AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ದಕ್ಷಿಣ-ಪೂರ್ವ ವಲಯ ತಂಡಗಳ ನಡುವೆ ಫೈನಲ್ ಫೈಟ್

Deodhar Trophy 2023: ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಬಿಸಿಸಿಐ ಟಿವಿಯಲ್ಲಿ ಲೈವ್ ವೀಕ್ಷಿಸಬಹುದು.

Deodhar Trophy 2023: ದಕ್ಷಿಣ-ಪೂರ್ವ ವಲಯ ತಂಡಗಳ ನಡುವೆ ಫೈನಲ್ ಫೈಟ್
ಮಯಾಂಕ್​-ಸೌರಭ್
TV9 Web
| Edited By: |

Updated on:Aug 02, 2023 | 5:22 PM

Share

Deodhar Trophy 2023: ದೇವಧರ್ ಟ್ರೋಫಿ ಟೂರ್ನಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಪುದುಚೇರಿಯ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ದಕ್ಷಿಣ ವಲಯ ಮತ್ತು ಪೂರ್ವ ವಲಯ ಮುಖಾಮುಖಿಯಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿದ್ದವು. ಅದರಂತೆ ಪ್ರತಿ ತಂಡಗಳು ತಲಾ 5 ಪಂದ್ಯಗಳನ್ನು ಆಡಲಾಗಿತ್ತು.

ಈ ಐದು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದ ದಕ್ಷಿಣ ವಲಯ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಹಾಗೆಯೇ ಐದು ಮ್ಯಾಚ್​ಗಳಲ್ಲಿ 4 ರಲ್ಲಿ ಗೆಲುವು ದಾಖಲಿಸಿ​ ಪೂರ್ವ ವಲಯ ತಂಡವು ಫೈನಲ್​ಗೆ ಅರ್ಹತೆ ಪಡೆದಿದೆ. ಅದರಂತೆ ಗುರುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ದಕ್ಷಿಣ ವಲಯ ಮತ್ತು ಪೂರ್ವ ವಲಯ ತಂಡಗಳು ಸೆಣಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಬಿಸಿಸಿಐ ಟಿವಿಯಲ್ಲಿ (bcci.tv) ಲೈವ್ ವೀಕ್ಷಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ಚಾನೆಲ್​ನಲ್ಲಿ ನೇರ ಪ್ರಸಾರ ಇರುವುದಿಲ್ಲ.

ದಕ್ಷಿಣ ವಲಯ ತಂಡ: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಎನ್. ಜಗದೀಸನ್ , ಅರುಣ್ ಕಾರ್ತಿಕ್ , ರಿಕಿ ಭುಯಿ , ವಾಷಿಂಗ್ಟನ್ ಸುಂದರ್ , ವಿಜಯ್ ಕುಮಾರ್ ವೈಶಾಕ್ , ಅರ್ಜುನ್ ತೆಂಡೂಲ್ಕರ್ , ಸಾಯಿ ಕಿಶೋರ್ , ವಾಸುಕಿ ಕೌಶಿಕ್ , ವಿಧ್ವತ್ ಕಾವೇರಪ್ಪ , ರೋಹನ್ ಕುನ್ನುಮ್ಮಳ್, ಸಿಜೊಮೊನ್ ಜೋಸೆಫ್ , ಮೊಹಿತ್ ರೆಡ್ಕರ್, ರೋಹಿತ್ ರಾಯುಡು, ಸಾಯಿ ಸುದರ್ಶನ್.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಪೂರ್ವ ವಲಯ ತಂಡ: ಸೌರಭ್ ತಿವಾರಿ (ನಾಯಕ) , ಅಭಿಷೇಕ್ ಪೊರೆಲ್ , ಅಭಿಮನ್ಯು ಈಶ್ವರನ್ , ರಿಯಾನ್ ಪರಾಗ್ , ಸುಭ್ರಾಂಶು ಸೇನಾಪತಿ , ವಿರಾಟ್ ಸಿಂಗ್ , ಉತ್ಕರ್ಷ್ ಸಿಂಗ್ , ಶಹಬಾಝ್ ಅಹ್ಮದ್ , ಮಣಿಶಂಕರ್ ಮುರಾಸಿಂಗ್ , ಆಕಾಶ್ ದೀಪ್ , ಅವಿನೋವ್ ಚೌಧರಿ , ರಿಷವ್ ಕುಹರಾಮಿ , ಸುದೀಪ್ ಕುಮಾರ್ , ಸುದೀಪ್ ಕುಮಾರ್.

Published On - 5:21 pm, Wed, 2 August 23

Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ