾಮ್ ಬಯೋ ಬದಲಾವಣೆ

Bhuvneshwar Kumar: ಭುವನೇಶ್ವರ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಬಯೋ ಬದಲಿಸಿದ್ದು, ಇದನ್ನು ಗಮನಿಸಿದ ನೆಟ್ಟಿಗರು ಭುವಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಪೃಥ್ವಿಶಂಕರ
|

Updated on:Jul 28, 2023 | 1:50 PM

ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಇದೀಗ ಸೋಶಿಯಲ್ ಮಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಇದೀಗ ಸೋಶಿಯಲ್ ಮಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

1 / 6
ಇದಕ್ಕೆ ಕಾರಣವೂ ಇದ್ದು, ಟೀಂ ಇಂಡಿಯಾದಲ್ಲಿ ಮತ್ತೆ ಅವಕಾಶಕ್ಕಾಗಿ ಕಾಯ್ದು ಕಾಯ್ದು ಬಸವಳಿದಿರುವ ಭುವಿ, ಮತ್ತೆ ತಂಡಕ್ಕೆ ಆಯ್ಕೆಯಾಗುವುದು ಅನುಮಾನವಾಗಿದೆ. ಈ ನಡುವೆ ಭುವನೇಶ್ವರ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಬಯೋ ಬದಲಿಸಿದ್ದು, ಇದನ್ನು ಗಮನಿಸಿದ ನೆಟ್ಟಿಗರು ಭುವಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಟೀಂ ಇಂಡಿಯಾದಲ್ಲಿ ಮತ್ತೆ ಅವಕಾಶಕ್ಕಾಗಿ ಕಾಯ್ದು ಕಾಯ್ದು ಬಸವಳಿದಿರುವ ಭುವಿ, ಮತ್ತೆ ತಂಡಕ್ಕೆ ಆಯ್ಕೆಯಾಗುವುದು ಅನುಮಾನವಾಗಿದೆ. ಈ ನಡುವೆ ಭುವನೇಶ್ವರ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಬಯೋ ಬದಲಿಸಿದ್ದು, ಇದನ್ನು ಗಮನಿಸಿದ ನೆಟ್ಟಿಗರು ಭುವಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

2 / 6
ಈ ಮೊದಲು ತಮ್ಮ ಇನ್‌ಸ್ಟಾಗ್ರಾಮ್ ಬಯೋದಲ್ಲಿ ಇಂಡಿಯನ್ ಕ್ರಿಕೆಟರ್ ಎಂದು ಬರೆದುಕೊಂಡಿದ್ದ ಭುವಿ, ಇದೀ ಗ ಅದನ್ನು ಇಂಡಿಯನ್ ಎಂದು ಬದಲಿಸಿದ್ದಾರೆ. ಹೀಗಾಗಿ ಭುವನೇಶ್ವರ್ ಕುಮಾರ್ ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ್ರಾ ಎನ್ನುವ ಅನುಮಾನ ಎಲ್ಲರನ್ನು ಕಾಡಲಾರಂಭಿಸಿದೆ.

ಈ ಮೊದಲು ತಮ್ಮ ಇನ್‌ಸ್ಟಾಗ್ರಾಮ್ ಬಯೋದಲ್ಲಿ ಇಂಡಿಯನ್ ಕ್ರಿಕೆಟರ್ ಎಂದು ಬರೆದುಕೊಂಡಿದ್ದ ಭುವಿ, ಇದೀ ಗ ಅದನ್ನು ಇಂಡಿಯನ್ ಎಂದು ಬದಲಿಸಿದ್ದಾರೆ. ಹೀಗಾಗಿ ಭುವನೇಶ್ವರ್ ಕುಮಾರ್ ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ್ರಾ ಎನ್ನುವ ಅನುಮಾನ ಎಲ್ಲರನ್ನು ಕಾಡಲಾರಂಭಿಸಿದೆ.

3 / 6
33ರ ಹರೆಯದ ಭುವಿ ಕೊನೆಯದಾಗಿ 2022ರ ಟಿ20ಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆಡಿದ 6 ಪಂದ್ಯಗಳಲ್ಲಿ ಕೇವಲ ನಾಲ್ಕು ವಿಕೆಟ್ಗಳನ್ನು ಪಡೆದಿದ್ದರು. ಆದರೆ ರನ್​ಗಳಿಗೆ ಕಡಿವಾಣ ಹಾಕುವಲ್ಲಿ ಭುವಿ ಯಶಸ್ವಿಯಾಗಿದ್ದರು.

33ರ ಹರೆಯದ ಭುವಿ ಕೊನೆಯದಾಗಿ 2022ರ ಟಿ20ಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆಡಿದ 6 ಪಂದ್ಯಗಳಲ್ಲಿ ಕೇವಲ ನಾಲ್ಕು ವಿಕೆಟ್ಗಳನ್ನು ಪಡೆದಿದ್ದರು. ಆದರೆ ರನ್​ಗಳಿಗೆ ಕಡಿವಾಣ ಹಾಕುವಲ್ಲಿ ಭುವಿ ಯಶಸ್ವಿಯಾಗಿದ್ದರು.

4 / 6
ಟಿ20 ಮಾದರಿಯಲ್ಲಿ ಆಗಾಗ್ಗೆ ಅವಕಾಶ ಪಡೆಯುತ್ತಿದ್ದ ಭುವನೇಶ್ವರ್ ಕುಮಾರ್ ಉಳಿದ ಮಾದರಿಯಲ್ಲಿ ಅಂದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 2018 ರಲ್ಲಿ ಕೊನೆಯದಾಗಿ ತಂಡದಲ್ಲಿ ಕಾಣಿಸಿಕೊಂಡಿದ್ದ ಭುವಿ, ಜನವರಿ 2022 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿದ್ದರು.

ಟಿ20 ಮಾದರಿಯಲ್ಲಿ ಆಗಾಗ್ಗೆ ಅವಕಾಶ ಪಡೆಯುತ್ತಿದ್ದ ಭುವನೇಶ್ವರ್ ಕುಮಾರ್ ಉಳಿದ ಮಾದರಿಯಲ್ಲಿ ಅಂದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 2018 ರಲ್ಲಿ ಕೊನೆಯದಾಗಿ ತಂಡದಲ್ಲಿ ಕಾಣಿಸಿಕೊಂಡಿದ್ದ ಭುವಿ, ಜನವರಿ 2022 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿದ್ದರು.

5 / 6
ಈ ವರ್ಷ ನಡೆಯಲ್ಲಿರುವ ಏಷ್ಯಾಕಪ್ ಹಾಗೂ ವಿಶ್ವಕಪ್​ನಲ್ಲಿ ಭುವಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಏಕೆಂದರೆ ಮೂವರು ವೇಗಿಗಳಾಗಿ ಸಿರಾಜ್, ಬುಮ್ರಾ ಹಾಗೂ ಶಮಿ ಆಡುವುದು ಖಚಿತವಾಗಿದೆ. ಇನ್ನೊಂದೆಡೆ ಯುವ ಟಿ20 ತಂಡವನ್ನು ಕಟ್ಟಲು ಆರಂಭಿಸಿರುವ ಬಿಸಿಸಿಐ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಭುವಿಯನ್ನು ಆಯ್ಕೆ ಮಾಡುವುದು ಅನುಮಾನವಾಗಿದೆ.

ಈ ವರ್ಷ ನಡೆಯಲ್ಲಿರುವ ಏಷ್ಯಾಕಪ್ ಹಾಗೂ ವಿಶ್ವಕಪ್​ನಲ್ಲಿ ಭುವಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಏಕೆಂದರೆ ಮೂವರು ವೇಗಿಗಳಾಗಿ ಸಿರಾಜ್, ಬುಮ್ರಾ ಹಾಗೂ ಶಮಿ ಆಡುವುದು ಖಚಿತವಾಗಿದೆ. ಇನ್ನೊಂದೆಡೆ ಯುವ ಟಿ20 ತಂಡವನ್ನು ಕಟ್ಟಲು ಆರಂಭಿಸಿರುವ ಬಿಸಿಸಿಐ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಭುವಿಯನ್ನು ಆಯ್ಕೆ ಮಾಡುವುದು ಅನುಮಾನವಾಗಿದೆ.

6 / 6

Published On - 1:49 pm, Fri, 28 July 23

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ