AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Basavaraj Bommai: 1983 ವಿಶ್ವಕಪ್ ವಿಕೆಟ್ ಕೀಪರ್ ಜೊತೆ 83 ಚಿತ್ರ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಡಿಸೆಂಬರ್ 24 ರಂದು ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

TV9 Web
| Edited By: |

Updated on: Dec 26, 2021 | 8:02 PM

Share
1983 ರ ವಿಶ್ವಕಪ್ ಐತಿಹಾಸಿಕ ಗೆಲುವಿನ ಹಿಂದಿರುವ ರಿಯಲ್ ಕಹಾನಿಯನ್ನು ತಿಳಿಸುವ "83" ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಜರಂಗಿ ಭಾಯಿಜಾನ್ ಖ್ಯಾತಿಯ ನಿರ್ದೇಶಕ ಕಬೀರ್ ಖಾನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ದಿ ಲೆಜೆಂಡ್ ಕಪಿಲ್ ದೇವ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.

1983 ರ ವಿಶ್ವಕಪ್ ಐತಿಹಾಸಿಕ ಗೆಲುವಿನ ಹಿಂದಿರುವ ರಿಯಲ್ ಕಹಾನಿಯನ್ನು ತಿಳಿಸುವ "83" ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಜರಂಗಿ ಭಾಯಿಜಾನ್ ಖ್ಯಾತಿಯ ನಿರ್ದೇಶಕ ಕಬೀರ್ ಖಾನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ದಿ ಲೆಜೆಂಡ್ ಕಪಿಲ್ ದೇವ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ.

1 / 7
ಇನ್ನು 1983 ರ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸೈಯದ್ ಮುಜ್ತಬಾ ಹುಸೈನ್ ಕಿರ್ಮಾನಿ (ಸೈಯದ್ ಕಿರ್ಮಾನಿ) ಪಾತ್ರದಲ್ಲಿ ಬಾಲಿವುಡ್​ ನಟ ಸಾಹಿಲ್ ಕಟ್ಟರ್ ಅಭಿನಯಿಸಿದ್ದಾರೆ.

ಇನ್ನು 1983 ರ ಟೀಮ್ ಇಂಡಿಯಾ ವಿಕೆಟ್ ಕೀಪರ್ ಸೈಯದ್ ಮುಜ್ತಬಾ ಹುಸೈನ್ ಕಿರ್ಮಾನಿ (ಸೈಯದ್ ಕಿರ್ಮಾನಿ) ಪಾತ್ರದಲ್ಲಿ ಬಾಲಿವುಡ್​ ನಟ ಸಾಹಿಲ್ ಕಟ್ಟರ್ ಅಭಿನಯಿಸಿದ್ದಾರೆ.

2 / 7
ಬೆಂಗಳೂರು ಮೂಲದವರಾದ ಕಿರ್ಮಾನಿ ಅವರೊಂದಿಗೆ ಇಂದು (ಡಿ.26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋರಮಂಗಲದ ಫೋರಂ ಮಾಲ್​ನಲ್ಲಿರುವ ಪಿ.ವಿ.ಆರ್. ಚಿತ್ರಮಂದಿರದಲ್ಲಿ 83 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್​. ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆಂಗಳೂರು ಮೂಲದವರಾದ ಕಿರ್ಮಾನಿ ಅವರೊಂದಿಗೆ ಇಂದು (ಡಿ.26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋರಮಂಗಲದ ಫೋರಂ ಮಾಲ್​ನಲ್ಲಿರುವ ಪಿ.ವಿ.ಆರ್. ಚಿತ್ರಮಂದಿರದಲ್ಲಿ 83 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್​. ಅಶೋಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

3 / 7
ಇನ್ನು ಚಿತ್ರ ಪ್ರಾರಂಭವಾಗುವುದಕ್ಕೂ ಮುನ್ನ ದಿವಂಗತ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಅವರ ಸ್ಮರಣಾರ್ಥ ಒಂದು ನಿಮೀಷದ ಮೌನಾಚರಣೆ ಮಾಡಲಾಯಿತು.

ಇನ್ನು ಚಿತ್ರ ಪ್ರಾರಂಭವಾಗುವುದಕ್ಕೂ ಮುನ್ನ ದಿವಂಗತ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಅವರ ಸ್ಮರಣಾರ್ಥ ಒಂದು ನಿಮೀಷದ ಮೌನಾಚರಣೆ ಮಾಡಲಾಯಿತು.

4 / 7
ಡಿಸೆಂಬರ್ 24 ರಂದು  ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

ಡಿಸೆಂಬರ್ 24 ರಂದು ಕನ್ನಡ ಸೇರಿದಂತೆ ಪಂಚಭಾಷೆಯಲ್ಲಿ ತೆರೆಕಂಡಿರುವ 83 ಚಿತ್ರಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ಎಲ್ಲೆಡೆಯಿಂದಲೂ ಬಹುಪರಾಕ್ ಕೇಳಿ ಬರುತ್ತಿದೆ.

5 / 7
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ

6 / 7
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ ಕುಟುಂಬಸ್ಥರು

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೈಯದ್ ಕಿರ್ಮಾನಿ ಕುಟುಂಬಸ್ಥರು

7 / 7
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು