AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi Shaw Selfie Row:ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆಗೆ ಯತ್ನಿಸಿದ್ದ ಸುಂದರಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆಗೆ ಯತ್ನಿಸಿದ್ದ ಮಾಡೆಲ್​​ ನ್ಯಾಯಾಲಯ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Prithvi Shaw Selfie Row:ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆಗೆ ಯತ್ನಿಸಿದ್ದ ಸುಂದರಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಸಪ್ನಾ ಗಿಲ್
ರಮೇಶ್ ಬಿ. ಜವಳಗೇರಾ
|

Updated on:Feb 17, 2023 | 6:38 PM

Share

ಮುಂಬೈ: ಸೆಲ್ಫಿ ನಿರಾಕರಿಸಿದ್ದಕ್ಕೆ ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ (Prithvi Shaw )ಮೇಲೆ ದಾಳಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ​ ಸಪ್ನಾ ಗಿಲ್(Sapna Gill)​ ಅವರನ್ನ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಫೆಬ್ರವರಿ 20ರ ವರೆಗೆ ಪೊಲೀಸ್ ಕಸ್ಟಡಿಗೆ (Police Custody) ನೀಡಿ ಅಂಧೇರಿ ನ್ಯಾಯಾಲಯ ಇಂದು(ಫೆಬ್ರವರಿ 17) ಆದೇಶಿಸಿದೆ.

ಇದನ್ನೂ ಒದಿ: ಪೃಥ್ವಿ ಶಾ ಮೇಲೆ ದಾಳಿಗೆ ಯತ್ನಿಸಿದ ಆರೋಪ ಹೊತ್ತಿರುವ ಸಪ್ನಾ ಗಿಲ್ ಯಾರು ಗೊತ್ತಾ?

ಉಪನಗರ ಸಾಂತಾಕ್ರೂಜ್‌ನ ಐಷಾರಾಮಿ ಹೋಟೆಲ್‌ನ ಹೊರಗೆ ಬುಧವಾರ ಮುಂಜಾನೆ ಈ ಘಟನೆ ನಡೆದಿತ್ತು. ಗುರುವಾರ ಸಂಜೆ ಸಪ್ನಾ ಗಿಲ್ ಅವರನ್ನು ಓಶಿವಾರ ಪೊಲೀಸರು ಬಂಧಿಸಿದ್ದು, ಆಕೆಯ ಸ್ನೇಹಿತ ಶೋಭಿತ್ ಠಾಕೂರ್ ಮತ್ತು ಇತರ ಆರು ಮಂದಿ ವಿರುದ್ಧ ಗಲಭೆ ಮತ್ತು ಸುಲಿಗೆ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಠಾಕೂರ್ ಮತ್ತು ಗಿಲ್ ಹೋಟೆಲ್‌ನಲ್ಲಿ ಸೆಲ್ಫಿಗಾಗಿ ಪೃಥ್ವಿ ಶಾ ಅವರನ್ನು ಸಂಪರ್ಕಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ ಪೃಥ್ವಿ ಶಾ ಅವರೊಂದಿಗೆ ಗಿಲ್ ಮತ್ತು ಠಾಕೂರ್ ಅನುಚಿತವಾಗಿ ವರ್ತಿಸಿದ್ದರು. ಅವರಿಬ್ಬರು ಮದ್ಯದ ನಶೆಯಲ್ಲಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Published On - 6:28 pm, Fri, 17 February 23

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್