AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಪೂಜೆಗೆ ಶುಭಕೋರಿದ ಬಾಂಗ್ಲಾ ಕ್ರಿಕೆಟಿಗನಿಗೆ ಮತಾಂತರವಾಗುವಂತೆ ಬೆದರಿಕೆ..!

Litton Das: ಬಾಂಗ್ಲಾದೇಶ್ ಪರ 35 ಟೆಸ್ಟ್, 57 ಏಕದಿನ ಹಾಗೂ 56 ಟಿ20 ಪಂದ್ಯಗಳನ್ನಾಡಿರುವ ಲಿಟನ್ ದಾಸ್ ಒಟ್ಟು 5066 ರನ್​ ಕಲೆಹಾಕಿದ್ದಾರೆ.

ದುರ್ಗಾ ಪೂಜೆಗೆ ಶುಭಕೋರಿದ ಬಾಂಗ್ಲಾ ಕ್ರಿಕೆಟಿಗನಿಗೆ ಮತಾಂತರವಾಗುವಂತೆ ಬೆದರಿಕೆ..!
Litton das
TV9 Web
| Edited By: |

Updated on: Sep 29, 2022 | 11:55 AM

Share

ಬಾಂಗ್ಲಾದೇಶ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಲಿಟನ್ ಕುಮಾರ್ ದಾಸ್ (Litton das) ಇದೀಗ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಹಾಲಯದ ಶುಭ ಸಂದರ್ಭದಲ್ಲಿ ಲಿಟನ್ ದಾಸ್ ತಮ್ಮ ಅಭಿಮಾನಿಗಳಿಗೆ ಫೇಸ್‌ಬುಕ್‌ನಲ್ಲಿ ಶುಭಾಶಯಗಳನ್ನು ಕೋರಿದ್ದರು. ಇದನ್ನು ಸಹಿಸದ ಮೂಲಭೂತವಾದಿಗಳು ಇದೀಗ ಬಾಂಗ್ಲಾ ಕ್ರಿಕೆಟಿಗನ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಧರ್ಮನಿಂದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ, ಮಹಾಲಯವನ್ನು ದುರ್ಗಾ ಪೂಜೆಯ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅದರಂತೆ ಹಿಂದೂ ಧರ್ಮೀರಾಗಿರುವ ಲಿಟನ್ ದಾಸ್ ಸೋಷಿಯಲ್ ಮೀಡಿಯಾದಲ್ಲಿ ದುರ್ಗಾಪೂಜೆಗೆ ಶುಭಾಶಯ ತಿಳಿಸಿದ್ದರು. ಇದರ ಬೆನ್ನಲ್ಲೇ ಕ್ರಿಕೆಟಿಗನಿಗೆ ಮೂಲಭೂತವಾದಿಗಳಿಂದ ಬೆದರಿಕೆಗಳು ಬರಲಾರಂಭಿಸಿದೆ.

ಅಷ್ಟೇ ಅಲ್ಲದೆ ಕೆಲವರು ವಿಗ್ರಹ ಪೂಜೆಯನ್ನು ಖಂಡಿಸಿ, ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆ. ಇನ್ನೂ ಕೆಲವರು ಲಿಟನ್ ದಾಸ್ ಅವರಿಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಲಿಟನ್ ದಾಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಪರ ವಿರೋಧ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಈ ನಿಂದನೆ, ಅವಹೇಳನದ ನಡುವೆಯೂ ಲಿಟನ್ ದಾಸ್ ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್​ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಅಲ್ಲದೆ ಬಾಂಗ್ಲಾ ಕ್ರಿಕೆಟಿಗನಿಗೆ ಅಭಿಮಾನಿಗಳಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವುದು ಕೂಡ ಇದೀಗ ಮೂಲಭೂತವಾದಿಗಳ ಚಿಂತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಬಾಂಗ್ಲಾದೇಶ್ ಪರ 35 ಟೆಸ್ಟ್, 57 ಏಕದಿನ ಹಾಗೂ 56 ಟಿ20 ಪಂದ್ಯಗಳನ್ನಾಡಿರುವ ಲಿಟನ್ ದಾಸ್ ಒಟ್ಟು 5066 ರನ್​ ಕಲೆಹಾಕಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಲಿಟನ್ ದಾಸ್ ಆಯ್ಕೆಯಾಗಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!