AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Basavaraj Bommai: 1983 ವಿಶ್ವಕಪ್ ವಿಕೆಟ್ ಕೀಪರ್ ಜೊತೆ 83 ಚಿತ್ರ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಡಿಸೆಂಬರ್ 24 ರಂದು ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

TV9 Web
| Edited By: |

Updated on: Dec 26, 2021 | 8:02 PM

Share
1983 ರ ವಿಶ್ವಕಪ್ ಐತಿಹಾಸಿಕ ಗೆಲುವಿನ ಹಿಂದಿರುವ ರಿಯಲ್ ಕಹಾನಿಯನ್ನು ತಿಳಿಸುವ "83" ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಜರಂಗಿ ಭಾಯಿಜಾನ್ ಖ್ಯಾತಿಯ ನಿರ್ದೇಶಕ ಕಬೀರ್ ಖಾನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ದಿ ಲೆಜೆಂಡ್ ಕಪಿಲ್ ದೇವ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.

1983 ರ ವಿಶ್ವಕಪ್ ಐತಿಹಾಸಿಕ ಗೆಲುವಿನ ಹಿಂದಿರುವ ರಿಯಲ್ ಕಹಾನಿಯನ್ನು ತಿಳಿಸುವ "83" ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಜರಂಗಿ ಭಾಯಿಜಾನ್ ಖ್ಯಾತಿಯ ನಿರ್ದೇಶಕ ಕಬೀರ್ ಖಾನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ದಿ ಲೆಜೆಂಡ್ ಕಪಿಲ್ ದೇವ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.

1 / 7
ಇನ್ನು 1983 ರ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸೈಯದ್ ಮುಜ್ತಬಾ ಹುಸೈನ್ ಕಿರ್ಮಾನಿ (ಸೈಯದ್ ಕಿರ್ಮಾನಿ) ಪಾತ್ರದಲ್ಲಿ ಬಾಲಿವುಡ್​ ನಟ ಸಾಹಿಲ್ ಕಟ್ಟರ್ ಅಭಿನಯಿಸಿದ್ದಾರೆ.

ಇನ್ನು 1983 ರ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸೈಯದ್ ಮುಜ್ತಬಾ ಹುಸೈನ್ ಕಿರ್ಮಾನಿ (ಸೈಯದ್ ಕಿರ್ಮಾನಿ) ಪಾತ್ರದಲ್ಲಿ ಬಾಲಿವುಡ್​ ನಟ ಸಾಹಿಲ್ ಕಟ್ಟರ್ ಅಭಿನಯಿಸಿದ್ದಾರೆ.

2 / 7
ಬೆಂಗಳೂರು ಮೂಲದವರಾದ ಕಿರ್ಮಾನಿ ಅವರೊಂದಿಗೆ ಇಂದು (ಡಿ.26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋರಮಂಗಲದ ಫೋರಂ ಮಾಲ್​ನಲ್ಲಿರುವ ಪಿ.ವಿ.ಆರ್. ಚಿತ್ರಮಂದಿರದಲ್ಲಿ 83 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್​. ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆಂಗಳೂರು ಮೂಲದವರಾದ ಕಿರ್ಮಾನಿ ಅವರೊಂದಿಗೆ ಇಂದು (ಡಿ.26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋರಮಂಗಲದ ಫೋರಂ ಮಾಲ್​ನಲ್ಲಿರುವ ಪಿ.ವಿ.ಆರ್. ಚಿತ್ರಮಂದಿರದಲ್ಲಿ 83 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್​. ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

3 / 7
ಇನ್ನು ಚಿತ್ರ ಪ್ರಾರಂಭವಾಗುವುದಕ್ಕೂ ಮುನ್ನ ದಿವಂಗತ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಅವರ ಸ್ಮರಣಾರ್ಥ ಒಂದು ನಿಮೀಷದ ಮೌನಾಚರಣೆ ಮಾಡಲಾಯಿತು.

ಇನ್ನು ಚಿತ್ರ ಪ್ರಾರಂಭವಾಗುವುದಕ್ಕೂ ಮುನ್ನ ದಿವಂಗತ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಅವರ ಸ್ಮರಣಾರ್ಥ ಒಂದು ನಿಮೀಷದ ಮೌನಾಚರಣೆ ಮಾಡಲಾಯಿತು.

4 / 7
ಡಿಸೆಂಬರ್ 24 ರಂದು  ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

ಡಿಸೆಂಬರ್ 24 ರಂದು ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

5 / 7
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ

6 / 7
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ ಕುಟುಂಬಸ್ಥರು

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ ಕುಟುಂಬಸ್ಥರು

7 / 7
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ