ಇಂಜುರಿಂದ ಗುಣಮುಖರಾದ ರಹಾನೆಗೆ ನಾಯಕತ್ವ; ಶ್ರೇಯಸ್, ಶಾರ್ದೂಲ್, ಜೈಸ್ವಾಲ್​ಗೂ ತಂಡದಲ್ಲಿ ಸ್ಥಾನ

Duleep Trophy 2022: ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

| Updated By: ಪೃಥ್ವಿಶಂಕರ

Updated on: Aug 24, 2022 | 8:41 PM

ಇಂಜುರಿಯಿಂದ ಗುಣಮುಖರಾದ ರಹಾನೆಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ. ರಹಾನೆ ನಾಯಕತ್ವದಲ್ಲಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಮುಂತಾದವರು ಆಡಲಿದ್ದಾರೆ. ಅಷ್ಟಕ್ಕೂ ಮುಂದಿನ ತಿಂಗಳು ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ರಹಾನೆ ಪಶ್ಚಿಮ ವಲಯದ ನಾಯಕತ್ವ ವಹಿಸಲಿದ್ದಾರೆ.

ಇಂಜುರಿಯಿಂದ ಗುಣಮುಖರಾದ ರಹಾನೆಗೆ ನಾಯಕತ್ವದ ಜವಾಬ್ದಾರಿ ಹೊರಿಸಲಾಗಿದೆ. ರಹಾನೆ ನಾಯಕತ್ವದಲ್ಲಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ಯಶಸ್ವಿ ಜೈಸ್ವಾಲ್ ಮುಂತಾದವರು ಆಡಲಿದ್ದಾರೆ. ಅಷ್ಟಕ್ಕೂ ಮುಂದಿನ ತಿಂಗಳು ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ರಹಾನೆ ಪಶ್ಚಿಮ ವಲಯದ ನಾಯಕತ್ವ ವಹಿಸಲಿದ್ದಾರೆ.

1 / 5
ಭಾರತದ ಮಾಜಿ ವೇಗದ ಬೌಲರ್ ಸಲಿಕ್ ಅಂಕೋಲಾ ಅವರನ್ನೊಳಗೊಂಡ ವಲಯ ಆಯ್ಕೆ ಸಮಿತಿಯ ಪಶ್ಚಿಮ ವಲಯ ತಂಡದಲ್ಲಿ ಅಯ್ಯರ್, ಠಾಕೂರ್ ಕೂಡ ಆಯ್ಕೆಯಾಗಿದ್ದಾರೆ.

ಭಾರತದ ಮಾಜಿ ವೇಗದ ಬೌಲರ್ ಸಲಿಕ್ ಅಂಕೋಲಾ ಅವರನ್ನೊಳಗೊಂಡ ವಲಯ ಆಯ್ಕೆ ಸಮಿತಿಯ ಪಶ್ಚಿಮ ವಲಯ ತಂಡದಲ್ಲಿ ಅಯ್ಯರ್, ಠಾಕೂರ್ ಕೂಡ ಆಯ್ಕೆಯಾಗಿದ್ದಾರೆ.

2 / 5
ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಮುಂಬೈನ 9 ಆಟಗಾರರು ಪಶ್ಚಿಮ ವಲಯ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ತಂಡ ರಣಜಿ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಮಧ್ಯಪ್ರದೇಶ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇಂಡಿಯನ್ ಎಕ್ಸ್‌ಪ್ರೆಸ್‌ನ ಸುದ್ದಿ ಪ್ರಕಾರ, ಮುಂಬೈನ 9 ಆಟಗಾರರು ಪಶ್ಚಿಮ ವಲಯ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ತಂಡ ರಣಜಿ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಮಧ್ಯಪ್ರದೇಶ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

3 / 5
ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವಾಗ ಮಂಡಿರಜ್ಜು ಗಾಯಗೊಂಡಿದ್ದ ರಹಾನೆ ಇದೀಗ ಮೈದಾನಕ್ಕೆ ಮರಳಲಿದ್ದಾರೆ.

4 / 5
ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಶಮ್ಸ್ ಮುಲಾನಿ, ರಣಜಿ ಟ್ರೋಫಿ ಸೆಮಿಫೈನಲಿಸ್ಟ್ ಹಾರ್ದಿಕ್ ತೋಮರ್, ರಾಹುಲ್ ತ್ರಿಪಾಠಿ ಅವರಿಗೆ ತಂಡದಲ್ಲಿ ಆಯ್ಕೆದಾರರು ಅವಕಾಶ ನೀಡಿದ್ದಾರೆ.

ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್, ಶಮ್ಸ್ ಮುಲಾನಿ, ರಣಜಿ ಟ್ರೋಫಿ ಸೆಮಿಫೈನಲಿಸ್ಟ್ ಹಾರ್ದಿಕ್ ತೋಮರ್, ರಾಹುಲ್ ತ್ರಿಪಾಠಿ ಅವರಿಗೆ ತಂಡದಲ್ಲಿ ಆಯ್ಕೆದಾರರು ಅವಕಾಶ ನೀಡಿದ್ದಾರೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ