AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ್ರಾ ಭುವನೇಶ್ವರ್? ಅನುಮಾನ ಹೆಚ್ಚಿಸಿದ ಇನ್ಸ್ಟಾಗ್ರಾಮ್ ಬಯೋ ಬದಲಾವಣೆ

Bhuvneshwar Kumar: ಭುವನೇಶ್ವರ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಬಯೋ ಬದಲಿಸಿದ್ದು, ಇದನ್ನು ಗಮನಿಸಿದ ನೆಟ್ಟಿಗರು ಭುವಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಪೃಥ್ವಿಶಂಕರ
|

Updated on:Jul 28, 2023 | 1:50 PM

Share
ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಇದೀಗ ಸೋಶಿಯಲ್ ಮಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಇದೀಗ ಸೋಶಿಯಲ್ ಮಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

1 / 6
ಇದಕ್ಕೆ ಕಾರಣವೂ ಇದ್ದು, ಟೀಂ ಇಂಡಿಯಾದಲ್ಲಿ ಮತ್ತೆ ಅವಕಾಶಕ್ಕಾಗಿ ಕಾಯ್ದು ಕಾಯ್ದು ಬಸವಳಿದಿರುವ ಭುವಿ, ಮತ್ತೆ ತಂಡಕ್ಕೆ ಆಯ್ಕೆಯಾಗುವುದು ಅನುಮಾನವಾಗಿದೆ. ಈ ನಡುವೆ ಭುವನೇಶ್ವರ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಬಯೋ ಬದಲಿಸಿದ್ದು, ಇದನ್ನು ಗಮನಿಸಿದ ನೆಟ್ಟಿಗರು ಭುವಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಕಾರಣವೂ ಇದ್ದು, ಟೀಂ ಇಂಡಿಯಾದಲ್ಲಿ ಮತ್ತೆ ಅವಕಾಶಕ್ಕಾಗಿ ಕಾಯ್ದು ಕಾಯ್ದು ಬಸವಳಿದಿರುವ ಭುವಿ, ಮತ್ತೆ ತಂಡಕ್ಕೆ ಆಯ್ಕೆಯಾಗುವುದು ಅನುಮಾನವಾಗಿದೆ. ಈ ನಡುವೆ ಭುವನೇಶ್ವರ್ ಕುಮಾರ್ ತಮ್ಮ ಇನ್‌ಸ್ಟಾಗ್ರಾಮ್ ಬಯೋ ಬದಲಿಸಿದ್ದು, ಇದನ್ನು ಗಮನಿಸಿದ ನೆಟ್ಟಿಗರು ಭುವಿ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

2 / 6
ಈ ಮೊದಲು ತಮ್ಮ ಇನ್‌ಸ್ಟಾಗ್ರಾಮ್ ಬಯೋದಲ್ಲಿ ಇಂಡಿಯನ್ ಕ್ರಿಕೆಟರ್ ಎಂದು ಬರೆದುಕೊಂಡಿದ್ದ ಭುವಿ, ಇದೀ ಗ ಅದನ್ನು ಇಂಡಿಯನ್ ಎಂದು ಬದಲಿಸಿದ್ದಾರೆ. ಹೀಗಾಗಿ ಭುವನೇಶ್ವರ್ ಕುಮಾರ್ ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ್ರಾ ಎನ್ನುವ ಅನುಮಾನ ಎಲ್ಲರನ್ನು ಕಾಡಲಾರಂಭಿಸಿದೆ.

ಈ ಮೊದಲು ತಮ್ಮ ಇನ್‌ಸ್ಟಾಗ್ರಾಮ್ ಬಯೋದಲ್ಲಿ ಇಂಡಿಯನ್ ಕ್ರಿಕೆಟರ್ ಎಂದು ಬರೆದುಕೊಂಡಿದ್ದ ಭುವಿ, ಇದೀ ಗ ಅದನ್ನು ಇಂಡಿಯನ್ ಎಂದು ಬದಲಿಸಿದ್ದಾರೆ. ಹೀಗಾಗಿ ಭುವನೇಶ್ವರ್ ಕುಮಾರ್ ಭಾರತ ಕ್ರಿಕೆಟ್​ಗೆ ವಿದಾಯ ಹೇಳಿದ್ರಾ ಎನ್ನುವ ಅನುಮಾನ ಎಲ್ಲರನ್ನು ಕಾಡಲಾರಂಭಿಸಿದೆ.

3 / 6
33ರ ಹರೆಯದ ಭುವಿ ಕೊನೆಯದಾಗಿ 2022ರ ಟಿ20ಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆಡಿದ 6 ಪಂದ್ಯಗಳಲ್ಲಿ ಕೇವಲ ನಾಲ್ಕು ವಿಕೆಟ್ಗಳನ್ನು ಪಡೆದಿದ್ದರು. ಆದರೆ ರನ್​ಗಳಿಗೆ ಕಡಿವಾಣ ಹಾಕುವಲ್ಲಿ ಭುವಿ ಯಶಸ್ವಿಯಾಗಿದ್ದರು.

33ರ ಹರೆಯದ ಭುವಿ ಕೊನೆಯದಾಗಿ 2022ರ ಟಿ20ಯಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆಡಿದ 6 ಪಂದ್ಯಗಳಲ್ಲಿ ಕೇವಲ ನಾಲ್ಕು ವಿಕೆಟ್ಗಳನ್ನು ಪಡೆದಿದ್ದರು. ಆದರೆ ರನ್​ಗಳಿಗೆ ಕಡಿವಾಣ ಹಾಕುವಲ್ಲಿ ಭುವಿ ಯಶಸ್ವಿಯಾಗಿದ್ದರು.

4 / 6
ಟಿ20 ಮಾದರಿಯಲ್ಲಿ ಆಗಾಗ್ಗೆ ಅವಕಾಶ ಪಡೆಯುತ್ತಿದ್ದ ಭುವನೇಶ್ವರ್ ಕುಮಾರ್ ಉಳಿದ ಮಾದರಿಯಲ್ಲಿ ಅಂದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 2018 ರಲ್ಲಿ ಕೊನೆಯದಾಗಿ ತಂಡದಲ್ಲಿ ಕಾಣಿಸಿಕೊಂಡಿದ್ದ ಭುವಿ, ಜನವರಿ 2022 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿದ್ದರು.

ಟಿ20 ಮಾದರಿಯಲ್ಲಿ ಆಗಾಗ್ಗೆ ಅವಕಾಶ ಪಡೆಯುತ್ತಿದ್ದ ಭುವನೇಶ್ವರ್ ಕುಮಾರ್ ಉಳಿದ ಮಾದರಿಯಲ್ಲಿ ಅಂದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 2018 ರಲ್ಲಿ ಕೊನೆಯದಾಗಿ ತಂಡದಲ್ಲಿ ಕಾಣಿಸಿಕೊಂಡಿದ್ದ ಭುವಿ, ಜನವರಿ 2022 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿದ್ದರು.

5 / 6
ಈ ವರ್ಷ ನಡೆಯಲ್ಲಿರುವ ಏಷ್ಯಾಕಪ್ ಹಾಗೂ ವಿಶ್ವಕಪ್​ನಲ್ಲಿ ಭುವಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಏಕೆಂದರೆ ಮೂವರು ವೇಗಿಗಳಾಗಿ ಸಿರಾಜ್, ಬುಮ್ರಾ ಹಾಗೂ ಶಮಿ ಆಡುವುದು ಖಚಿತವಾಗಿದೆ. ಇನ್ನೊಂದೆಡೆ ಯುವ ಟಿ20 ತಂಡವನ್ನು ಕಟ್ಟಲು ಆರಂಭಿಸಿರುವ ಬಿಸಿಸಿಐ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಭುವಿಯನ್ನು ಆಯ್ಕೆ ಮಾಡುವುದು ಅನುಮಾನವಾಗಿದೆ.

ಈ ವರ್ಷ ನಡೆಯಲ್ಲಿರುವ ಏಷ್ಯಾಕಪ್ ಹಾಗೂ ವಿಶ್ವಕಪ್​ನಲ್ಲಿ ಭುವಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಏಕೆಂದರೆ ಮೂವರು ವೇಗಿಗಳಾಗಿ ಸಿರಾಜ್, ಬುಮ್ರಾ ಹಾಗೂ ಶಮಿ ಆಡುವುದು ಖಚಿತವಾಗಿದೆ. ಇನ್ನೊಂದೆಡೆ ಯುವ ಟಿ20 ತಂಡವನ್ನು ಕಟ್ಟಲು ಆರಂಭಿಸಿರುವ ಬಿಸಿಸಿಐ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ಗೆ ಭುವಿಯನ್ನು ಆಯ್ಕೆ ಮಾಡುವುದು ಅನುಮಾನವಾಗಿದೆ.

6 / 6

Published On - 1:49 pm, Fri, 28 July 23

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!