AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜುರಿಂದ ಗುಣಮುಖರಾದ ರಹಾನೆಗೆ ನಾಯಕತ್ವ; ಶ್ರೇಯಸ್, ಶಾರ್ದೂಲ್, ಜೈಸ್ವಾಲ್​ಗೂ ತಂಡದಲ್ಲಿ ಸ್ಥಾನ

Duleep Trophy 2022: ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

TV9 Web
| Edited By: |

Updated on: Aug 24, 2022 | 8:41 PM

Share
ಇಂಜುರಿಯಿಂದ ಗುಣಮುಖರಾದ ರಹಾನೆಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ. ರಹಾನೆ ನಾಯಕತ್ವದಲ್ಲಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಮುಂತಾದವರು ಆಡಲಿದ್ದಾರೆ. ಅಷ್ಟಕ್ಕೂ ಮುಂದಿನ ತಿಂಗಳು ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ರಹಾನೆ ಪಶ್ಚಿಮ ವಲಯದ ನಾಯಕತ್ವ ವಹಿಸಲಿದ್ದಾರೆ.

ಇಂಜುರಿಯಿಂದ ಗುಣಮುಖರಾದ ರಹಾನೆಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ. ರಹಾನೆ ನಾಯಕತ್ವದಲ್ಲಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಮುಂತಾದವರು ಆಡಲಿದ್ದಾರೆ. ಅಷ್ಟಕ್ಕೂ ಮುಂದಿನ ತಿಂಗಳು ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ರಹಾನೆ ಪಶ್ಚಿಮ ವಲಯದ ನಾಯಕತ್ವ ವಹಿಸಲಿದ್ದಾರೆ.

1 / 5
ಭಾರತದ ಮಾಜಿ ವೇಗದ ಬೌಲರ್ ಸಲಿಕ್ ಅಂಕೋಲಾ ಅವರನ್ನೊಳಗೊಂಡ ವಲಯ ಆಯ್ಕೆ ಸಮಿತಿಯ ಪಶ್ಚಿಮ ವಲಯ ತಂಡದಲ್ಲಿ ಅಯ್ಯರ್, ಠಾಕೂರ್ ಕೂಡ ಆಯ್ಕೆಯಾಗಿದ್ದಾರೆ.

ಭಾರತದ ಮಾಜಿ ವೇಗದ ಬೌಲರ್ ಸಲಿಕ್ ಅಂಕೋಲಾ ಅವರನ್ನೊಳಗೊಂಡ ವಲಯ ಆಯ್ಕೆ ಸಮಿತಿಯ ಪಶ್ಚಿಮ ವಲಯ ತಂಡದಲ್ಲಿ ಅಯ್ಯರ್, ಠಾಕೂರ್ ಕೂಡ ಆಯ್ಕೆಯಾಗಿದ್ದಾರೆ.

2 / 5
ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಮುಂಬೈನ 9 ಆಟಗಾರರು ಪಶ್ಚಿಮ ವಲಯ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ತಂಡ ರಣಜಿ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಮಧ್ಯಪ್ರದೇಶ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಮುಂಬೈನ 9 ಆಟಗಾರರು ಪಶ್ಚಿಮ ವಲಯ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ತಂಡ ರಣಜಿ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಮಧ್ಯಪ್ರದೇಶ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

3 / 5
ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

4 / 5
ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಶಮ್ಸ್ ಮುಲಾನಿ, ರಣಜಿ ಟ್ರೋಫಿ ಸೆಮಿಫೈನಲಿಸ್ಟ್ ಹಾರ್ದಿಕ್ ತೋಮರ್, ರಾಹುಲ್ ತ್ರಿಪಾಠಿ ಅವರಿಗೆ ತಂಡದಲ್ಲಿ ಆಯ್ಕೆದಾರರು ಅವಕಾಶ ನೀಡಿದ್ದಾರೆ.

ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಶಮ್ಸ್ ಮುಲಾನಿ, ರಣಜಿ ಟ್ರೋಫಿ ಸೆಮಿಫೈನಲಿಸ್ಟ್ ಹಾರ್ದಿಕ್ ತೋಮರ್, ರಾಹುಲ್ ತ್ರಿಪಾಠಿ ಅವರಿಗೆ ತಂಡದಲ್ಲಿ ಆಯ್ಕೆದಾರರು ಅವಕಾಶ ನೀಡಿದ್ದಾರೆ.

5 / 5
Follow Us
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ