AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!

ಟಿ 10 ಲೀಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಕೊಥಿಗೋಡ ಅವರ ವಿಲಕ್ಷಣ ಬೌಲಿಂಗ್ ಶೈಲಿಯಿಂದ ಗೊಂದಲಕ್ಕೊಳಗಾಗಿದ್ದಾರೆ. ಈಗ ಕೊಥಿಗೋಡಾದ ಬೌಲಿಂಗ್ ಶೈಲಿಯನ್ನು ದಕ್ಷಿಣ ಆಫ್ರಿಕಾದ ಮಾಜಿ ಸ್ಪಿನ್ನರ್ ಪಾಲ್ ಆಡಮ್ಸ್ ಅವರೊಂದಿಗೆ ಹೋಲಿಸಲಾಗಿದೆ.

Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!
ಕೆವಿನ್ ಕೊಥಿಗೋಡ
ಪೃಥ್ವಿಶಂಕರ
| Edited By: |

Updated on: Feb 04, 2021 | 7:58 PM

Share

ಅಬುಧಾಬಿ: ಶ್ರೀಲಂಕಾ ಲೆಗ್ ಸ್ಪಿನ್ನರ್ ಕೆವಿನ್ ಕೊಥಿಗೋಡ ತಮ್ಮ ಹೊಸರೀತಿಯ ಬೌಲಿಂಗ್ ಶೈಲಿಯಿಂದ ಕ್ರಿಕೆಟ್ ಜಗತ್ತನ್ನು ತಮ್ಮತ್ತ ಸೆಳೆದಿದ್ದಾರೆ. ಮಲೇಷ್ಯಾದಲ್ಲಿ ನಡೆದ ಯೂತ್ ಏಷ್ಯಾ ಕಪ್‌ನಲ್ಲಿ ಕೆವಿನ್ ಕೊಥಿಗೋಡ ಬೌಲಿಂಗ್ ಮಾಡುವ ವಿಡಿಯೋಗಳು ಈಗ ಫುಲ್​ ವೈರಲ್ ಆಗಿದೆ. ಅಬುಧಾಬಿ ಟಿ 10 ಲೀಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳು, ಕೊಥಿಗೋಡ ಅವರ ವಿಲಕ್ಷಣ ಬೌಲಿಂಗ್ ಶೈಲಿಯಿಂದ ಗೊಂದಲಕ್ಕೊಳಗಾಗಿದ್ದಾರೆ. ಈಗ ಕೊಥಿಗೋಡಾದ ಬೌಲಿಂಗ್ ಶೈಲಿಯನ್ನು ದಕ್ಷಿಣ ಆಫ್ರಿಕಾದ ಮಾಜಿ ಸ್ಪಿನ್ನರ್ ಪಾಲ್ ಆಡಮ್ಸ್ ಅವರೊಂದಿಗೆ ಹೋಲಿಸಲಾಗಿದೆ.

ಮಾರ್ಥಾ ಅರೇಬಿಯನ್ಸ್​ ಮತ್ತು ಖಲಂದರ್​ ತಂಡಗಳ ನಡುವಿನ ಅಬುಧಾಬಿ ಟಿ 10 ಪಂದ್ಯದ ಸಮಯದಲ್ಲಿ, ಕೊಥಿಗೋಡ ಬೌಲಿಂಗ್ ಎದುರಿಸಿದ ಎದುರಾಳಿ ತಂಡದ ದಾಂಡಿಗ ಬ್ಯಾಂಟನ್ ತಾವು ಎದುರಿಸಿದ ಮೊದಲ ಎಸೆತದಲ್ಲಿ ಗೊಂದಲಕ್ಕಿಡಾದರು. ಬ್ಯಾಟ್ಸ್‌ಮನ್ ಮತ್ತು ಕಾಮೆಂಟೆಟರ್​ಗಳು ಆರಂಭದಲ್ಲಿ, ಲೆಗ್-ಸ್ಪಿನ್ನರ್ ಕೊಥಿಗೋಡ ಬೌಲಿಂಗ್ ರನ್-ಅಪ್​ನಲ್ಲಿ ಎಡವಟ್ಟಾಗಿರಬಹುದು, ಹೀಗಾಗಿ ಈ ರೀತಿ ಬೌಲಿಂಗ್​ ಮಾಡಿದ್ದಾರೆ ಎಂದು ಬಾವಿಸಿದ್ದರು. ಆದರೆ ಕೋಥಿಗೋಡ ತಮ್ಮ ಅಸಾಂಪ್ರದಾಯಿಕ ಬೌಲಿಂಗ್ ಶೈಲಿಯನ್ನು ಮುಂದಿನ ಎಸೆತದಲ್ಲೂ ಮುಂದುವರೆಸಿದರು. ಇದರಿಂದ ಎದುರಾಳಿ ತಂಡದ ದಾಂಡಿಗ ಬ್ಯಾಂಟನ್ ಹಾಗೂ ಕಾಮೆಂಟೆಟರ್​ಗಳು ಅಕ್ಷರಶಃ ಆಶ್ಚರ್ಯಕ್ಕೊಳಗಾದರು.

India vs England Test Series | ಈ ಸರಣಿಯಲ್ಲೂ ನಿರ್ಣಾಯಕರಾಗುತ್ತಾರಾ ಎಡಗೈ ಸ್ಪಿನ್ನರ್​ಗಳು

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ