AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Miller: ಡೇವಿಡ್ ಮಿಲ್ಲರ್ ಅವರ ಲಿಟಲ್ ರಾಕ್​ಸ್ಟಾರ್ ನಿಧನ..!

David Miller: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯವು ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ದುಃಖಪ್ತರಾಗಿರುವ ಡೇವಿಡ್ ಮಿಲ್ಲರ್ ಆಡಲಿದ್ದಾರಾ ಕಾದು ನೋಡಬೇಕಿದೆ.

David Miller: ಡೇವಿಡ್ ಮಿಲ್ಲರ್ ಅವರ ಲಿಟಲ್ ರಾಕ್​ಸ್ಟಾರ್ ನಿಧನ..!
David Miller
TV9 Web
| Edited By: |

Updated on: Oct 09, 2022 | 11:23 AM

Share

ಭಾರತ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್ (David Miller) ಅವರು ತಮ್ಮ ಲಿಟಲ್​ ರಾಕ್​ಸ್ಟಾರ್ ಅಭಿಮಾನಿಯು ನಿಧನರಾಗಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಿಲ್ಲರ್ ಪಾಲಿಗೆ ತುಂಬಾ ಆಪ್ತರಾಗಿದ್ದ ಈ ಪುಟ್ಟ ಅಭಿಮಾನಿಯು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅಲ್ಲದೆ ಪ್ರತಿ ಬಾರಿಯೂ ತನ್ನ ಪುಟ್ಟ ಅಭಿಮಾನಿಯನ್ನು ಭೇಟಿಯಾದ ವೇಳೆ ಮಿಲ್ಲರ್ ಆಕೆಗೆ ಜೀವನೋತ್ಸಾಹ ತುಂಬುತ್ತಿದ್ದರು.

ಆದರೀಗ ಭಾರತದ ವಿರುದ್ಧ ಏಕದಿನ ಸರಣಿ ಆಡುತ್ತಿರುವ ಸಂದರ್ಭದಲ್ಲೇ ಪುಟ್ಟ ರಾಕ್​ಸ್ಟಾರ್​ ಇಹಲೋಕ ತ್ಯಜಿಸಿರುವ ಆಘಾತಕಾರಿ ಸುದ್ದಿಯನ್ನು ಮಿಲ್ಲರ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸೌತ್ ಆಫ್ರಿಕಾ ಬ್ಯಾಟ್ಸ್​ಮನ್, “RIP, ನಾನು ನಿನ್ನನ್ನು ಎಂದೆಂದಿಗೂ ಪ್ರೀತಿಸುತ್ತೇನೆ ನನ್ನ ಪುಟ್ಟ ರಾಕ್‌ಸ್ಟಾರ್” ಎಂಬ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಮಿಲ್ಲರ್ ಹಂಚಿಕೊಂಡ ಈ ವೀಡಿಯೊದಲ್ಲಿ ಮಿಲ್ಲರ್ ಜೊತೆ ಬಾಲಕಿ ಕ್ರಿಕೆಟ್ ಆಡಿರುವ ಹಾಗೂ ಆಟವಾಡುತ್ತಿರುವ ಫೋಟೋಗಳನ್ನು ಕಾಣಬಹುದು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೀಗ ಡೇವಿಡ್ ಮಿಲ್ಲರ್ ಹಂಚಿಕೊಂಡಿರುವ ವಿಡಿಯೋಗೆ ಅಭಿಮಾನಿಗಳು ಕೂಡ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಅನೇಕರು ತಮ್ಮ ಸಂತಾಪ ಸೂಚಿಸಿದ್ದಾರೆ. ಭಾರತದ ವಿರುದ್ಧದ 2ನೇ ಏಕದಿನ ಪಂದ್ಯವು ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ದುಃಖಪ್ತರಾಗಿರುವ ಡೇವಿಡ್ ಮಿಲ್ಲರ್ ಆಡಲಿದ್ದಾರಾ ಕಾದು ನೋಡಬೇಕಿದೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?