AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi Shaw Selfie Row:ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆಗೆ ಯತ್ನಿಸಿದ್ದ ಸುಂದರಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆಗೆ ಯತ್ನಿಸಿದ್ದ ಮಾಡೆಲ್​​ ನ್ಯಾಯಾಲಯ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Prithvi Shaw Selfie Row:ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆಗೆ ಯತ್ನಿಸಿದ್ದ ಸುಂದರಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಸಪ್ನಾ ಗಿಲ್
ರಮೇಶ್ ಬಿ. ಜವಳಗೇರಾ
|

Updated on:Feb 17, 2023 | 6:38 PM

Share

ಮುಂಬೈ: ಸೆಲ್ಫಿ ನಿರಾಕರಿಸಿದ್ದಕ್ಕೆ ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ (Prithvi Shaw )ಮೇಲೆ ದಾಳಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ​ ಸಪ್ನಾ ಗಿಲ್(Sapna Gill)​ ಅವರನ್ನ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಫೆಬ್ರವರಿ 20ರ ವರೆಗೆ ಪೊಲೀಸ್ ಕಸ್ಟಡಿಗೆ (Police Custody) ನೀಡಿ ಅಂಧೇರಿ ನ್ಯಾಯಾಲಯ ಇಂದು(ಫೆಬ್ರವರಿ 17) ಆದೇಶಿಸಿದೆ.

ಇದನ್ನೂ ಒದಿ: ಪೃಥ್ವಿ ಶಾ ಮೇಲೆ ದಾಳಿಗೆ ಯತ್ನಿಸಿದ ಆರೋಪ ಹೊತ್ತಿರುವ ಸಪ್ನಾ ಗಿಲ್ ಯಾರು ಗೊತ್ತಾ?

ಉಪನಗರ ಸಾಂತಾಕ್ರೂಜ್‌ನ ಐಷಾರಾಮಿ ಹೋಟೆಲ್‌ನ ಹೊರಗೆ ಬುಧವಾರ ಮುಂಜಾನೆ ಈ ಘಟನೆ ನಡೆದಿತ್ತು. ಗುರುವಾರ ಸಂಜೆ ಸಪ್ನಾ ಗಿಲ್ ಅವರನ್ನು ಓಶಿವಾರ ಪೊಲೀಸರು ಬಂಧಿಸಿದ್ದು, ಆಕೆಯ ಸ್ನೇಹಿತ ಶೋಭಿತ್ ಠಾಕೂರ್ ಮತ್ತು ಇತರ ಆರು ಮಂದಿ ವಿರುದ್ಧ ಗಲಭೆ ಮತ್ತು ಸುಲಿಗೆ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಠಾಕೂರ್ ಮತ್ತು ಗಿಲ್ ಹೋಟೆಲ್‌ನಲ್ಲಿ ಸೆಲ್ಫಿಗಾಗಿ ಪೃಥ್ವಿ ಶಾ ಅವರನ್ನು ಸಂಪರ್ಕಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ ಪೃಥ್ವಿ ಶಾ ಅವರೊಂದಿಗೆ ಗಿಲ್ ಮತ್ತು ಠಾಕೂರ್ ಅನುಚಿತವಾಗಿ ವರ್ತಿಸಿದ್ದರು. ಅವರಿಬ್ಬರು ಮದ್ಯದ ನಶೆಯಲ್ಲಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Published On - 6:28 pm, Fri, 17 February 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ