AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!

ಟಿ 10 ಲೀಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಕೊಥಿಗೋಡ ಅವರ ವಿಲಕ್ಷಣ ಬೌಲಿಂಗ್ ಶೈಲಿಯಿಂದ ಗೊಂದಲಕ್ಕೊಳಗಾಗಿದ್ದಾರೆ. ಈಗ ಕೊಥಿಗೋಡಾದ ಬೌಲಿಂಗ್ ಶೈಲಿಯನ್ನು ದಕ್ಷಿಣ ಆಫ್ರಿಕಾದ ಮಾಜಿ ಸ್ಪಿನ್ನರ್ ಪಾಲ್ ಆಡಮ್ಸ್ ಅವರೊಂದಿಗೆ ಹೋಲಿಸಲಾಗಿದೆ.

Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!
ಕೆವಿನ್ ಕೊಥಿಗೋಡ
ಪೃಥ್ವಿಶಂಕರ
| Edited By: |

Updated on: Feb 04, 2021 | 7:58 PM

Share

ಅಬುಧಾಬಿ: ಶ್ರೀಲಂಕಾ ಲೆಗ್ ಸ್ಪಿನ್ನರ್ ಕೆವಿನ್ ಕೊಥಿಗೋಡ ತಮ್ಮ ಹೊಸರೀತಿಯ ಬೌಲಿಂಗ್ ಶೈಲಿಯಿಂದ ಕ್ರಿಕೆಟ್ ಜಗತ್ತನ್ನು ತಮ್ಮತ್ತ ಸೆಳೆದಿದ್ದಾರೆ. ಮಲೇಷ್ಯಾದಲ್ಲಿ ನಡೆದ ಯೂತ್ ಏಷ್ಯಾ ಕಪ್‌ನಲ್ಲಿ ಕೆವಿನ್ ಕೊಥಿಗೋಡ ಬೌಲಿಂಗ್ ಮಾಡುವ ವಿಡಿಯೋಗಳು ಈಗ ಫುಲ್​ ವೈರಲ್ ಆಗಿದೆ. ಅಬುಧಾಬಿ ಟಿ 10 ಲೀಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳು, ಕೊಥಿಗೋಡ ಅವರ ವಿಲಕ್ಷಣ ಬೌಲಿಂಗ್ ಶೈಲಿಯಿಂದ ಗೊಂದಲಕ್ಕೊಳಗಾಗಿದ್ದಾರೆ. ಈಗ ಕೊಥಿಗೋಡಾದ ಬೌಲಿಂಗ್ ಶೈಲಿಯನ್ನು ದಕ್ಷಿಣ ಆಫ್ರಿಕಾದ ಮಾಜಿ ಸ್ಪಿನ್ನರ್ ಪಾಲ್ ಆಡಮ್ಸ್ ಅವರೊಂದಿಗೆ ಹೋಲಿಸಲಾಗಿದೆ.

ಮಾರ್ಥಾ ಅರೇಬಿಯನ್ಸ್​ ಮತ್ತು ಖಲಂದರ್​ ತಂಡಗಳ ನಡುವಿನ ಅಬುಧಾಬಿ ಟಿ 10 ಪಂದ್ಯದ ಸಮಯದಲ್ಲಿ, ಕೊಥಿಗೋಡ ಬೌಲಿಂಗ್ ಎದುರಿಸಿದ ಎದುರಾಳಿ ತಂಡದ ದಾಂಡಿಗ ಬ್ಯಾಂಟನ್ ತಾವು ಎದುರಿಸಿದ ಮೊದಲ ಎಸೆತದಲ್ಲಿ ಗೊಂದಲಕ್ಕಿಡಾದರು. ಬ್ಯಾಟ್ಸ್‌ಮನ್ ಮತ್ತು ಕಾಮೆಂಟೆಟರ್​ಗಳು ಆರಂಭದಲ್ಲಿ, ಲೆಗ್-ಸ್ಪಿನ್ನರ್ ಕೊಥಿಗೋಡ ಬೌಲಿಂಗ್ ರನ್-ಅಪ್​ನಲ್ಲಿ ಎಡವಟ್ಟಾಗಿರಬಹುದು, ಹೀಗಾಗಿ ಈ ರೀತಿ ಬೌಲಿಂಗ್​ ಮಾಡಿದ್ದಾರೆ ಎಂದು ಬಾವಿಸಿದ್ದರು. ಆದರೆ ಕೋಥಿಗೋಡ ತಮ್ಮ ಅಸಾಂಪ್ರದಾಯಿಕ ಬೌಲಿಂಗ್ ಶೈಲಿಯನ್ನು ಮುಂದಿನ ಎಸೆತದಲ್ಲೂ ಮುಂದುವರೆಸಿದರು. ಇದರಿಂದ ಎದುರಾಳಿ ತಂಡದ ದಾಂಡಿಗ ಬ್ಯಾಂಟನ್ ಹಾಗೂ ಕಾಮೆಂಟೆಟರ್​ಗಳು ಅಕ್ಷರಶಃ ಆಶ್ಚರ್ಯಕ್ಕೊಳಗಾದರು.

India vs England Test Series | ಈ ಸರಣಿಯಲ್ಲೂ ನಿರ್ಣಾಯಕರಾಗುತ್ತಾರಾ ಎಡಗೈ ಸ್ಪಿನ್ನರ್​ಗಳು

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ