AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್! ಸೋಂಕಿತನ ಸಂಪರ್ಕದಲ್ಲಿದ್ದ 6 ಸದಸ್ಯರ ವಿವರ ಇಲ್ಲಿದೆ

IPL 2021: ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗ ನಟರಾಜನ್​ಗೆ ಕೊರೊನಾ ಪಾಸಿಟಿವ್ ಎಂಬ ಹುದ್ದಿ ಹೊರಬಿದ್ದಿದೆ. ಇದರೊಂದಿಗೆ, ಅವರ ಸಂಪರ್ಕಕ್ಕೆ ಬಂದ ಇತರ ಆರು ಜನರನ್ನು (ಆಟಗಾರರು, ಸಿಬ್ಬಂದಿ) ಪ್ರತ್ಯೇಕವಾಗಿ ಇರಿಸಲಾಗಿದೆ.

IPL 2021: ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್! ಸೋಂಕಿತನ ಸಂಪರ್ಕದಲ್ಲಿದ್ದ 6 ಸದಸ್ಯರ ವಿವರ ಇಲ್ಲಿದೆ
ಟಿ. ನಟರಾಜನ್
TV9 Web
| Updated By: ಪೃಥ್ವಿಶಂಕರ|

Updated on:Sep 22, 2021 | 3:55 PM

Share

ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗ ನಟರಾಜನ್​ಗೆ ಕೊರೊನಾ ಪಾಸಿಟಿವ್ ಎಂಬ ಹುದ್ದಿ ಹೊರಬಿದ್ದಿದೆ. ಇದರೊಂದಿಗೆ, ಅವರ ಸಂಪರ್ಕಕ್ಕೆ ಬಂದ ಇತರ ಆರು ಜನರನ್ನು (ಆಟಗಾರರು, ಸಿಬ್ಬಂದಿ) ಪ್ರತ್ಯೇಕವಾಗಿ ಇರಿಸಲಾಗಿದೆ. ಇದರೊಂದಿಗೆ, ಇಂದು ಸಂಜೆ ದೆಹಲಿ ಕ್ಯಾಪಿಟಲ್ಸ್‌ನೊಂದಿಗೆ ನಡೆಯಲಿರುವ ಪಂದ್ಯ ನಡೆಯುವುದು ಅನುಮಾನವಾಗಿದೆ. ಉಳಿದ ಆಟಗಾರರು ಮತ್ತು ಸಿಬ್ಬಂದಿಯ ಬಗ್ಗೆ ಆರ್‌ಟಿ ಪಿಸಿಆರ್ ವರದಿ ಬರಬೇಕಿದೆ. ಅವರ ಪರೀಕ್ಷಾ ಫಲಿತಾಂಶದ ನಂತರ ಪಂದ್ಯ ನಿರ್ವಹಣೆ ಅಥವಾ ಮುಂದೂಡುವಿಕೆಯ ಕುರಿತು ಪ್ರಕಟಣೆ ಬರುವ ಸಾಧ್ಯತೆಯಿದೆ.

6 ಮಂದಿ ಕ್ವಾರಂಟೈನ್ ನಟರಾಜನ್​ ಸಂಪರ್ಕಕದಲ್ಲಿದ್ದ ಆರು ಸದಸ್ಯರನ್ನು ಆಲ್ ರೌಂಡರ್ ವಿಜಯ್ ಶಂಕರ್, ತಂಡದ ಮ್ಯಾನೇಜರ್ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್ ಜೆ, ತಂಡದ ವೈದ್ಯ ಅಂಜನಾ ವನ್ನನ್, ಲಾಜಿಸ್ಟಿಕ್ಸ್ ಮ್ಯಾನೇಜರ್ ತುಷಾರ್ ಖೇಡ್ಕರ್ ಮತ್ತು ನೆಟ್ ಬೌಲರ್ ಪೆರಿಯಸಾಮಿ ಗಣೇಶನ್ ಎಂದು ಗುರುತಿಸಲಾಗಿದೆ.

ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಐಪಿಎಲ್ 2021 ಪಂದ್ಯಾವಳಿಯನ್ನು ಈಗಾಗಲೇ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಗಿತ್ತು. ಆದರೆ ಈಗ ಬಿಸಿಸಿಐನ ಕಟ್ಟುನಿಟ್ಟಿನ ಬಯೋ ಬಬಲ್ ನಿಯಮದಲ್ಲೂ ಆಟಗಾರರಿಗೆ ಕೊರೊನಾ ತಗುಲಿರುವುದು ಕ್ರಿಕೆಟ್​ ಬಿಗ್​ಬಾಸ್​ಗಳಿಗೆ ನುಂಗಲಾರದ ತುತ್ತಾಗಿದೆ. ಅದಾಗ್ಯೂ ನಟರಾಜನ್​ ಅವರಿಗೆ ಕೊರೊನಾ ಹೇಗೆ ತಗುಲಿತು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

Published On - 3:53 pm, Wed, 22 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ