AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Basavaraj Bommai: 1983 ವಿಶ್ವಕಪ್ ವಿಕೆಟ್ ಕೀಪರ್ ಜೊತೆ 83 ಚಿತ್ರ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಡಿಸೆಂಬರ್ 24 ರಂದು ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 26, 2021 | 8:02 PM

Share
1983 ರ ವಿಶ್ವಕಪ್ ಐತಿಹಾಸಿಕ ಗೆಲುವಿನ ಹಿಂದಿರುವ ರಿಯಲ್ ಕಹಾನಿಯನ್ನು ತಿಳಿಸುವ "83" ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಜರಂಗಿ ಭಾಯಿಜಾನ್ ಖ್ಯಾತಿಯ ನಿರ್ದೇಶಕ ಕಬೀರ್ ಖಾನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ದಿ ಲೆಜೆಂಡ್ ಕಪಿಲ್ ದೇವ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.

1983 ರ ವಿಶ್ವಕಪ್ ಐತಿಹಾಸಿಕ ಗೆಲುವಿನ ಹಿಂದಿರುವ ರಿಯಲ್ ಕಹಾನಿಯನ್ನು ತಿಳಿಸುವ "83" ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಜರಂಗಿ ಭಾಯಿಜಾನ್ ಖ್ಯಾತಿಯ ನಿರ್ದೇಶಕ ಕಬೀರ್ ಖಾನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ದಿ ಲೆಜೆಂಡ್ ಕಪಿಲ್ ದೇವ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.

1 / 7
ಇನ್ನು 1983 ರ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸೈಯದ್ ಮುಜ್ತಬಾ ಹುಸೈನ್ ಕಿರ್ಮಾನಿ (ಸೈಯದ್ ಕಿರ್ಮಾನಿ) ಪಾತ್ರದಲ್ಲಿ ಬಾಲಿವುಡ್​ ನಟ ಸಾಹಿಲ್ ಕಟ್ಟರ್ ಅಭಿನಯಿಸಿದ್ದಾರೆ.

ಇನ್ನು 1983 ರ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸೈಯದ್ ಮುಜ್ತಬಾ ಹುಸೈನ್ ಕಿರ್ಮಾನಿ (ಸೈಯದ್ ಕಿರ್ಮಾನಿ) ಪಾತ್ರದಲ್ಲಿ ಬಾಲಿವುಡ್​ ನಟ ಸಾಹಿಲ್ ಕಟ್ಟರ್ ಅಭಿನಯಿಸಿದ್ದಾರೆ.

2 / 7
ಬೆಂಗಳೂರು ಮೂಲದವರಾದ ಕಿರ್ಮಾನಿ ಅವರೊಂದಿಗೆ ಇಂದು (ಡಿ.26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋರಮಂಗಲದ ಫೋರಂ ಮಾಲ್​ನಲ್ಲಿರುವ ಪಿ.ವಿ.ಆರ್. ಚಿತ್ರಮಂದಿರದಲ್ಲಿ 83 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್​. ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆಂಗಳೂರು ಮೂಲದವರಾದ ಕಿರ್ಮಾನಿ ಅವರೊಂದಿಗೆ ಇಂದು (ಡಿ.26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋರಮಂಗಲದ ಫೋರಂ ಮಾಲ್​ನಲ್ಲಿರುವ ಪಿ.ವಿ.ಆರ್. ಚಿತ್ರಮಂದಿರದಲ್ಲಿ 83 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್​. ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

3 / 7
ಇನ್ನು ಚಿತ್ರ ಪ್ರಾರಂಭವಾಗುವುದಕ್ಕೂ ಮುನ್ನ ದಿವಂಗತ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಅವರ ಸ್ಮರಣಾರ್ಥ ಒಂದು ನಿಮೀಷದ ಮೌನಾಚರಣೆ ಮಾಡಲಾಯಿತು.

ಇನ್ನು ಚಿತ್ರ ಪ್ರಾರಂಭವಾಗುವುದಕ್ಕೂ ಮುನ್ನ ದಿವಂಗತ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಅವರ ಸ್ಮರಣಾರ್ಥ ಒಂದು ನಿಮೀಷದ ಮೌನಾಚರಣೆ ಮಾಡಲಾಯಿತು.

4 / 7
ಡಿಸೆಂಬರ್ 24 ರಂದು  ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

ಡಿಸೆಂಬರ್ 24 ರಂದು ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

5 / 7
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ

6 / 7
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ ಕುಟುಂಬಸ್ಥರು

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ ಕುಟುಂಬಸ್ಥರು

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!