AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜುರಿಂದ ಗುಣಮುಖರಾದ ರಹಾನೆಗೆ ನಾಯಕತ್ವ; ಶ್ರೇಯಸ್, ಶಾರ್ದೂಲ್, ಜೈಸ್ವಾಲ್​ಗೂ ತಂಡದಲ್ಲಿ ಸ್ಥಾನ

Duleep Trophy 2022: ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

TV9 Web
| Edited By: |

Updated on: Aug 24, 2022 | 8:41 PM

Share
ಇಂಜುರಿಯಿಂದ ಗುಣಮುಖರಾದ ರಹಾನೆಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ. ರಹಾನೆ ನಾಯಕತ್ವದಲ್ಲಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಮುಂತಾದವರು ಆಡಲಿದ್ದಾರೆ. ಅಷ್ಟಕ್ಕೂ ಮುಂದಿನ ತಿಂಗಳು ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ರಹಾನೆ ಪಶ್ಚಿಮ ವಲಯದ ನಾಯಕತ್ವ ವಹಿಸಲಿದ್ದಾರೆ.

ಇಂಜುರಿಯಿಂದ ಗುಣಮುಖರಾದ ರಹಾನೆಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ. ರಹಾನೆ ನಾಯಕತ್ವದಲ್ಲಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಮುಂತಾದವರು ಆಡಲಿದ್ದಾರೆ. ಅಷ್ಟಕ್ಕೂ ಮುಂದಿನ ತಿಂಗಳು ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ರಹಾನೆ ಪಶ್ಚಿಮ ವಲಯದ ನಾಯಕತ್ವ ವಹಿಸಲಿದ್ದಾರೆ.

1 / 5
ಭಾರತದ ಮಾಜಿ ವೇಗದ ಬೌಲರ್ ಸಲಿಕ್ ಅಂಕೋಲಾ ಅವರನ್ನೊಳಗೊಂಡ ವಲಯ ಆಯ್ಕೆ ಸಮಿತಿಯ ಪಶ್ಚಿಮ ವಲಯ ತಂಡದಲ್ಲಿ ಅಯ್ಯರ್, ಠಾಕೂರ್ ಕೂಡ ಆಯ್ಕೆಯಾಗಿದ್ದಾರೆ.

ಭಾರತದ ಮಾಜಿ ವೇಗದ ಬೌಲರ್ ಸಲಿಕ್ ಅಂಕೋಲಾ ಅವರನ್ನೊಳಗೊಂಡ ವಲಯ ಆಯ್ಕೆ ಸಮಿತಿಯ ಪಶ್ಚಿಮ ವಲಯ ತಂಡದಲ್ಲಿ ಅಯ್ಯರ್, ಠಾಕೂರ್ ಕೂಡ ಆಯ್ಕೆಯಾಗಿದ್ದಾರೆ.

2 / 5
ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಮುಂಬೈನ 9 ಆಟಗಾರರು ಪಶ್ಚಿಮ ವಲಯ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ತಂಡ ರಣಜಿ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಮಧ್ಯಪ್ರದೇಶ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಮುಂಬೈನ 9 ಆಟಗಾರರು ಪಶ್ಚಿಮ ವಲಯ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ತಂಡ ರಣಜಿ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಮಧ್ಯಪ್ರದೇಶ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

3 / 5
ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

4 / 5
ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಶಮ್ಸ್ ಮುಲಾನಿ, ರಣಜಿ ಟ್ರೋಫಿ ಸೆಮಿಫೈನಲಿಸ್ಟ್ ಹಾರ್ದಿಕ್ ತೋಮರ್, ರಾಹುಲ್ ತ್ರಿಪಾಠಿ ಅವರಿಗೆ ತಂಡದಲ್ಲಿ ಆಯ್ಕೆದಾರರು ಅವಕಾಶ ನೀಡಿದ್ದಾರೆ.

ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಶಮ್ಸ್ ಮುಲಾನಿ, ರಣಜಿ ಟ್ರೋಫಿ ಸೆಮಿಫೈನಲಿಸ್ಟ್ ಹಾರ್ದಿಕ್ ತೋಮರ್, ರಾಹುಲ್ ತ್ರಿಪಾಠಿ ಅವರಿಗೆ ತಂಡದಲ್ಲಿ ಆಯ್ಕೆದಾರರು ಅವಕಾಶ ನೀಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ