AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಭಾರತ ಕ್ರಿಕೆಟ್ ತಂಡದ ಪರ ಆಡಬೇಕೇ?: ಇದಕ್ಕಾಗಿ ಏನೆಲ್ಲ ಮಾಡಬೇಕು?

How to Become a Cricketer: ಪ್ರತಿಯೊಬ್ಬ ಕ್ರಿಕೆಟ್ ಫ್ಯಾನ್​ಗೆ ತಾನು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ ರೀತಿ ದೊಡ್ಡ ಕ್ರಿಕೆಟಿಗ ಆಗಬೇಕು ಎಂಬ ಕನಸು ಇರುತ್ತದೆ. ಆದರೆ, ಅದು ಅಷ್ಟೊಂದು ಸುಲಭವಲ್ಲ. ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗಬೇಕು ಎಂದರೆ ಕೆಲವು ನಿಯಮಗಳಿವೆ. ಹಾಗಾದರೆ, ಟೀಮ್ ಇಂಡಿಯಾಕ್ಕೆ ಆಯ್ಕೆ ಆಗಬೇಕು ಎಂದರೆ ಏನೆಲ್ಲ ಮಾಡಬೇಕು?. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀವು ಭಾರತ ಕ್ರಿಕೆಟ್ ತಂಡದ ಪರ ಆಡಬೇಕೇ?: ಇದಕ್ಕಾಗಿ ಏನೆಲ್ಲ ಮಾಡಬೇಕು?
Cricket
Vinay Bhat
|

Updated on:Apr 29, 2024 | 12:24 PM

Share

‘ಕ್ರಿಕೆಟ್’ ಜಗತ್ತಿನ ಎರಡನೇ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು, 2.5 ಶತಕೋಟಿಗೂ ಹೆಚ್ಚು ಅಭಿಮಾನಿಗಳನ್ನು ಹೊಂದಿದೆ. ಈ ಕ್ರೀಡೆಯು ಸುಮಾರು 300 ವರ್ಷಗಳಿಂದಲೂ ಇದೆ. ಇಂದು ಪ್ರಪಂಚದಾದ್ಯಂತ ಜನರು ಆಡುವ, ವೀಕ್ಷಿಸುವ ಮತ್ತು ಆನಂದಿಸುವ ಒಂದು ನಿರ್ದಿಷ್ಟ ಕ್ರೀಡೆಯಲ್ಲಿ ಕ್ರಿಕೆಟ್ ಪ್ರಮುಖವಾದೂದು. ಕ್ರಿಕೆಟ್​ಗೆ ಅತಿ ಹೆಚ್ಚು ಅಭಿಮಾನಿಗಳು ಇರುವುದು ಭಾರತದಲ್ಲೇ. ಪ್ರತಿಯೊಬ್ಬ ಕ್ರಿಕೆಟ್ ಫ್ಯಾನ್​ಗೆ ತಾನು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ ರೀತಿ ದೊಡ್ಡ ಕ್ರಿಕೆಟಿಗ ಆಗಬೇಕು ಎಂಬ ಕನಸು ಇರುತ್ತದೆ. ಆದರೆ, ಅದು ಅಷ್ಟೊಂದು ಸುಲಭವಲ್ಲ. ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗಬೇಕು ಎಂದರೆ ನೀರು ಕುಡಿದಷ್ಟು ಸುಲಭಲ್ಲ. ಇದಕ್ಕೆ ಅದರದ್ದೇಯಾದ ಕೆಲವು ನಿಯಮಗಳಿವೆ. ಆದರೆ, ಕಷ್ಟ ಪಟ್ಟರೆ ನಿರಂತರವಾಗಿ ಶ್ರಮವಹಿಸುತ್ತಿದ್ದರೆ ಯಾವುದೂ ಅಸಾಧ್ಯವಲ್ಲ. ಹಾಗಾದರೆ, ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗಬೇಕು ಎಂದರೆ ಏನೆಲ್ಲ ಮಾಡಬೇಕು?. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಕ್ರಿಕೆಟಿಗ ಯಾರು? ಕ್ರಿಕೆಟಿಗ ಎಂದರೆ ಕ್ರಿಕೆಟ್ ಕ್ರೀಡೆಯನ್ನು ವೃತ್ತಿಪರವಾಗಿ ಆಡುವ ವ್ಯಕ್ತಿ. ವೃತ್ತಿಪರ ಕ್ರಿಕೆಟ್ ದೈಹಿಕವಾಗಿ ಕಠಿಣ ಮತ್ತು ಹೆಚ್ಚು ಸ್ಪರ್ಧಾತ್ಮಕ ಕ್ರೀಡೆಯಾಗಿದೆ. ಇದರಲ್ಲಿ ಕೆಲವೇ ಕೆಲವು ಪ್ರತಿಭಾವಂತ ವ್ಯಕ್ತಿಗಳು ಸಾಧಕರಾಗುತ್ತಾರೆ. ಕ್ರಿಕೆಟ್ ಆಟಗಾರರಲ್ಲಿ ನಾಲ್ಕು ಪ್ರಾಥಮಿಕ ವಿಧಗಳಿವೆ. ಆಲ್ ರೌಂಡರ್, ಬ್ಯಾಟರ್, ಬೌಲರ್ ಮತ್ತು ವಿಕೆಟ್ ಕೀಪರ್. ಭಾರತೀಯ ಕ್ರಿಕೆಟಿಗನಾಗುವುದು ಹೇಗೆ?- ಕ್ರಿಕೆಟಿಗನಾಗಲು ಅಗತ್ಯತೆಗಳು ಯಾವುವು? ವೃತ್ತಿಪರ ಕ್ರಿಕೆಟಿಗನಾಗುವುದು ಅಷ್ಟೊಂದು ಸುಲಭವಲ್ಲ. ಯಶಸ್ವಿ ಕ್ರಿಕೆಟ್ ಆಟಗಾರನಾಗಲು, ಆತ ಆಟವನ್ನು ಚೆನ್ನಾಗಿ ಆಡುವ ಸಾಮರ್ಥ್ಯ ಹೊಂದಿರಬೇಕು. ಅದನ್ನು ವೃತ್ತಿಯನ್ನಾಗಿಸಲು ಆತ ವಿಶೇಷ ಪ್ರತಿಭೆಗಳನ್ನು ಹೊಂದಿರಬೇಕು. ಕ್ರಿಕೆಟಿಗನಾಗಲು ಕೆಲವು ಅವಶ್ಯಕತೆಗಳನ್ನು...

Published On - 10:18 am, Mon, 29 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ